ಕರಾಟೆ ಟೂರ್ನಿ : ರಾಜ್ಯಮಟ್ಟಕ್ಕೆ ಆಯ್ಕೆಶನಿವಾರಸಂತೆ, ನ. 16: ಪಟ್ಟಣದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಪಂಚಾಯಿತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಇನ್‍ಸ್ಟಿಟ್ಯೂಟ್ ಆಫ್ ಮಾರ್ಷಿಯಲ್ ಆಟ್ರ್ಸ್ ಮತ್ತು
ಕೊಡಗು ಸಂತ್ರಸ್ತರಿಗೆ ಉಚಿತವಾಗಿ 25 ಮನೆಗಳ ನಿರ್ಮಾಣಚೆಟ್ಟಳ್ಳಿ, ನ. 16: ಕೊಡಗು ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರವಾಹಕ್ಕೆ ತುತ್ತಾಗಿ ಮನೆಗಳನ್ನು ಕಳೆದುಕೊಂಡು ಸಂತ್ರಸ್ತರಾದವರಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಒಟ್ಟು 25 ಮನೆಗಳನ್ನು ಜಾತಿ,ಮತ
ನಿಟ್ಟೂರಿನಲ್ಲಿ ಬಿರ್ಸಾ ಮುಂಡಾ ಜಯಂತಿ ಆಚರಣೆಗೋಣಿಕೊಪ್ಪ ವರದಿ, ನ. 16: ವನವಾಸಿ ಕಲ್ಯಾಣ ಜಿಲ್ಲಾ ಘಟಕದ ಆಶ್ರಯದಲ್ಲಿ ನಿಟ್ಟೂರು-ಕಾರ್ಮಾಡು ಗ್ರಾಮದ ಯರವರ ಸಂಘದ ಸಭಾಂಗಣದಲ್ಲಿ ಬಿರ್ಸಾ ಮುಂಡಾ ಜಯಂತಿ ಆಚರಣೆ ನಡೆಯಿತು. ಮುಖ್ಯ ಅತಿಥಿಯಾಗಿ
ಸಿರಿಗನ್ನಡ ವೇದಿಕೆಯಿಂದ ಪುಸ್ತಕ ಬಿಡುಗಡೆಮಡಿಕೇರಿ, ನ. 16 : ಸಿರಿಗನ್ನಡ ವೇದಿಕೆ ಕೊಡಗು ಜಿಲ್ಲಾ ಘಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಗರದ ಪತ್ರಿಕಾ ಭವನದಲ್ಲಿ ಯುದ್ಧ ಮತ್ತು ನಾಗರೀಕತೆ ಡಿಜಿಟಲ್
ಸೈನಿಕರು ಸಾಧಕರಿಗೆ ಸನ್ಮಾನಚೆಟ್ಟಳ್ಳಿ, ನ. 16: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಚೆಟ್ಟಳ್ಳಿಯ ಸಂಘದ ನರೇಂದ್ರ