ಸಿದ್ದಿ ವಿನಾಯಕ ವಾರ್ಷಿಕೋತ್ಸವಕುಶಾಲನಗರ, ಫೆ. 20: ಕುಶಾಲನಗರದ ನೆಹರು ಬಡಾವಣೆಯ ಶ್ರೀ ಬಲಮುರಿ ಸಿದ್ದಿ ವಿನಾಯಕ ದೇವಾಲಯದ 21ನೇ ವಾರ್ಷಿಕೋತ್ಸವ ಹಾಗೂ 19ನೇ ವರ್ಷದ ಉತ್ಸವ ಮೂರ್ತಿಯ ಮೆರವಣಿಗೆ ಕಾರ್ಯಕ್ರಮ ಅಡುಗೆ ಅನಿಲ ವಿತರಣೆಸೋಮವಾರಪೇಟೆ, ಫೆ. 20: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಆಯ್ಕೆಯಾದ ಸಮೀಪದ ಹಾನಗಲ್ಲು ಮತ್ತು ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ 37 ಫಲಾನುಭವಿಗಳಿಗೆ ಉಚಿತವಾಗಿ ಅಡುಗೆ ಸಂಧ್ಯಾ ಹತ್ಯೆ ಪ್ರಕರಣ ಗೋಣಿಕೊಪ್ಪದಲ್ಲಿ ಪ್ರತಿಭಟನೆಗೋಣಿಕೊಪ್ಪಲು, ಫೆ. 20: ಹೊರ ರಾಜ್ಯದ ಕಾರ್ಮಿಕರಿಂದ ಹತ್ಯೆಯಾದ ವಿದ್ಯಾರ್ಥಿನಿ ಸಂಧ್ಯಾಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಅಸ್ಸಾಮಿ ಕಾರ್ಮಿಕರನ್ನು ಜಿಲ್ಲೆಯಿಂದ ಹೊರ ಕಳುಹಿಸಬೇಕು ಎಂದು ಆಗ್ರಹಿಸಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿಮಡಿಕೇರಿ: ಹುತಾತ್ಮ ವೀರ ಯೋಧರಿಗೆ ಮಾಜಿ ಸೈನಿಕರ ವತಿಯಿಂದ 7ನೇ ಹೊಸಕೋಟೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭ 7ನೇ ಹೊಸಕೋಟೆಯಲ್ಲಿ ಮಾಜಿ ಸೈನಿಕರ ಸಂಘ ಸ್ಥಾಪಿಸಲು ತೀರ್ಮಾನಿಸಲಾಯಿತು. ಸುಂಟಿಕೊಪ್ಪ ಭಾವೈಕ್ಯತಾ ದಿನಾಚರಣೆಮಡಿಕೇರಿ, ಫೆ. 20: ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ, ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಕ್ಲಬ್‍ನ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ
ಸಿದ್ದಿ ವಿನಾಯಕ ವಾರ್ಷಿಕೋತ್ಸವಕುಶಾಲನಗರ, ಫೆ. 20: ಕುಶಾಲನಗರದ ನೆಹರು ಬಡಾವಣೆಯ ಶ್ರೀ ಬಲಮುರಿ ಸಿದ್ದಿ ವಿನಾಯಕ ದೇವಾಲಯದ 21ನೇ ವಾರ್ಷಿಕೋತ್ಸವ ಹಾಗೂ 19ನೇ ವರ್ಷದ ಉತ್ಸವ ಮೂರ್ತಿಯ ಮೆರವಣಿಗೆ ಕಾರ್ಯಕ್ರಮ
ಅಡುಗೆ ಅನಿಲ ವಿತರಣೆಸೋಮವಾರಪೇಟೆ, ಫೆ. 20: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಆಯ್ಕೆಯಾದ ಸಮೀಪದ ಹಾನಗಲ್ಲು ಮತ್ತು ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ 37 ಫಲಾನುಭವಿಗಳಿಗೆ ಉಚಿತವಾಗಿ ಅಡುಗೆ
ಸಂಧ್ಯಾ ಹತ್ಯೆ ಪ್ರಕರಣ ಗೋಣಿಕೊಪ್ಪದಲ್ಲಿ ಪ್ರತಿಭಟನೆಗೋಣಿಕೊಪ್ಪಲು, ಫೆ. 20: ಹೊರ ರಾಜ್ಯದ ಕಾರ್ಮಿಕರಿಂದ ಹತ್ಯೆಯಾದ ವಿದ್ಯಾರ್ಥಿನಿ ಸಂಧ್ಯಾಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಅಸ್ಸಾಮಿ ಕಾರ್ಮಿಕರನ್ನು ಜಿಲ್ಲೆಯಿಂದ ಹೊರ ಕಳುಹಿಸಬೇಕು ಎಂದು ಆಗ್ರಹಿಸಿ
ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿಮಡಿಕೇರಿ: ಹುತಾತ್ಮ ವೀರ ಯೋಧರಿಗೆ ಮಾಜಿ ಸೈನಿಕರ ವತಿಯಿಂದ 7ನೇ ಹೊಸಕೋಟೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭ 7ನೇ ಹೊಸಕೋಟೆಯಲ್ಲಿ ಮಾಜಿ ಸೈನಿಕರ ಸಂಘ ಸ್ಥಾಪಿಸಲು ತೀರ್ಮಾನಿಸಲಾಯಿತು. ಸುಂಟಿಕೊಪ್ಪ
ಭಾವೈಕ್ಯತಾ ದಿನಾಚರಣೆಮಡಿಕೇರಿ, ಫೆ. 20: ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ, ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಕ್ಲಬ್‍ನ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ