ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟಮಡಿಕೇರಿ, ನ. 15: ನೆಹರು ಯುವ ಕೇಂದ್ರ, ಸಂಪಾಜೆ ಚೆಡಾವು ನೇತಾಜಿ ಗೆಳೆಯರ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ತಾ. 24 ರಂದು ಸಂಪಾಜೆ ಸರ್ಕಾರಿ ಹಿರಿಯ
ಸುನ್ನಿ ಮದರಸದಲ್ಲಿ ಮಿಲಾದ್ ಆಚರಣೆಚೆಟ್ಟಳ್ಳಿ, ನ. 15: ವೀರಾಜಪೇಟೆಯ ಅನ್ವಾರುಲ್ ಹುದಾ ಅಧೀನದಲ್ಲಿ ಕಾರ್ಯ ಚರಿಸುತ್ತಿರುವ ಮಖ್ದೂಮಿಯಾ ಸುನ್ನಿ ಮದರಸದಲ್ಲಿ ಪ್ರವಾದಿ ಮುಹಮದ್ (ಸ.ಅ) 1494ನೇ ಜನ್ಮ ದಿನಾಚರಣೆ ಯನ್ನು ಆಚರಿಸಲಾಯಿತು. ಸಂಸ್ಥೆಯ
ಗೋಣಿಕೊಪ್ಪ ರೋಟರಿಗೆ ಬಹುಮಾನಗೋಣಿಕೊಪ್ಪ ವರದಿ, ನ. 15: ಹುಣಸೂರು ಮತ್ತು ಪಿರಿಯಾಪಟ್ಟಣ ರೋಟರಿ ಕ್ಲಬ್ ಸಹಯೋಗದಲ್ಲಿ ಹುಣಸೂರು ರೋಟರಿ ಸಭಾಂಗಣದಲ್ಲಿ ಇತ್ತಿಚೇಗೆ ರೋಟರಿ ವಲಯ ಕಲಾಸಂಗಮ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಗೋಣಿಕೊಪ್ಪ
ಅರಣ್ಯ ಹಕ್ಕು ಕಾಯ್ದೆ; ಬಾಕಿ ಇರುವ ಅರ್ಜಿ ಶೀಘ್ರ ವಿಲೇವಾರಿಗೆ ಸೂಚನೆಮಡಿಕೇರಿ, ನ. 15: ಅರಣ್ಯ ಹಕ್ಕು ಕಾಯ್ದೆಯಡಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್
ಮರ್ಕಝಲ್ ಪಬ್ಲಿಕ್ ಸ್ಕೂಲ್ ಕಟ್ಟಡ ಉದ್ಘಾಟನೆ ಚೆಟ್ಟಳ್ಳಿ, ನ. 15 : ಕೊಡಗಿನ ಕೊಟ್ಟಮುಡಿಯಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಲೌಕಿಕ ಸಮನ್ವಯ ವಿದ್ಯಾಸಂಸ್ಥೆ ಮರ್ಕಝುಲ್ ಹಿದಾಯ ಸಂಸ್ಥೆಯ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡದ ಉದ್ಘಾಟನೆಯನ್ನು ಭಾರತದ