ಸರ್ವೋದಯ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆವೀರಾಜಪೇಟೆ, ನ. 13: ಬದುಕಿನ ನೈಜತೆಯನ್ನು ಅರಿಯುವದು ಶಿಕ್ಷಣದ ಮೂಲ ಉದ್ದೇಶ. ಬದುಕಿನಲ್ಲಿ ಆಯ್ಕೆಗೆ ಪ್ರಮುಖ ಪಾತ್ರವಿದೆಯೆಂದೂ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕೆಂದು ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್
ಮುಳ್ಳುಸೋಗೆ ಗ್ರಾ.ಪಂ. ವಿಶೇಷ ಗ್ರಾಮ ಸಭೆಕೂಡಿಗೆ, ನ. 13: ಮುಳ್ಳುಸೋಗೆ ಗ್ರಾ.ಪಂ.ಯಲ್ಲಿ ವಿಶೇಷ ಗ್ರಾಮಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಭವ್ಯ ವಹಿಸಿದ್ದರು. ಮಿಷನ್ ಅಂತ್ಯೋದಯ ನಮೂನೆಗಳ ಅನುಮೋದನೆ ನೀಡುವ ಬಗ್ಗೆ ಚರ್ಚೆ
ಪ್ರತಿಭಾ ಕಾರಂಜಿಯಲ್ಲಿ ಪ್ರಥಮಕರಿಕೆ, ನ. 13: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿ ಸಂತ ಮೈಕಲರ ಶಾಲೆಯಲ್ಲಿ ಜರುಗಿದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಿಕೋತ್ಸವದಲ್ಲಿ ಇಲ್ಲಿನ
ವಿದ್ಯಾರ್ಥಿಗಳಿಗೆ ಶೂ ಸಾಕ್ಸ್ ವಿತರಣೆಮಡಿಕೇರಿ, ನ. 13: ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ಪೂರೈಸಲಾಗುವ ಶೂ ಹಾಗೂ ಸಾಕ್ಸ್‍ಗಳನ್ನು ‘ಶಕ್ತಿ’ ಸಲಹಾ ಸಂಪಾದಕ ಬಿ.ಜಿ. ಅನಂತ
ಓಂಬುಡ್ಸ್ಮನ್ ಯೋಜನೆ ಕುರಿತು ಕಾರ್ಯಾಗಾರಮಡಿಕೇರಿ, ನ. 13: ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರಿನ ಬ್ಯಾಂಕಿಂಗ್ ಓಂಬುಡ್ಸ್ಮನ್ ವಿಭಾಗದ ಕಾರ್ಯಾಗಾರ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಿತು. ಬ್ಯಾಂಕಿಂಗ್ ಓಂಬುಡ್ಸ್ಮನ್ ಬಗ್ಗೆ ಜಾಗೃತಿ ಮೂಡಿಸಲು ಬ್ಯಾಂಕಿಂಗ್