ಶ್ರೀದಂಡಿನ ಮಾರಿಯಮ್ಮ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವಮಡಿಕೇರಿ, ಫೆ.6 : ನಾಲ್ಕು ಕರಗ ದೇವತೆಗಳಲ್ಲಿ ಒಂದಾದ ನಗರದ ಶ್ರೀದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ನಿನ್ನೆ ಪ್ರಸಾದ ಸಿದ್ಧಿ, ರಕ್ಷೋಘ್ನ ಹೋಮ,ತಾ. 12 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಮಡಿಕೇರಿ,ಫೆ.6: ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವು ತಾ. 12 ರಂದು ಅಂಗನವಾಡಿ, ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಮಾಹಿತಿ ನೀಡಿದ್ದಾರೆ.ಆನೆ ಮಾನವ ಸಂಘರ್ಷ 23ರಂದು ಬೃಹತ್ ಸಭೆ ಅರಣ್ಯ ಕಚೇರಿಗೆ ಮುತ್ತಿಗೆ ನಿರ್ಧಾರಗೋಣಿಕೊಪ್ಪಲು, ಫೆ.6 : ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಆನೆ- ಮಾನವ ಸಂಘರ್ಷಕ್ಕೆ ತಾರ್ಕಿಕ ಅಂತ್ಯ ಕಾಣಲು ತಾ.23ರಂದು ಮಡಿಕೇರಿಯ ಅರಣ್ಯ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆಕರ್ತವ್ಯ ನಿರ್ಲಕ್ಷ್ಯ ಅಧಿಕಾರಿಗಳ ವಿರುದ್ಧ ಕ್ರಮ*ಗೋಣಿಕೊಪ್ಪಲು, ಫೆ. 6 : ತಾ.ಪಂ. ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಒತ್ತಾಯಿಸಿ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವಂತೆಗ್ರಾಮ ವಿಕಾಸ ಯೋಜನೆ ಸಭೆ ವೀರಾಜಪೇಟೆ, ಫೆ. 6: ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ಗ್ರಾಮ ವಿಕಾಸ ಯೋಜನೆಯ ವಿಶೇಷ ಸಭೆಯು ತಾ. 9 ರಂದು ಬೆಳಿಗ್ಗೆ 11 ಗಂಟೆಗೆ ಬಾಳುಗೋಡು ಹೆಗ್ಗಡೆ ಸಮಾಜದಲ್ಲಿ
ಶ್ರೀದಂಡಿನ ಮಾರಿಯಮ್ಮ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವಮಡಿಕೇರಿ, ಫೆ.6 : ನಾಲ್ಕು ಕರಗ ದೇವತೆಗಳಲ್ಲಿ ಒಂದಾದ ನಗರದ ಶ್ರೀದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ನಿನ್ನೆ ಪ್ರಸಾದ ಸಿದ್ಧಿ, ರಕ್ಷೋಘ್ನ ಹೋಮ,
ತಾ. 12 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಮಡಿಕೇರಿ,ಫೆ.6: ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವು ತಾ. 12 ರಂದು ಅಂಗನವಾಡಿ, ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಮಾಹಿತಿ ನೀಡಿದ್ದಾರೆ.
ಆನೆ ಮಾನವ ಸಂಘರ್ಷ 23ರಂದು ಬೃಹತ್ ಸಭೆ ಅರಣ್ಯ ಕಚೇರಿಗೆ ಮುತ್ತಿಗೆ ನಿರ್ಧಾರಗೋಣಿಕೊಪ್ಪಲು, ಫೆ.6 : ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಆನೆ- ಮಾನವ ಸಂಘರ್ಷಕ್ಕೆ ತಾರ್ಕಿಕ ಅಂತ್ಯ ಕಾಣಲು ತಾ.23ರಂದು ಮಡಿಕೇರಿಯ ಅರಣ್ಯ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ
ಕರ್ತವ್ಯ ನಿರ್ಲಕ್ಷ್ಯ ಅಧಿಕಾರಿಗಳ ವಿರುದ್ಧ ಕ್ರಮ*ಗೋಣಿಕೊಪ್ಪಲು, ಫೆ. 6 : ತಾ.ಪಂ. ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಒತ್ತಾಯಿಸಿ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವಂತೆ
ಗ್ರಾಮ ವಿಕಾಸ ಯೋಜನೆ ಸಭೆ ವೀರಾಜಪೇಟೆ, ಫೆ. 6: ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ಗ್ರಾಮ ವಿಕಾಸ ಯೋಜನೆಯ ವಿಶೇಷ ಸಭೆಯು ತಾ. 9 ರಂದು ಬೆಳಿಗ್ಗೆ 11 ಗಂಟೆಗೆ ಬಾಳುಗೋಡು ಹೆಗ್ಗಡೆ ಸಮಾಜದಲ್ಲಿ