ನಗರದಲ್ಲಿ ಕ್ರಿಕೆಟ್ ಪಂದ್ಯಾಟಮಡಿಕೇರಿ, ಜ. 31: ಅರ್ಜುನ್ ಫ್ರೆಂಡ್ಸ್ ಬಿಳಿಗೇರಿ, ಇವರ ವತಿಯಿಂದ ದ್ವಿತೀಯ ವರ್ಷದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟವನ್ನು ನಗರದ ಮ್ಯಾನ್ಸ್‍ಕಾಂಪೌಂಡ್ ಮೈದಾನದಲ್ಲಿ ತಾ. 3, 4,ವಿದ್ಯಾರ್ಥಿಗಳ ಕೈಯಲ್ಲಿ ಅರಳಿದ ಕಾಡು ಮಲ್ಲಿಗೆ ಕೂಡಿಗೆ, ಜ. 31: ಸಮೀಪದ ರಂಗಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೇ ಸ್ವತಃ ರಚಿಸಿದ ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ಗಣರಾಜ್ಯೋತ್ಸವದಂದು ಪುಟ್ಟ ಮಕ್ಕಳೇ ಸ್ವತಃ ರಚಿಸಿದಮಗುಚಿ ಬಿದ್ದ ಲಾರಿಸಿದ್ದಾಪುರ, ಜ. 31: ಕಾಫಿಯ ಹೊಟ್ಟು ತುಂಬಿಸಿಕೊಂಡು ತೆರಳುತ್ತಿದ್ದ ಲಾರಿ ಆಕಸ್ಮಿಕವಾಗಿ ಮಗುಚಿಕೊಂಡ ಘಟನೆ ಸಿದ್ದಾಪುರ ಸಮೀಪದ ಆನಂದಪುರದಲ್ಲಿ ನಡೆದಿದೆ. ಹಾಲುಗುಂದದಿಂದ ಅಮ್ಮತ್ತಿ ಮಾರ್ಗವಾಗಿ ಪಿರಿಯಾಪಟ್ಟಣಕ್ಕೆ ಕಾಫಿ ಹೊಟ್ಟುಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಮಡಿಕೇರಿ, ಜ. 31: ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್, ಮಡಿಕೇರಿ ಬ್ಲಾಕ್ ಹಾಗೂ ನಗರ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿಹೊಸೂರು ಗ್ರಾಮದಲ್ಲಿ ಕಾಡುಕೋಣ ಪ್ರತ್ಯಕ್ಷಗೋಣಿಕೊಪ್ಪಲು,ಜ.31 : ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡು, ಪಡಿಕಲ್ ಜಂಕ್ಷನ್ ಇತರೆ ಪ್ರದೇಶದಲ್ಲಿ ಕಳೆದ 4 ದಿನಗಳಿಂದ ಕಾಡುಕೋಣವೊಂದು ಕಾಣಿಸಿಕೊಳ್ಳುತ್ತಿದ್ದು ಗ್ರಾಮಸ್ಥರು ಭಯಭೀತರಾಗಿರುವದಾಗಿ ಮಾಜಿ ಜಿ.ಪಂ.ಸದಸ್ಯ
ನಗರದಲ್ಲಿ ಕ್ರಿಕೆಟ್ ಪಂದ್ಯಾಟಮಡಿಕೇರಿ, ಜ. 31: ಅರ್ಜುನ್ ಫ್ರೆಂಡ್ಸ್ ಬಿಳಿಗೇರಿ, ಇವರ ವತಿಯಿಂದ ದ್ವಿತೀಯ ವರ್ಷದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟವನ್ನು ನಗರದ ಮ್ಯಾನ್ಸ್‍ಕಾಂಪೌಂಡ್ ಮೈದಾನದಲ್ಲಿ ತಾ. 3, 4,
ವಿದ್ಯಾರ್ಥಿಗಳ ಕೈಯಲ್ಲಿ ಅರಳಿದ ಕಾಡು ಮಲ್ಲಿಗೆ ಕೂಡಿಗೆ, ಜ. 31: ಸಮೀಪದ ರಂಗಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೇ ಸ್ವತಃ ರಚಿಸಿದ ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ಗಣರಾಜ್ಯೋತ್ಸವದಂದು ಪುಟ್ಟ ಮಕ್ಕಳೇ ಸ್ವತಃ ರಚಿಸಿದ
ಮಗುಚಿ ಬಿದ್ದ ಲಾರಿಸಿದ್ದಾಪುರ, ಜ. 31: ಕಾಫಿಯ ಹೊಟ್ಟು ತುಂಬಿಸಿಕೊಂಡು ತೆರಳುತ್ತಿದ್ದ ಲಾರಿ ಆಕಸ್ಮಿಕವಾಗಿ ಮಗುಚಿಕೊಂಡ ಘಟನೆ ಸಿದ್ದಾಪುರ ಸಮೀಪದ ಆನಂದಪುರದಲ್ಲಿ ನಡೆದಿದೆ. ಹಾಲುಗುಂದದಿಂದ ಅಮ್ಮತ್ತಿ ಮಾರ್ಗವಾಗಿ ಪಿರಿಯಾಪಟ್ಟಣಕ್ಕೆ ಕಾಫಿ ಹೊಟ್ಟು
ಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಮಡಿಕೇರಿ, ಜ. 31: ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್, ಮಡಿಕೇರಿ ಬ್ಲಾಕ್ ಹಾಗೂ ನಗರ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ
ಹೊಸೂರು ಗ್ರಾಮದಲ್ಲಿ ಕಾಡುಕೋಣ ಪ್ರತ್ಯಕ್ಷಗೋಣಿಕೊಪ್ಪಲು,ಜ.31 : ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡು, ಪಡಿಕಲ್ ಜಂಕ್ಷನ್ ಇತರೆ ಪ್ರದೇಶದಲ್ಲಿ ಕಳೆದ 4 ದಿನಗಳಿಂದ ಕಾಡುಕೋಣವೊಂದು ಕಾಣಿಸಿಕೊಳ್ಳುತ್ತಿದ್ದು ಗ್ರಾಮಸ್ಥರು ಭಯಭೀತರಾಗಿರುವದಾಗಿ ಮಾಜಿ ಜಿ.ಪಂ.ಸದಸ್ಯ