ಮಹಿಳಾ ವಿಚಾರಗೋಷ್ಠಿಸುಂಟಿಕೊಪ್ಪ, ಡಿ. 28: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳಾ ವಿಚಾರಗೋಷ್ಠಿ ನಡೆಸಲಾಯಿತು. ಕಂಬಿಬಾಣೆ ಸರಕಾರಿ ಕ್ಯಾಂಪಸ್ ಫ್ರಂಟ್ ಅಧ್ಯಕ್ಷರಾಗಿ ಅಬ್ದುಲ್ ಸಲಾಂ ಚೆಟ್ಟಳ್ಳಿ , ಡಿ. 28: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕೊಡಗು ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಕೊಡಗು ಜಿಲ್ಲಾಧ್ಯಕ್ಷರಾಗಿ ಅಬ್ದುಲ್ ಸಾಯಿ ಮಂದಿರದಲ್ಲಿ ಪೂಜೆಕುಶಾಲನಗರ, ಡಿ. 28: ಕುಶಾಲನಗರದ ಸಾಯಿ ಬಡಾವಣೆಯ ಸಾಯಿ ಮಂದಿರದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ, ಸತ್ಯನಾರಾಯಣ ಪೂಜೆ ನಡೆಯಿತು. ಭಕ್ತಾದಿಗಳಿಗೆ ಅನ್ನದಾನ, ಸಂಜೆ ಭಜನಾ ಕಾರ್ಯಕ್ರಮ ಇ.ಸಿ.ಹೆಚ್.ಎಸ್. ಮಾಹಿತಿಮಡಿಕೇರಿ, ಡಿ. 28: ಮಡಿಕೇರಿಯಲ್ಲಿರುವ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್ ತಾ. 31 ರಂದು ಮಾಸಿಕ ಲೆಕ್ಕ ತಪಾಸಣೆಯ ಪ್ರಯುಕ್ತ ಮುಚ್ಚಲ್ಪಟ್ಟಿರುತ್ತದೆ. ಆದರೆ ತುರ್ತು ಚಿಕಿತ್ಸೆಗೆ ವೈದ್ಯರು ಲಭ್ಯವಿರುತ್ತಾರೆ. ತಾ. 31 ಕಾಫಿ ಪಲ್ಪಿಂಗ್ ನೀರು ಹರಿಸಿದರೆ ಕಾನೂನು ಕ್ರಮಸೋಮವಾರಪೇಟೆ, ಡಿ. 28: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮನೆಗಳು ಹಾಗೂ ಹೊಟೇಲ್‍ಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ದುದ್ದುಗಲ್ಲು ಹೊಳೆಗೆ ಕಾಫಿ ಪಲ್ಪಿಂಗ್ ನೀರು ಹರಿಸಿದರೆ
ಮಹಿಳಾ ವಿಚಾರಗೋಷ್ಠಿಸುಂಟಿಕೊಪ್ಪ, ಡಿ. 28: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳಾ ವಿಚಾರಗೋಷ್ಠಿ ನಡೆಸಲಾಯಿತು. ಕಂಬಿಬಾಣೆ ಸರಕಾರಿ
ಕ್ಯಾಂಪಸ್ ಫ್ರಂಟ್ ಅಧ್ಯಕ್ಷರಾಗಿ ಅಬ್ದುಲ್ ಸಲಾಂ ಚೆಟ್ಟಳ್ಳಿ , ಡಿ. 28: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕೊಡಗು ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಕೊಡಗು ಜಿಲ್ಲಾಧ್ಯಕ್ಷರಾಗಿ ಅಬ್ದುಲ್
ಸಾಯಿ ಮಂದಿರದಲ್ಲಿ ಪೂಜೆಕುಶಾಲನಗರ, ಡಿ. 28: ಕುಶಾಲನಗರದ ಸಾಯಿ ಬಡಾವಣೆಯ ಸಾಯಿ ಮಂದಿರದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ, ಸತ್ಯನಾರಾಯಣ ಪೂಜೆ ನಡೆಯಿತು. ಭಕ್ತಾದಿಗಳಿಗೆ ಅನ್ನದಾನ, ಸಂಜೆ ಭಜನಾ ಕಾರ್ಯಕ್ರಮ
ಇ.ಸಿ.ಹೆಚ್.ಎಸ್. ಮಾಹಿತಿಮಡಿಕೇರಿ, ಡಿ. 28: ಮಡಿಕೇರಿಯಲ್ಲಿರುವ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್ ತಾ. 31 ರಂದು ಮಾಸಿಕ ಲೆಕ್ಕ ತಪಾಸಣೆಯ ಪ್ರಯುಕ್ತ ಮುಚ್ಚಲ್ಪಟ್ಟಿರುತ್ತದೆ. ಆದರೆ ತುರ್ತು ಚಿಕಿತ್ಸೆಗೆ ವೈದ್ಯರು ಲಭ್ಯವಿರುತ್ತಾರೆ. ತಾ. 31
ಕಾಫಿ ಪಲ್ಪಿಂಗ್ ನೀರು ಹರಿಸಿದರೆ ಕಾನೂನು ಕ್ರಮಸೋಮವಾರಪೇಟೆ, ಡಿ. 28: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮನೆಗಳು ಹಾಗೂ ಹೊಟೇಲ್‍ಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ದುದ್ದುಗಲ್ಲು ಹೊಳೆಗೆ ಕಾಫಿ ಪಲ್ಪಿಂಗ್ ನೀರು ಹರಿಸಿದರೆ