ರಸ್ತೆ ಅಗಲೀಕರಣಕ್ಕೆ ವಿರೋಧವಿಲ್ಲ : ಪರಿಹಾರ ನೀಡಲಿ ವೀರಾಜಪೇಟೆ, ಆ. 7: ವೀರಾಜಪೇಟೆ ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಮಿತಿಗೊಳಪಟ್ಟು ಪಟ್ಟಣದ ರಸ್ತೆ ಅಗಲೀಕರಣ ಮಾಡುವದಕ್ಕೆ ವಿರೋಧವಿಲ್ಲ. ಆದರೆ ರಸ್ತೆ ಅಗಲೀಕರಣದಿಂದ ನಷ್ಟ ಅನುಭವಿಸುವ ಜಾಗದ ಮಾಲೀಕರಿಗೆ
ವೀರಾಜಪೇಟೆ ಪಟ್ಟಣ ಪಂಚಾಯಿತಿ ರಸ್ತೆ ಅಗಲೀಕರಣದ ಪೂರ್ವಭಾವಿ ಸಭೆ ವೀರಾಜಪೇಟೆ, ಆ. 7: ವೀರಾಜಪೇಟೆ ಪಟ್ಟಣ ಪಂಚಾಯಿತಿ ಹಾಗೂ ಇಲ್ಲಿನ ಲೋಕೋಪಯೋಗಿ ಸಹಭಾಗಿತ್ವದಲ್ಲಿ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳು, ಕ್ಷೇತ್ರದ ಶಾಸಕರು, ಪಟ್ಟಣ ಪಂಚಾಯಿತಿ ಸದಸ್ಯರುಗಳು,
ಅಲ್ಲಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜೆನಾಪೋಕ್ಲು: ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು. ಬೆಳಿಗ್ಗೆ ಪಂಚಾಮೃತಾಭಿಷೇಕ ನೆರವೇರಿಸಲಾಯಿತು. ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ
ಪ್ರಗತಿಯ ಹಾದಿಯಲ್ಲಿ ಗ್ರಾಮೀಣ ಶಾಲೆ...*ಸಿದ್ದಾಪುರ, ಆ. 7: ವರ್ಷದಿಂದ ವರ್ಷಕ್ಕೆ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿದೆ ಆದರೆ ವಾಲ್ನೂರು-ತ್ಯಾಗತ್ತೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಪ್ರೋತ್ಸಾಹ ಉತ್ತಮ ಕಲಿಕೆ ಮಟ್ಟದಿಂದ
ನಾಟ್ಯದಲ್ಲಿ ಸಾಧನೆಸುಂಟಿಕೊಪ್ಪ, ಆ. 7: ಚಿಕ್ಕಬಳ್ಳಾಪುರದಲ್ಲಿ ಓಂ ಶ್ರೀ ಸಾಯಿ ಟ್ರಸ್ಟ್‍ನ ವತಿಯಿಂದ ಆಯೋಜಿಸಲಾಗಿದ್ದ ಅಖಿಲ ಭಾರತ ನೃತ್ಯೋತ್ಸವ ಸ್ಪರ್ಧೆಯಲ್ಲಿ ಸುಂಟಿಕೊಪ್ಪದ ಪಿ.ಎಂ. ಮೋನಿಕಾ 2ನೇ ಬಾರಿಗೆ ರಾಷ್ಟ್ರೀಯ