ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಕಿರುಪರಿಚಯಬಸವನ ಹಳ್ಳಿಯ ಮೊರಾರ್ಜಿದೇಸಾಯಿ ವಸತಿ ಶಾಲೆಯಲ್ಲಿ ತಾ. 31 ರಂದು ನಡೆಯಲಿರುವ ಕೊಡಗು ಜಿಲ್ಲಾ ಮಟ್ಟದ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಆಯ್ಕೆಗೊಂಡಿರುವ ಸೋಮವಾರಪೇಟೆಯ ಕುಮಾರಿರಾಷ್ಟ್ರೀಯ ಮಹಿಳಾ ಹಾಕಿಗೆ ಆಯ್ಕೆಗೋಣಿಕೊಪ್ಪ ವರದಿ, ಜ. 29 : ಹಾಕಿ ಇಂಡಿಯಾ ಸಹಯೋಗದಲ್ಲಿ ರಾಂಚಿಯಲ್ಲಿ ನಡೆಯಲಿರುವ 8 ನೇ ರಾಷ್ಟ್ರೀಯ ಮಹಿಳಾ ಹಾಕಿ ಟೂರ್ನಿಯಲ್ಲಿ ಹಾಕಿಕೂರ್ಗ್ ತಂಡ ಪಾಲ್ಗೊಳ್ಳಲಿದೆ. ಈಗಾಗಲೇಶ್ರೀಮಂಗಲ ಗ್ರಾ.ಪಂ ಅಧ್ಯಕ್ಷರಾಗಿ ಕಲ್ಪನಾ ತಿಮ್ಮಯ್ಯ ಶ್ರೀಮಂಗಲ, ಜ. 29: ಈ ಹಿಂದಿನ ಅಧಿಕಾರ ಹಂಚಿಕೆಯ ಒಪ್ಪಂದದಂತೆ, ಮುಂದಿನ 30 ತಿಂಗಳ ಅವಧಿಗೆ ಶ್ರೀಮಂಗಲ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಚೋಕಿರ ಕಲ್ಪನಾ ತಿಮ್ಮಯ್ಯ ಅವಿರೋಧವಾಗಿಕ್ರೀಡಾಕೂಟದಲ್ಲಿ ಚಿನ್ನ ಬೆಳ್ಳಿ*ಗೋಣಿಕೊಪ್ಪಲು, ಜ. 29: ಛತ್ತೀಸ್‍ಗಢ್‍ದಲ್ಲಿ ನಡೆದ 63ನೇ ರಾಷ್ಟ್ರೀಯ ಚೋಕ್‍ಬಾಲ್ ಕ್ರೀಡಾಕೂಟ ಮತ್ತು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ 12ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕಾವೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳುನಾಳೆ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವಸೋಮವಾರಪೇಟೆ, ಜ.29: ತಾಲೂಕು ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ತಾ. 31ರಂದು (ನಾಳೆ) ಸೋಮವಾರಪೇಟೆಯಲ್ಲಿ ವಿವೇಕಾನಂದರ ಜನ್ಮ ದಿನೋತ್ಸವ ಆಯೋಜಿಸಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ಎಸ್.
ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಕಿರುಪರಿಚಯಬಸವನ ಹಳ್ಳಿಯ ಮೊರಾರ್ಜಿದೇಸಾಯಿ ವಸತಿ ಶಾಲೆಯಲ್ಲಿ ತಾ. 31 ರಂದು ನಡೆಯಲಿರುವ ಕೊಡಗು ಜಿಲ್ಲಾ ಮಟ್ಟದ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಆಯ್ಕೆಗೊಂಡಿರುವ ಸೋಮವಾರಪೇಟೆಯ ಕುಮಾರಿ
ರಾಷ್ಟ್ರೀಯ ಮಹಿಳಾ ಹಾಕಿಗೆ ಆಯ್ಕೆಗೋಣಿಕೊಪ್ಪ ವರದಿ, ಜ. 29 : ಹಾಕಿ ಇಂಡಿಯಾ ಸಹಯೋಗದಲ್ಲಿ ರಾಂಚಿಯಲ್ಲಿ ನಡೆಯಲಿರುವ 8 ನೇ ರಾಷ್ಟ್ರೀಯ ಮಹಿಳಾ ಹಾಕಿ ಟೂರ್ನಿಯಲ್ಲಿ ಹಾಕಿಕೂರ್ಗ್ ತಂಡ ಪಾಲ್ಗೊಳ್ಳಲಿದೆ. ಈಗಾಗಲೇ
ಶ್ರೀಮಂಗಲ ಗ್ರಾ.ಪಂ ಅಧ್ಯಕ್ಷರಾಗಿ ಕಲ್ಪನಾ ತಿಮ್ಮಯ್ಯ ಶ್ರೀಮಂಗಲ, ಜ. 29: ಈ ಹಿಂದಿನ ಅಧಿಕಾರ ಹಂಚಿಕೆಯ ಒಪ್ಪಂದದಂತೆ, ಮುಂದಿನ 30 ತಿಂಗಳ ಅವಧಿಗೆ ಶ್ರೀಮಂಗಲ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಚೋಕಿರ ಕಲ್ಪನಾ ತಿಮ್ಮಯ್ಯ ಅವಿರೋಧವಾಗಿ
ಕ್ರೀಡಾಕೂಟದಲ್ಲಿ ಚಿನ್ನ ಬೆಳ್ಳಿ*ಗೋಣಿಕೊಪ್ಪಲು, ಜ. 29: ಛತ್ತೀಸ್‍ಗಢ್‍ದಲ್ಲಿ ನಡೆದ 63ನೇ ರಾಷ್ಟ್ರೀಯ ಚೋಕ್‍ಬಾಲ್ ಕ್ರೀಡಾಕೂಟ ಮತ್ತು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ 12ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕಾವೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು
ನಾಳೆ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವಸೋಮವಾರಪೇಟೆ, ಜ.29: ತಾಲೂಕು ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ತಾ. 31ರಂದು (ನಾಳೆ) ಸೋಮವಾರಪೇಟೆಯಲ್ಲಿ ವಿವೇಕಾನಂದರ ಜನ್ಮ ದಿನೋತ್ಸವ ಆಯೋಜಿಸಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ಎಸ್.