ಸಭೆ ಕರೆಯಲು ಆಗ್ರಹಗೋಣಿಕೊಪ್ಪ ವರದಿ, ಫೆ. 10: ಮಡಿವಾಳ ಜಿಲ್ಲಾ ಸಂಘದ ಸಭೆ ಕರೆಯದೆ 2 ವರ್ಷಗಳು ಕಳೆದಿರುವದರಿಂದ ಸಂಘದ ಚಟುವಟಿಕೆಗೆ ಹಿನ್ನಡೆಯಾಗುತ್ತಿದೆ, ಇದರಿಂದಾಗಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳು ಕೂಡಲೇ ವಿವಿಧೆಡೆ ಬೈಸಿಕಲ್ ವಿತರಣೆಪೊನ್ನಂಪೇಟೆ: ಹಾತೂರು ಪ್ರೌಢಶಾಲೆಯಲ್ಲಿ 8ನೇ ತರಗತಿ ಮಕ್ಕಳಿಗೆ ಬೈಸಿಕಲ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಎಂ.ಎಂ. ಸುಬ್ರಮಣಿ ವಹಿಸಿ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ರೈತ ಸಂಘದಿಂದ ಜಿಲ್ಲಾಧಿಕಾರಿ ಭೇಟಿಗೋಣಿಕೊಪ್ಪಲು, ಫೆ. 10: ರೈತರ ವಿವಿಧ ಸಮಸ್ಯೆಗಳನ್ನು ಬಗೆ ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಜಂತುಹುಳು ನಿವಾರಣಾ ದಿನಸೋಮವಾರಪೇಟೆ: ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಯನ್ನು ಇಲ್ಲಿಗೆ ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೆಕಟ್ಟೆ-ಕಲ್ಲಾರೆ ಹಾಗೂ ಚೌಡ್ಲು-ಆಲೆಕಟ್ಟೆ ಅಂಗನವಾಡಿ ಕೇಂದ್ರಗಳಲ್ಲಿ ಆಚರಿಸಲಾಯಿತು. ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯೆ ಕಾನೂರು ರಸ್ತೆ ಕಾಮಗಾರಿಗೆ ಚಾಲನೆ*ಗೋಣಿಕೊಪ್ಪಲು, ಫೆ. 10: ಹತ್ತು ಲಕ್ಷ ಅನುದಾನದಲ್ಲಿ ಕಾನೂರು ಗ್ರಾ.ಪಂ. ವ್ಯಾಪ್ತಿಯ ನಿಡುಗುಂಬ ಹಾವು ಕಲ್ಲು ರಸ್ತೆ, ಡಾಂಬರೀಕರಣಕ್ಕೆ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ.
ಸಭೆ ಕರೆಯಲು ಆಗ್ರಹಗೋಣಿಕೊಪ್ಪ ವರದಿ, ಫೆ. 10: ಮಡಿವಾಳ ಜಿಲ್ಲಾ ಸಂಘದ ಸಭೆ ಕರೆಯದೆ 2 ವರ್ಷಗಳು ಕಳೆದಿರುವದರಿಂದ ಸಂಘದ ಚಟುವಟಿಕೆಗೆ ಹಿನ್ನಡೆಯಾಗುತ್ತಿದೆ, ಇದರಿಂದಾಗಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳು ಕೂಡಲೇ
ವಿವಿಧೆಡೆ ಬೈಸಿಕಲ್ ವಿತರಣೆಪೊನ್ನಂಪೇಟೆ: ಹಾತೂರು ಪ್ರೌಢಶಾಲೆಯಲ್ಲಿ 8ನೇ ತರಗತಿ ಮಕ್ಕಳಿಗೆ ಬೈಸಿಕಲ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಎಂ.ಎಂ. ಸುಬ್ರಮಣಿ ವಹಿಸಿ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು
ರೈತ ಸಂಘದಿಂದ ಜಿಲ್ಲಾಧಿಕಾರಿ ಭೇಟಿಗೋಣಿಕೊಪ್ಪಲು, ಫೆ. 10: ರೈತರ ವಿವಿಧ ಸಮಸ್ಯೆಗಳನ್ನು ಬಗೆ ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ
ಜಂತುಹುಳು ನಿವಾರಣಾ ದಿನಸೋಮವಾರಪೇಟೆ: ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಯನ್ನು ಇಲ್ಲಿಗೆ ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೆಕಟ್ಟೆ-ಕಲ್ಲಾರೆ ಹಾಗೂ ಚೌಡ್ಲು-ಆಲೆಕಟ್ಟೆ ಅಂಗನವಾಡಿ ಕೇಂದ್ರಗಳಲ್ಲಿ ಆಚರಿಸಲಾಯಿತು. ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯೆ
ಕಾನೂರು ರಸ್ತೆ ಕಾಮಗಾರಿಗೆ ಚಾಲನೆ*ಗೋಣಿಕೊಪ್ಪಲು, ಫೆ. 10: ಹತ್ತು ಲಕ್ಷ ಅನುದಾನದಲ್ಲಿ ಕಾನೂರು ಗ್ರಾ.ಪಂ. ವ್ಯಾಪ್ತಿಯ ನಿಡುಗುಂಬ ಹಾವು ಕಲ್ಲು ರಸ್ತೆ, ಡಾಂಬರೀಕರಣಕ್ಕೆ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ.