ಕಾನೂರು ರಸ್ತೆ ಕಾಮಗಾರಿಗೆ ಚಾಲನೆ*ಗೋಣಿಕೊಪ್ಪಲು, ಫೆ. 10: ಹತ್ತು ಲಕ್ಷ ಅನುದಾನದಲ್ಲಿ ಕಾನೂರು ಗ್ರಾ.ಪಂ. ವ್ಯಾಪ್ತಿಯ ನಿಡುಗುಂಬ ಹಾವು ಕಲ್ಲು ರಸ್ತೆ, ಡಾಂಬರೀಕರಣಕ್ಕೆ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ. ರೂ. 5 ಕೋಟಿ ವೆಚ್ಚದಲ್ಲಿ ಅಮ್ಮತ್ತಿ ಗೋಣಿಕೊಪ್ಪ ರಸ್ತೆ ಮೇಲ್ಧರ್ಜೆಗೆಗೋಣಿಕೊಪ್ಪಲು, ಫೆ. 10: ರಾಷ್ಟ್ರೀಯ ಹೆದ್ದಾರಿ ನಿಧಿಯಿಂದ (ಸಿ.ಆರ್.ಎಫ್) ಅಮ್ಮತ್ತಿ-ಹೊಸೂರು-ಗೋಣಿಕೊಪ್ಪಲು ಮುಖ್ಯ ರಸ್ತೆಯನ್ನು ಮೇಲ್ಧರ್ಜೆಗೇರಿಸುವ ನಿಟ್ಟಿನಲ್ಲಿ ರೂ. 5 ಕೋಟಿ ಅನುದಾನ ಬಿಡುಗಡೆಗೊಂಡಿದೆ. ರಸ್ತೆಯು ಸುಮಾರು ಐದೂವರೆ ಮಾರ್ಗದರ್ಶನ ಕಾರ್ಯಾಗಾರಮಡಿಕೇರಿ, ಫೆ. 10: ಕ್ರೆಸೆಂಟ್ ಶಾಲೆ ವತಿಯಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡುವ ಕಾರ್ಯಾಗಾರ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಿತು. ಈ ಸಂದರ್ಭ ವಿದ್ಯೆಯಿಂದ ಜ್ಞಾನಾರ್ಜನೆಗೆ ಕರೆಮಡಿಕೇರಿ, ಫೆ. 10: ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಜ್ಞಾನವನ್ನೂ ಸಂಪಾದಿಸಿ ಕೊಳ್ಳಬೇಕೆಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ನೌಕರರ ಸಂಘ ಖಂಡನೆಸೋಮವಾರಪೇಟೆ, ಫೆ. 10: ರಾಜ್ಯ ಸರ್ಕಾರದ 2019ರ ಬಜೆಟ್‍ನಲ್ಲಿ ಎನ್‍ಪಿಎಸ್ ಯೋಜನೆಯನ್ನು ರದ್ದುಪಡಿಸುವ ವಿಷಯವನ್ನು ಪ್ರಸ್ತಾಪಿಸದ ಕ್ರಮವನ್ನು ಎನ್‍ಪಿಎಸ್ ಸರ್ಕಾರಿ ನೌಕರರ ಸಂಘ ಖಂಡಿಸಿದೆ. ರಾಜ್ಯದ ಮುಖ್ಯಮಂತ್ರಿಗಳು ತಮ್ಮ
ಕಾನೂರು ರಸ್ತೆ ಕಾಮಗಾರಿಗೆ ಚಾಲನೆ*ಗೋಣಿಕೊಪ್ಪಲು, ಫೆ. 10: ಹತ್ತು ಲಕ್ಷ ಅನುದಾನದಲ್ಲಿ ಕಾನೂರು ಗ್ರಾ.ಪಂ. ವ್ಯಾಪ್ತಿಯ ನಿಡುಗುಂಬ ಹಾವು ಕಲ್ಲು ರಸ್ತೆ, ಡಾಂಬರೀಕರಣಕ್ಕೆ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ.
ರೂ. 5 ಕೋಟಿ ವೆಚ್ಚದಲ್ಲಿ ಅಮ್ಮತ್ತಿ ಗೋಣಿಕೊಪ್ಪ ರಸ್ತೆ ಮೇಲ್ಧರ್ಜೆಗೆಗೋಣಿಕೊಪ್ಪಲು, ಫೆ. 10: ರಾಷ್ಟ್ರೀಯ ಹೆದ್ದಾರಿ ನಿಧಿಯಿಂದ (ಸಿ.ಆರ್.ಎಫ್) ಅಮ್ಮತ್ತಿ-ಹೊಸೂರು-ಗೋಣಿಕೊಪ್ಪಲು ಮುಖ್ಯ ರಸ್ತೆಯನ್ನು ಮೇಲ್ಧರ್ಜೆಗೇರಿಸುವ ನಿಟ್ಟಿನಲ್ಲಿ ರೂ. 5 ಕೋಟಿ ಅನುದಾನ ಬಿಡುಗಡೆಗೊಂಡಿದೆ. ರಸ್ತೆಯು ಸುಮಾರು ಐದೂವರೆ
ಮಾರ್ಗದರ್ಶನ ಕಾರ್ಯಾಗಾರಮಡಿಕೇರಿ, ಫೆ. 10: ಕ್ರೆಸೆಂಟ್ ಶಾಲೆ ವತಿಯಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡುವ ಕಾರ್ಯಾಗಾರ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಿತು. ಈ ಸಂದರ್ಭ
ವಿದ್ಯೆಯಿಂದ ಜ್ಞಾನಾರ್ಜನೆಗೆ ಕರೆಮಡಿಕೇರಿ, ಫೆ. 10: ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಜ್ಞಾನವನ್ನೂ ಸಂಪಾದಿಸಿ ಕೊಳ್ಳಬೇಕೆಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ
ನೌಕರರ ಸಂಘ ಖಂಡನೆಸೋಮವಾರಪೇಟೆ, ಫೆ. 10: ರಾಜ್ಯ ಸರ್ಕಾರದ 2019ರ ಬಜೆಟ್‍ನಲ್ಲಿ ಎನ್‍ಪಿಎಸ್ ಯೋಜನೆಯನ್ನು ರದ್ದುಪಡಿಸುವ ವಿಷಯವನ್ನು ಪ್ರಸ್ತಾಪಿಸದ ಕ್ರಮವನ್ನು ಎನ್‍ಪಿಎಸ್ ಸರ್ಕಾರಿ ನೌಕರರ ಸಂಘ ಖಂಡಿಸಿದೆ. ರಾಜ್ಯದ ಮುಖ್ಯಮಂತ್ರಿಗಳು ತಮ್ಮ