ನಾಲ್ಕುನಾಡು ವ್ಯಾಪ್ತಿಯಲ್ಲಿ ಮುಂಗಾರು ಕ್ಷೀಣನಾಪೆÇೀಕ್ಲು, ಜೂ. 16: ನಾಲ್ಕುನಾಡು ವ್ಯಾಪ್ತಿಯಲ್ಲಿ ಮುಂಗಾರು ಕ್ಷೀಣಗೊಂಡಿದ್ದು, ಭಾನುವಾರ ಬೆಳಿಗ್ಗಿನಿಂದಲೇ ಬಿಸಿಲಿನ ವಾತಾವರಣ ಕಂಡು ಬಂದಿದೆ. ಬೆಳಿಗ್ಗೆಯಿಂದ ಎಲ್ಲಿಯೂ ಮಳೆಯಾದ ಬಗ್ಗೆ ವರದಿ ಯಾಗಿಲ್ಲ. ಕಳೆದ
ಮಿಸ್ಟಿ ಹಿಲ್ಸ್ ಅಧ್ಯಕ್ಷರಾಗಿ ಎಂ.ಆರ್.ಜಗದೀಶ್ಮಡಿಕೇರಿ, ಜೂ.16: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನ 2019-20 ನೇ ಸಾಲಿನ ಅಧ್ಯಕ್ಷರಾಗಿ ಎಂ.ಆರ್.ಜಗದೀಶ್ ಮತ್ತು ಕಾರ್ಯದರ್ಶಿಯಾಗಿ ಪ್ರಮೋದ್ ರೈ ನೇಮಕಗೊಂಡಿದ್ದಾರೆ. ನೂತನ ಆಡಳಿತ ಮಂಡಳಿಯ
ಪ್ರತಿಭಟನೆಗೆ ರೈತ ಸಂಘ ಬೆಂಬಲಮಡಿಕೇರಿ, ಜೂ. 16: ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳು ಸೇರಿದಂತೆ ಶ್ರೀಮಂಗಲ ಸೆಸ್ಕ್ ಶಾಖಾ ಕಚೇರಿ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆಯನ್ನು ವಿರೋಧಿಸಿ ತಾ. 17 ರಂದು
ನಾಲ್ಕುನಾಡು ವ್ಯಾಪ್ತಿಯಲ್ಲಿ ಮುಂಗಾರು ಕ್ಷೀಣನಾಪೆÇೀಕ್ಲು, ಜೂ. 16: ನಾಲ್ಕುನಾಡು ವ್ಯಾಪ್ತಿಯಲ್ಲಿ ಮುಂಗಾರು ಕ್ಷೀಣಗೊಂಡಿದ್ದು, ಭಾನುವಾರ ಬೆಳಿಗ್ಗಿನಿಂದಲೇ ಬಿಸಿಲಿನ ವಾತಾವರಣ ಕಂಡು ಬಂದಿದೆ. ಬೆಳಿಗ್ಗೆಯಿಂದ ಎಲ್ಲಿಯೂ ಮಳೆಯಾದ ಬಗ್ಗೆ ವರದಿ ಯಾಗಿಲ್ಲ. ಕಳೆದ
ಕೊಡಗು ದಫ್ ಸಮಿತಿಯಿಂದ ಪ್ರತಿಭಾನ್ವೇಷಣೆ ಕಾರ್ಯಕ್ರಮವೀರಾಜಪೇಟೆ, ಜೂ. 16: ಕೊಡಗು ದಫ್ ಸಮಿತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರತಿಭಾನ್ವೇಷಣೆ ಸ್ಪರ್ಧೆಯ ಫೈನಲ್ಸ್‍ನಲ್ಲಿ ಕೊಡಗರಹಳ್ಳಿಯ ಕಮರುದ್ದೀನ್ ಪ್ರಥಮ ಸ್ಥಾನ ಪಡೆದಿದ್ದಾರೆ. ಕೊಡಗು ದಫ್ ಸಮಿತಿಯಿಂದ ಇಲ್ಲಿನ