ಮಾಸ್ಟರ್ಸ್ ಅಥ್ಲೆಟಿಕ್ಸ್ : ಕೊಡಗಿಗೆ 16 ಪದಕಗೋಣಿಕೊಪ್ಪ ವರದಿ, ಫೆ. 12: ಆಂಧ್ರಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್‍ನಲ್ಲಿ ಕೊಡಗು ತಂಡ ಒಟ್ಟು 16 ಪದಕ ಗೆದ್ದುಕೊಂಡು ಯಶಸ್ವಿ ಸಾಧನೆ ಮಾಡಿದೆ. ಮಾಸ್ಟರ್ಸ್ ಏಷಿಯನ್ಗುರುತಿನ ಚೀಟಿ ವಿತರಣೆ ಮಡಿಕೇರಿ, ಫೆ. 12: ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಅಜೀವ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಸಂಘದ ಅಧ್ಯಕ್ಷ ಎಂ. ಎಂ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಕೂಡಿಗೆ, ಫೆ. 12: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೂಡಿಗೆ ವಲಯದ ಕೂಡುಮಂಗಳೂರು ಸಮುದಾಯ ಭವನದಲ್ಲಿ ಸಾಮೂಹಿಕ ಸತ್ಯ ನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ದೇಶಭಕ್ತಿ ಗೀತೆ ಸ್ಪರ್ಧೆಸೋಮವಾರಪೇಟೆ, ಫೆ. 12: ಬೆಂಗಳೂರಿನ ಶಾರದ ಪ್ರತಿಷ್ಠಾನ ಮತ್ತು ಶಾಂತಳ್ಳಿಯ ಪ್ರಕೃತಿ ಸಾಹಿತ್ಯ ಬಳಗದ ಆಶ್ರಯದಲ್ಲಿ ತಲ್ತರೆಶೆಟ್ಟಳ್ಳಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ರೋವರ್ಸ್ ರೇಂಜರ್ಸ್ಗಳಿಂದ ಶ್ರಮದಾನವೀರಾಜಪೇಟೆ, ಫೆ. 12: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರೋರ್ವಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಮಡಿಕೇರಿ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಗೈಡ್ಸ್ ಭವನದ ಸುತ್ತ ಶ್ರಮದಾನ
ಮಾಸ್ಟರ್ಸ್ ಅಥ್ಲೆಟಿಕ್ಸ್ : ಕೊಡಗಿಗೆ 16 ಪದಕಗೋಣಿಕೊಪ್ಪ ವರದಿ, ಫೆ. 12: ಆಂಧ್ರಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್‍ನಲ್ಲಿ ಕೊಡಗು ತಂಡ ಒಟ್ಟು 16 ಪದಕ ಗೆದ್ದುಕೊಂಡು ಯಶಸ್ವಿ ಸಾಧನೆ ಮಾಡಿದೆ. ಮಾಸ್ಟರ್ಸ್ ಏಷಿಯನ್
ಗುರುತಿನ ಚೀಟಿ ವಿತರಣೆ ಮಡಿಕೇರಿ, ಫೆ. 12: ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಅಜೀವ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಸಂಘದ ಅಧ್ಯಕ್ಷ ಎಂ. ಎಂ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ
ಸಾಮೂಹಿಕ ಸತ್ಯನಾರಾಯಣ ಪೂಜೆ ಕೂಡಿಗೆ, ಫೆ. 12: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೂಡಿಗೆ ವಲಯದ ಕೂಡುಮಂಗಳೂರು ಸಮುದಾಯ ಭವನದಲ್ಲಿ ಸಾಮೂಹಿಕ ಸತ್ಯ ನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ
ದೇಶಭಕ್ತಿ ಗೀತೆ ಸ್ಪರ್ಧೆಸೋಮವಾರಪೇಟೆ, ಫೆ. 12: ಬೆಂಗಳೂರಿನ ಶಾರದ ಪ್ರತಿಷ್ಠಾನ ಮತ್ತು ಶಾಂತಳ್ಳಿಯ ಪ್ರಕೃತಿ ಸಾಹಿತ್ಯ ಬಳಗದ ಆಶ್ರಯದಲ್ಲಿ ತಲ್ತರೆಶೆಟ್ಟಳ್ಳಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ
ರೋವರ್ಸ್ ರೇಂಜರ್ಸ್ಗಳಿಂದ ಶ್ರಮದಾನವೀರಾಜಪೇಟೆ, ಫೆ. 12: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರೋರ್ವಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಮಡಿಕೇರಿ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಗೈಡ್ಸ್ ಭವನದ ಸುತ್ತ ಶ್ರಮದಾನ