ಪೊನ್ನಂಪೇಟೆ ತಾಲೂಕು ರಚನೆ ಒತ್ತಡ ಹೇರಲು ಬೆಂಗಳೂರಿಗೆ ನಿಯೋಗಶ್ರೀಮಂಗಲ, ಜ. 30: ಪೊನ್ನಂಪೇಟೆ ತಾಲೂಕು ಪುನರಚನೆಯ ಬಗ್ಗೆ ಪ್ರಸಕ್ತ ವರ್ಷದ ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಘೋಷಣೆ ಮಾಡುವ ನಿಟ್ಟಿನಲ್ಲಿ, ಮತ್ತು ಸಚಿವ ಸಂಪುಟದ ಸಭೆಯಲ್ಲಿ ಈಕ್ರಿಕೆಟ್ : ಮ್ಯಾಕ್ಸ್ವೆಲ್ ತಂಡ ಪ್ರಥಮಕುಶಾಲನಗರ, ಜ. 30 : ಅಪ್ಪಚ್ಚು ಗೆಳೆಯರ ಬಳಗದ ವತಿಯಿಂದ ಕುಶಾಲನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕುಶಾಲನಗರದ ಮ್ಯಾಕ್ಸ್‍ವೆಲ್ ತಂಡ ಪ್ರಥಮ ಸ್ಥಾನಸ್ವಚ್ಛ ವಿದ್ಯಾಲಯ ಪುರಸ್ಕಾರಗೋಣಿಕೊಪ್ಪ, ಜ. 30: ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಸಚಿವಾಲಯದ ವತಿಯಿಂದ ನೀಡಲಾಗುತ್ತಿರುವ ಸ್ವಚ್ಛ ವಿದ್ಯಾಲಯ ಪ್ರಶಸ್ತಿಗೆ ಇಲ್ಲಿಗೆ ಸಮೀಪದ ಅತ್ತೂರುವಿನ ನ್ಯಾಷನಲ್ ಅಕಾಡೆಮಿ ಶಾಲೆಯು ಆಯ್ಕೆಯಾಗಿದೆ.ಸರ್ಕಾರಿ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವಮೂರ್ನಾಡು, ಜ. 30 : ಸರಕಾರಿ ಮಾದರಿ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ನಡೆಯಿತು. ಶಾಲಾ ಸಭಾಂಗಣದಲ್ಲಿ ಆಯೋಜಿಸಲಾದ ವಾರ್ಷಿಕೋತ್ಸವ ಸಮಾರಂಭವನ್ನು ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಸದಸ್ಯೆಶಿವರಾತ್ರಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳುಗೋಣಿಕೊಪ್ಪ ವರದಿ, ಜ. 30 : ಪೊನ್ನಂಪೇಟೆ ಮಾತಾಯಿ ಪುರುಷರ ಸ್ವಸಹಾಯ ಸಂಘದ ವತಿಯಿಂದ ಫೆ. 13 ರಂದು ನಡೆಯಲಿರುವ ಮಹಾಶಿವರಾತ್ರಿ ಪ್ರಯುಕ್ತ್ತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ
ಪೊನ್ನಂಪೇಟೆ ತಾಲೂಕು ರಚನೆ ಒತ್ತಡ ಹೇರಲು ಬೆಂಗಳೂರಿಗೆ ನಿಯೋಗಶ್ರೀಮಂಗಲ, ಜ. 30: ಪೊನ್ನಂಪೇಟೆ ತಾಲೂಕು ಪುನರಚನೆಯ ಬಗ್ಗೆ ಪ್ರಸಕ್ತ ವರ್ಷದ ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಘೋಷಣೆ ಮಾಡುವ ನಿಟ್ಟಿನಲ್ಲಿ, ಮತ್ತು ಸಚಿವ ಸಂಪುಟದ ಸಭೆಯಲ್ಲಿ ಈ
ಕ್ರಿಕೆಟ್ : ಮ್ಯಾಕ್ಸ್ವೆಲ್ ತಂಡ ಪ್ರಥಮಕುಶಾಲನಗರ, ಜ. 30 : ಅಪ್ಪಚ್ಚು ಗೆಳೆಯರ ಬಳಗದ ವತಿಯಿಂದ ಕುಶಾಲನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕುಶಾಲನಗರದ ಮ್ಯಾಕ್ಸ್‍ವೆಲ್ ತಂಡ ಪ್ರಥಮ ಸ್ಥಾನ
ಸ್ವಚ್ಛ ವಿದ್ಯಾಲಯ ಪುರಸ್ಕಾರಗೋಣಿಕೊಪ್ಪ, ಜ. 30: ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಸಚಿವಾಲಯದ ವತಿಯಿಂದ ನೀಡಲಾಗುತ್ತಿರುವ ಸ್ವಚ್ಛ ವಿದ್ಯಾಲಯ ಪ್ರಶಸ್ತಿಗೆ ಇಲ್ಲಿಗೆ ಸಮೀಪದ ಅತ್ತೂರುವಿನ ನ್ಯಾಷನಲ್ ಅಕಾಡೆಮಿ ಶಾಲೆಯು ಆಯ್ಕೆಯಾಗಿದೆ.
ಸರ್ಕಾರಿ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವಮೂರ್ನಾಡು, ಜ. 30 : ಸರಕಾರಿ ಮಾದರಿ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ನಡೆಯಿತು. ಶಾಲಾ ಸಭಾಂಗಣದಲ್ಲಿ ಆಯೋಜಿಸಲಾದ ವಾರ್ಷಿಕೋತ್ಸವ ಸಮಾರಂಭವನ್ನು ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಸದಸ್ಯೆ
ಶಿವರಾತ್ರಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳುಗೋಣಿಕೊಪ್ಪ ವರದಿ, ಜ. 30 : ಪೊನ್ನಂಪೇಟೆ ಮಾತಾಯಿ ಪುರುಷರ ಸ್ವಸಹಾಯ ಸಂಘದ ವತಿಯಿಂದ ಫೆ. 13 ರಂದು ನಡೆಯಲಿರುವ ಮಹಾಶಿವರಾತ್ರಿ ಪ್ರಯುಕ್ತ್ತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ