ಕನ್ನಡ ಭಾಷೆ ಕನ್ನಡಿಗರ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಸಮ್ಮೇಳನಾಧ್ಯಕ್ಷರುಸೋಮವಾರಪೇಟೆ, ಜೂ. 8: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಾಂತಳ್ಳಿಯಲ್ಲಿ ಆಯೋಜಿಸಲಾಗಿದ್ದ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಹೆಬ್ಬಾಲೆ ಗ್ರಾಮದ ಡಾ. ಕೆ. ನಾಗೇಶ್
ಮಾತೃ ಸ್ಥಾನದಲ್ಲಿರುವ ಕನ್ನಡ ಭಾಷೆ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ: ರಂಜನ್ಸೋಮವಾರಪೇಟೆ, ಜೂ. 8: ಕನ್ನಡಕ್ಕೆ ತಾಯಿಯ ಸ್ಥಾನಮಾನ ನೀಡಿದ್ದೇವೆ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು
ಕಾಡಾನೆ ಹಾವಳಿ ತಡೆಗೆ ರೈಲ್ವೇ ಕಂಬಿ ವಿಸ್ತರಿಸಲು ಸಲಹೆ*ಗೋಣಿಕೊಪ್ಪಲು, ಜೂ. 8: ಆನೆ ಸಂಘರ್ಷವನ್ನು ತಪ್ಪಿಸಲು ನಾಗರಹೊಳೆ ಅರಣ್ಯ ವ್ಯಾಪ್ತಿಯ ತಿತಿಮತಿ ಚೇನಿಹಡ್ಲು ಮತ್ತು ಆಯಿರಸುಳಿ ಹಾಡಿಯ ಮಾರ್ಗವಾಗಿ ಅಳವಡಿಸಿರುವ 4.6 ಕಿ.ಮೀ ವ್ಯಾಪ್ತಿಯ ರೈಲ್ವೇ
ಸಾವನ್ನು ಗೆದ್ದ ಯೋಧ ಮಹೇಶ್(ಹೆಚ್.ಕೆ. ಜಗದೀಶ್) ಗೋಣಿಕೊಪ್ಪಲು, ಜೂ. 8: ಜಮ್ಮು ಕಾಶ್ಮೀರದ ಗಡಿಯಲ್ಲಿ 8 ಜನ ಉಗ್ರರನ್ನು ಹೊಡೆದುರುಳಿಸಿ ಸಾಹಸ ಮೆರೆಯುವ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ಶೌರ್ಯ ಚಕ್ರ ಪ್ರಶಸ್ತಿ
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 7 ನಿರ್ಣಯ ಮಂಡನೆ ಸೋಮವಾರಪೇಟೆ, ಜೂ. 8: ಕನ್ನಡ ಸಾಹಿತ್ಯ ಪರಿಷತ್‍ನ ಜಿಲ್ಲೆ ಮತ್ತು ತಾಲೂಕು ಘಟಕದ ವತಿಯಿಂದ ಶಾಂತಳ್ಳಿ ಶ್ರೀಕುಮಾರ ಲಿಂಗೇಶ್ವರ ದೇವಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ 7ನೇ ತಾಲೂಕು ಕನ್ನಡ