ಗಣಪತಿ ಸೇವಾ ಸಮಿತಿಯಿಂದ ನೆರೆ ಸಂತ್ರಸ್ತರಿಗೆ ನೆರವುವೀರಾಜಪೇಟೆ, ಸೆ. 25: ವೀರಾಜಪೇಟೆ ಗಾಂಧಿನಗರದ ಗಣಪತಿ ಸೇವಾ ಸಮಿತಿಯಿಂದ ಗೌರಿ ಗಣೇಶ ವಿಸರ್ಜನೋತ್ಸವದ ವೇದಿಕೆಯಲ್ಲಿ ‘ಸಂತ್ರಸ್ತರಿಗೆ ಸಹಾಯ ಹಸ್ತ’ದ ಸಮಾರಂಭ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಜಕೀಯ ಮೀಸಲಾತಿಗೆ ಆಗ್ರಹಗೋಣಿಕೊಪ್ಪ ವರದಿ, ಸೆ. 25: ಹಿಂದುಳಿದ ವರ್ಗದಲ್ಲಿ ಪ್ರವರ್ಗ 2ಎ ರಾಜಕೀಯ ಮೀಸಲಾತಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸುವ ನಿರ್ಧಾರವನ್ನು ಕೊಡಗು ಹೆಗ್ಗಡೆ ಸಮಾಜದ ಮಹಾಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಸಮಾಜದ ಸಭಾಂಗಣದಲ್ಲಿ ಮಳೆಗೆ ಮನೆ ಕಂಬಕ್ಕೆ ಹಾನಿಮೂರ್ನಾಡು, ಸೆ. 25: ಮಂಗಳವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಮೂರ್ನಾಡು ಪಟ್ಟಣದ ಸುತ್ತಮುತ್ತ ಮನೆ ಹಾಗೂ ವಿದ್ಯುತ್ ಕಂಬ ಹಾನಿಗೀಡಾಗಿವೆ. ಬೆಳಗ್ಗಿನಿಂದ ಬಿರು ಬಿಸಿಲಿನಿಂದ ಕೂಡಿದ ವಾತಾವರಣ ತಾ. 28 ರಂದು ಮಡಿಕೇರಿಯಲ್ಲಿ ನೆರೆ ಸಂತ್ರಸ್ತರ ಸಮಿತಿ ರ್ಯಾಲಿಮಡಿಕೇರಿ, ಸೆ. 25: ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಮಹಾಮಳೆಯಿಂದ ಸಂಭವಿಸಿದ ನೆರೆ ಹಾವಳಿ ಮತ್ತು ಭೂಕುಸಿತದಿಂದಾಗಿ ಸಾವಿರಾರು ಮಂದಿ ಸಂತ್ರಸ್ತರಾಗಿದ್ದಾರೆ. ನೊಂದವರಿಗೆ ಯಾವ ರೀತಿಯಲ್ಲಿ ಪರಿಹಾರ ಮಾರ್ಗೋಪಾಯಗಳನ್ನು ಗಣೇಶ ವಿಸರ್ಜನೆಸೋಮವಾರಪೇಟೆ, ಸೆ. 25: ಇಲ್ಲಿನ ಸೋಮೇಶ್ವರ ದೇವಾಲಯದಲ್ಲಿ ಬ್ರಾಹ್ಮಣರ ಸಮಾಜದ ವತಿಯಿಂದ ಪ್ರತಿಷ್ಠಾಪಿಸ ಲಾಗಿದ್ದ ಗೌರಿ ಗಣೇಶ ಮೂರ್ತಿಗಳನ್ನು ಸ್ಥಳೀಯ ಆನೆಕೆರೆಯಲ್ಲಿ ವಿಸರ್ಜಿಸಲಾಯಿತು. ಬೆಳಗ್ಗಿನಿಂದಲೇ ವಿಶೇಷ ಪೂಜಾ ಕಾರ್ಯಗಳು
ಗಣಪತಿ ಸೇವಾ ಸಮಿತಿಯಿಂದ ನೆರೆ ಸಂತ್ರಸ್ತರಿಗೆ ನೆರವುವೀರಾಜಪೇಟೆ, ಸೆ. 25: ವೀರಾಜಪೇಟೆ ಗಾಂಧಿನಗರದ ಗಣಪತಿ ಸೇವಾ ಸಮಿತಿಯಿಂದ ಗೌರಿ ಗಣೇಶ ವಿಸರ್ಜನೋತ್ಸವದ ವೇದಿಕೆಯಲ್ಲಿ ‘ಸಂತ್ರಸ್ತರಿಗೆ ಸಹಾಯ ಹಸ್ತ’ದ ಸಮಾರಂಭ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ
ರಾಜಕೀಯ ಮೀಸಲಾತಿಗೆ ಆಗ್ರಹಗೋಣಿಕೊಪ್ಪ ವರದಿ, ಸೆ. 25: ಹಿಂದುಳಿದ ವರ್ಗದಲ್ಲಿ ಪ್ರವರ್ಗ 2ಎ ರಾಜಕೀಯ ಮೀಸಲಾತಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸುವ ನಿರ್ಧಾರವನ್ನು ಕೊಡಗು ಹೆಗ್ಗಡೆ ಸಮಾಜದ ಮಹಾಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಸಮಾಜದ ಸಭಾಂಗಣದಲ್ಲಿ
ಮಳೆಗೆ ಮನೆ ಕಂಬಕ್ಕೆ ಹಾನಿಮೂರ್ನಾಡು, ಸೆ. 25: ಮಂಗಳವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಮೂರ್ನಾಡು ಪಟ್ಟಣದ ಸುತ್ತಮುತ್ತ ಮನೆ ಹಾಗೂ ವಿದ್ಯುತ್ ಕಂಬ ಹಾನಿಗೀಡಾಗಿವೆ. ಬೆಳಗ್ಗಿನಿಂದ ಬಿರು ಬಿಸಿಲಿನಿಂದ ಕೂಡಿದ ವಾತಾವರಣ
ತಾ. 28 ರಂದು ಮಡಿಕೇರಿಯಲ್ಲಿ ನೆರೆ ಸಂತ್ರಸ್ತರ ಸಮಿತಿ ರ್ಯಾಲಿಮಡಿಕೇರಿ, ಸೆ. 25: ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಮಹಾಮಳೆಯಿಂದ ಸಂಭವಿಸಿದ ನೆರೆ ಹಾವಳಿ ಮತ್ತು ಭೂಕುಸಿತದಿಂದಾಗಿ ಸಾವಿರಾರು ಮಂದಿ ಸಂತ್ರಸ್ತರಾಗಿದ್ದಾರೆ. ನೊಂದವರಿಗೆ ಯಾವ ರೀತಿಯಲ್ಲಿ ಪರಿಹಾರ ಮಾರ್ಗೋಪಾಯಗಳನ್ನು
ಗಣೇಶ ವಿಸರ್ಜನೆಸೋಮವಾರಪೇಟೆ, ಸೆ. 25: ಇಲ್ಲಿನ ಸೋಮೇಶ್ವರ ದೇವಾಲಯದಲ್ಲಿ ಬ್ರಾಹ್ಮಣರ ಸಮಾಜದ ವತಿಯಿಂದ ಪ್ರತಿಷ್ಠಾಪಿಸ ಲಾಗಿದ್ದ ಗೌರಿ ಗಣೇಶ ಮೂರ್ತಿಗಳನ್ನು ಸ್ಥಳೀಯ ಆನೆಕೆರೆಯಲ್ಲಿ ವಿಸರ್ಜಿಸಲಾಯಿತು. ಬೆಳಗ್ಗಿನಿಂದಲೇ ವಿಶೇಷ ಪೂಜಾ ಕಾರ್ಯಗಳು