ಎಂ.ಎ. ರುಬೀನಾಗೆ ಕರುನಾಡ ಸೇವಾ ರತ್ನ ಪ್ರಶಸ್ತಿಸೋಮವಾರಪೇಟೆ, ಡಿ.18: ಬೆಂಗಳೂರು ಚಾಮರಾಜಪೇಟೆಯ ವಿನೋದ ಸಾಂಸ್ಕೃತಿಕ ವೇದಿಕೆ ಹಾಗೂ ರವಿಕಿರಣ್ ಅಭಿಮಾನಿಗಳ ಬಳಗದ ವತಿಯಿಂದ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಮತ್ತು ಹಿರಿಯ
ಜೇಸೀ ಸಂಸ್ಥೆಗೆ ನೂತನ ಪದಾಧಿಕಾರಿಗಳುಸೋಮವಾರಪೇಟೆ, ಡಿ.18: ಸೋಮವಾರಪೇಟೆ ಪುಷ್ಪಗಿರಿ ಜೇಸಿ ಸಂಸ್ಥೆಯ ನೂತನ ಸಾಲಿನ ಅಧ್ಯಕ್ಷರಾಗಿ ಉಷಾರಾಣಿ ಗುರುಪ್ರಸಾದ್ ಆಯ್ಕೆಯಾಗಿದ್ದಾರೆ. ಇಲ್ಲಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ಅಧ್ಯಕ್ಷ ಪುರುಷೋತಮ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ
ಪುನರ್ಮಿಲನ ಕಾರ್ಯಕ್ರಮಶನಿವಾರಸಂತೆ, ಡಿ. 18: ಸಮೀಪದ ಕೊಡ್ಲಿಪೇಟೆಯಲ್ಲಿ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ತಾ. 25ರಂದು ಬೆಳಿಗ್ಗೆ 10 ಗಂಟೆಗೆ ಶಿಕ್ಷಣ ಸ್ನೇಹಿಗಳ ಪುನರ್ಮಿಲನ -2019
ಮಡಿಕೇರಿಯಲ್ಲಿ ಸಮಸ್ತ ಮಹಾ ಸಮ್ಮೇಳನಮಡಿಕೇರಿ, ಡಿ. 17: ಕರ್ನಾಟಕ ರಾಜ್ಯ ಫೈಝೀಸ್ ಅಸೋಸಿಯೇಷನ್ ವತಿಯಿಂದ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ 60ನೇ ವಾರ್ಷಿಕ ಮಹಾ ಸಮ್ಮೇಳನ ಹಾಗೂ ಜಾಮಿಯ್ಯಾ ನೂರಿಯ್ಯಾ ಪಟ್ಟಕಾಡ್
ತಾ. 24ರಿಂದ ಅರಮನೆಯ ನವೀಕರಣ ಕಾರ್ಯಕ್ಕೆ ಚಾಲನೆಮಡಿಕೇರಿ, ಡಿ. 17: ಮಡಿಕೇರಿ ಕೋಟೆ ಆವರಣದಲ್ಲಿ ಇರುವ ಐತಿಹಾಸಿಕ ಅರಮನೆಯ ನವೀಕರಣ ಕಾರ್ಯವು ತಾ. 24ರಿಂದ ಆರಂಭಗೊಳ್ಳಲಿದ್ದು, ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು ಇಂದು ಕರ್ನಾಟಕ