ಯೋಗ ಸ್ಪರ್ಧೆಯಲ್ಲಿ ಪ್ರಥಮಸೋಮವಾರಪೇಟೆ, ಅ. 1: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಯಲ್ ಆಟ್ರ್ಸ್ ಮತ್ತು ಯೋಗ ಸಂಸ್ಥೆಯ ತರಬೇತುದಾರ
ಜೂಜಾಟ : ಬಂಧನಮಡಿಕೇರಿ, ಅ. 1: ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹುದಿಕೇರಿ ಗ್ರಾಮದ ಮಲ್ನಾಡ್ ರಿಕ್ರಿಯೇಷನ್ಸ್ ಕ್ಲಬ್‍ನಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಡುತ್ತಿರುವ ಬಗ್ಗೆ ದೊರೆತ ಖಚಿತ
ರಾಷ್ಟ್ರೀಯ ಫುಟ್ಬಾಲ್ಗೆ ಕಾವ್ಯಶ್ರೀಮಡಿಕೇರಿ, ಅ. 1: ಶಿವಮೊಗ್ಗದಲ್ಲಿ ಜರುಗಿದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ಫುಟ್‍ಬಾಲ್ ಸ್ಪರ್ಧೆಯ ಬಾಲಕಿಯರ ವಿಭಾಗದಲ್ಲಿ ಸ್ಪರ್ಧಿಸಿದ್ದ ಜಿಲ್ಲೆಯ ವಿದ್ಯಾರ್ಥಿನಿ, ಕಡಗದಾಳು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ.
ಹದಗೆಟ್ಟಿರುವ ಗ್ರಾಮೀಣ ರಸ್ತೆಸೋಮವಾರಪೇಟೆ, ಅ. 1: ಪ್ರಸಕ್ತ ಸಾಲಿನಲ್ಲಿ ಸುರಿದ ಮಳೆಗೆ ಗ್ರಾಮೀಣ ಭಾಗದ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸಿದ್ದು, ವಾಹನಗಳಿರಲಿ; ನಡೆದಾಡಲೂ ಕಷ್ಟಕರವಾದಂತಹ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಭಾಗದ ರಸ್ತೆಗಳು
ರೋಟರಿಯಿಂದ ವಿದ್ಯಾರ್ಥಿಗಳಿಗೆ ಕೊಡುಗೆಶನಿವಾರಸಂತೆ, ಅ. 1: ಸಮೀಪದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ರೋಟರಿ ಸಂಸ್ಥೆಯಿಂದ ಬಿಳಿಯ ಕ್ಯಾನ್ವಾಸ್ ಶೂ ಮತ್ತು ಸಾಕ್ಸ್‍ಗಳನ್ನು ಹಾಗೂ ಪ್ರಥಮ ಚಿಕಿತ್ಸೆ ಕಿಟ್‍ಗಳನ್ನು