ಸಾಲಮನ್ನಾ ಯೋಜನೆ ಡಿಸಿಸಿ ಬ್ಯಾಂಕ್ ವಿರುದ್ಧ ಹೋರಾಟಗೋಣಿಕೊಪ್ಪ ವರದಿ, ಆ. 5: ದಶಕದ ಹಿಂದೆ ಯುಪಿಎ ಸರ್ಕಾರವಿದ್ದ ಸಂದರ್ಭ ಘೋಷಣೆ ಮಾಡಲಾಗಿದ್ದ ಸಾಲಮನ್ನಾ ಯೋಜನೆ ಅನುಷ್ಠಾನಗೊಳಿಸುವಲ್ಲಿ ಎಡವಿರುವ ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ವಿರುದ್ದ
ರಸ್ತೆಗೆ ಬಿದ್ದಿದ್ದ ಮರ ತೆರವುಸೋಮವಾರಪೇಟೆ,ಆ.5: ಸೋಮವಾರಪೇಟೆ-ಮಡಿಕೇರಿ ರಾಜ್ಯ ಹೆದ್ದಾರಿಯ ಕುಂಬೂರು ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಕಾರ್ಮಿಕರು ತೆರವುಗೊಳಿಸಿ, ವಾಹನ ಸಂಚಾರಕ್ಕೆ ಸುಗಮಗೊಳಿಸಿದರು. ನಿನ್ನೆ ರಾತ್ರಿ ಸುರಿದ ಭಾರೀ ಮಳೆ-ಗಾಳಿಗೆ ಕುಂಬೂರು
ಖಾಯಂ ಪಿಡಿಓಗಾಗಿ ಪ್ರತಿಭಟನೆಸಿದ್ದಾಪುರ, ಆ. 5: ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಗೆ ಖಾಯಂ ಪಿ.ಡಿ.ಓ. ನೇಮಕ ಮಾಡಬೇಕೆಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರುಗಳು ಪ್ರತಿಭಟನೆ ನಡೆಸಿದರು. ನೆಲ್ಯಹುದಿಕೇರಿ ಗ್ರಾ.ಪಂ.ಯಲ್ಲಿ ಈ
ಲಿಂಗ, ಧರ್ಮ, ಜಾತಿಬೇಧ ಅಸಮಾನತೆ ಇನ್ನೂ ಏಕಿದೆ...?ಮಡಿಕೇರಿ, ಆ. 5: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ತರಳಬಾಳು ಜಗದ್ಗುರು ಶಾಖಾಮಠ ಹಾಗೂ ಸಹಮತ ವೇದಿಕೆ ಕೊಡಗು ಘಟಕದ ವತಿಯಿಂದ ಇಲ್ಲಿನ ಕಾವೇರಿ ಹಾಲ್‍ನಲ್ಲಿ
ತಾ.10 ರಂದು ಕಗ್ಗೋಡ್ಲುವಿನಲ್ಲಿ ಕೆಸರುಗದ್ದೆ ಕ್ರೀಡಾಕೂಟ ಮಡಿಕೇರಿ, ಆ. 5 : ರಾಜ್ಯಮಟ್ಟದ 28ನೇ ವರ್ಷದ ಮುಕ್ತ ಕೆಸರುಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಯನ್ನು ತಾ.10 ರಂದು ಕಗ್ಗೋಡ್ಲು ಗ್ರಾಮದ ದಿ. ಸಿ.ಡಿ. ಬೋಪಯ್ಯನವರ