ಏ. 1ರಿಂದ ದೇವರ ಜಾತ್ರೆಮಡಿಕೇರಿ, ಮಾ. 21: ಇಲ್ಲಿನ ಸುಬ್ರಹ್ಮಣ್ಯ ಹಾಗೂ ಮುತ್ತಪ್ಪ ಕ್ಷೇತ್ರದ ಪುನರ್ ಪ್ರತಿಷ್ಠಾಪನ ಮತ್ತು ದೈವಕೋಲಗಳ ವಾರ್ಷಿಕ ಉತ್ಸವವು ಏಪ್ರಿಲ್ 1 ರಿಂದ ಏಪ್ರಿಲ್ 6 ರವರಗೆ ಮಲೆ ಮಹದೇಶ್ವರ ಉತ್ಸವ ಮೂರ್ತಿಯ ಮೆರವಣಿಗೆವೀರಾಜಪೇಟೆ, ಮಾ. 21: ವೀರಾಜಪೇಟೆಯ ಸಿದ್ದಾಪುರ ರಸ್ತೆಯ ಮಲೆತಿರಿಕೆ ಬೆಟ್ಟದಲ್ಲಿರುವ ಮಲೆ ಮಹದೇಶ್ವರನ ಉತ್ಸವದ ಅಂಗವಾಗಿ ಇಲ್ಲಿನ ಮುಖ್ಯ ಬೀದಿಗಳಲ್ಲಿ ವಾದ್ಯಗೋಷ್ಠಿಯೊಂದಿಗೆ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಭಕ್ತಾದಿಗಳು ಸ್ಮರಣ ಸಂಚಿಕೆಗೆ ಲೇಖನಗಳ ಆಹ್ವಾನಮಡಿಕೇರಿ, ಮಾ. 21: ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ರಜತ ಮಹೋತ್ಸವದ ಸವಿನೆನಪಿಗಾಗಿ ಸ್ಮರಣ ಸಂಚಿಕೆಯನ್ನು ಹೊರತರುತ್ತಿದ್ದು, ಬ್ರಾಹ್ಮಣ ಸಮುದಾಯದವರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ. ವೇದ, ಉಪನಿಷತ್ತು, ಮಹಿಳಾ ಸಾಧಕರಿಗೆ ಸನ್ಮಾನಮಡಿಕೇರಿ, ಮಾ. 21: ಕೊಡವ ಸಮಾಜಗಳ ಒಕ್ಕೂಟದ ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಬಾಳುಗೋಡು ಕೊಡವ ಸಮಾಜದಲ್ಲಿ ನಡೆದ ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು. ಮೈಸೂರಿನ ವೈದ್ಯರಾದ ಕೆಸಿಎಲ್ ಸಮಿತಿ ಅಧ್ಯಕ್ಷರಾಗಿ ರೆಜಿತ್ಕುಮಾರ್ಸಿದ್ದಾಪುರ, ಮಾ. 21: ಸ್ಥಳೀಯ ಸಿಟಿ ಬಾಯ್ಸ್ ಯುವಕ ಸಂಘದ ವತಿಯಿಂದ ನಡೆಯುತ್ತಿರುವ ಕೊಡಗು ಚಾಂಪಿಯನ್ಸ್ ಲೀಗ್ (ಕೆಸಿಎಲ್) 4ನೇ ಆವೃತ್ತಿಯ ಕ್ರೀಡಾಕೂಟದ ಅಧ್ಯಕ್ಷರಾಗಿ ರೆಜಿತ್‍ಕುಮಾರ್ ಗುಹ್ಯ
ಏ. 1ರಿಂದ ದೇವರ ಜಾತ್ರೆಮಡಿಕೇರಿ, ಮಾ. 21: ಇಲ್ಲಿನ ಸುಬ್ರಹ್ಮಣ್ಯ ಹಾಗೂ ಮುತ್ತಪ್ಪ ಕ್ಷೇತ್ರದ ಪುನರ್ ಪ್ರತಿಷ್ಠಾಪನ ಮತ್ತು ದೈವಕೋಲಗಳ ವಾರ್ಷಿಕ ಉತ್ಸವವು ಏಪ್ರಿಲ್ 1 ರಿಂದ ಏಪ್ರಿಲ್ 6 ರವರಗೆ
ಮಲೆ ಮಹದೇಶ್ವರ ಉತ್ಸವ ಮೂರ್ತಿಯ ಮೆರವಣಿಗೆವೀರಾಜಪೇಟೆ, ಮಾ. 21: ವೀರಾಜಪೇಟೆಯ ಸಿದ್ದಾಪುರ ರಸ್ತೆಯ ಮಲೆತಿರಿಕೆ ಬೆಟ್ಟದಲ್ಲಿರುವ ಮಲೆ ಮಹದೇಶ್ವರನ ಉತ್ಸವದ ಅಂಗವಾಗಿ ಇಲ್ಲಿನ ಮುಖ್ಯ ಬೀದಿಗಳಲ್ಲಿ ವಾದ್ಯಗೋಷ್ಠಿಯೊಂದಿಗೆ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಭಕ್ತಾದಿಗಳು
ಸ್ಮರಣ ಸಂಚಿಕೆಗೆ ಲೇಖನಗಳ ಆಹ್ವಾನಮಡಿಕೇರಿ, ಮಾ. 21: ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ರಜತ ಮಹೋತ್ಸವದ ಸವಿನೆನಪಿಗಾಗಿ ಸ್ಮರಣ ಸಂಚಿಕೆಯನ್ನು ಹೊರತರುತ್ತಿದ್ದು, ಬ್ರಾಹ್ಮಣ ಸಮುದಾಯದವರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ. ವೇದ, ಉಪನಿಷತ್ತು,
ಮಹಿಳಾ ಸಾಧಕರಿಗೆ ಸನ್ಮಾನಮಡಿಕೇರಿ, ಮಾ. 21: ಕೊಡವ ಸಮಾಜಗಳ ಒಕ್ಕೂಟದ ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಬಾಳುಗೋಡು ಕೊಡವ ಸಮಾಜದಲ್ಲಿ ನಡೆದ ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು. ಮೈಸೂರಿನ ವೈದ್ಯರಾದ
ಕೆಸಿಎಲ್ ಸಮಿತಿ ಅಧ್ಯಕ್ಷರಾಗಿ ರೆಜಿತ್ಕುಮಾರ್ಸಿದ್ದಾಪುರ, ಮಾ. 21: ಸ್ಥಳೀಯ ಸಿಟಿ ಬಾಯ್ಸ್ ಯುವಕ ಸಂಘದ ವತಿಯಿಂದ ನಡೆಯುತ್ತಿರುವ ಕೊಡಗು ಚಾಂಪಿಯನ್ಸ್ ಲೀಗ್ (ಕೆಸಿಎಲ್) 4ನೇ ಆವೃತ್ತಿಯ ಕ್ರೀಡಾಕೂಟದ ಅಧ್ಯಕ್ಷರಾಗಿ ರೆಜಿತ್‍ಕುಮಾರ್ ಗುಹ್ಯ