ಅಂಬಿಗರ ಚೌಡಯ್ಯ ನುಡಿದಂತೆ ನಡೆದ ದಾರ್ಶನಿಕಮಡಿಕೇರಿ, ಜ. 23: ಹನ್ನೆರಡನೇ ಶತಮಾನದ ದಾರ್ಶನಿಕರಾದ ನಿಜಶರಣ ಅಂಬಿಗರ ಚೌಡಯ್ಯ ಅವರು ನುಡಿದಂತೆ ನಡೆದ, ಸಮಾಜಕ್ಕೆ ಮಾದರಿಯಾಗಿ ನಡೆದುಕೊಂಡ ಮಹಾನ್ ಚೇತನ ಎಂದು ವಿಧಾನ ಪರಿಷತ್ಕಾನೂನು ಅರಿವು ಕಾರ್ಯಾಗಾರ ಸೋಮವಾರಪೇಟೆ, ಜ. 23: ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜು ಆವರಣ ದಲ್ಲಿ ಯುವ ಜನೋತ್ಸವನೂತನ ವೈದ್ಯಾಧಿಕಾರಿ ನೇಮಕಚೆಟ್ಟಳ್ಳಿ, ಜ. 23: ಚೆಟ್ಟಳ್ಳಿ ಆರೋಗ್ಯ ಕೇಂದ್ರಕ್ಕೆ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡಬೇಕೆಂಬ ಸಾರ್ವಜನಿಕರ ಒತ್ತಾಯದ ಮೇರೆಗೆ ವೈದ್ಯರನ್ನು ನೇಮಕ ಮಾಡಲಾಯಿತು. ಚೆಟ್ಟಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯಅಂತರ್ ಕಾಲೇಜು ಕಬಡ್ಡಿ ಪಂದ್ಯಾಟಕುಶಾಲನಗರ, ಜ. 23: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಸಮಿತಿ ವತಿಯಿಂದ ಕಾಲೇಜು ಆವರಣದಲ್ಲಿ ಜಿಲ್ಲಾಮಟ್ಟದ ಅಂತರ್ ಕಾಲೇಜು ಕಬಡ್ಡಿ ಪಂದ್ಯಾವಳಿ ನಡೆಯಿತು. ಕಾಲೇಜುಜೆಡಿಎಸ್ ಸಮಾನ ಮನಸ್ಕರ ಸಮನ್ವಯ ಸಮಿತಿ ರಚನೆ ಮಡಿಕೇರಿ, ಜ. 23: ಮಡಿಕೇರಿ ನಗರ ಜಾತ್ಯತೀತ ಜನತಾದಳದ ಸಮಾನ ಮನಸ್ಕರ ಸಮನ್ವಯ ಸಮಿತಿಯೊಂದು ರಚನೆಯಾಗಿದ್ದು, ಅಧ್ಯಕ್ಷರಾಗಿ ರಾಜ್ಯ ಯುವ ಜೆಡಿಎಸ್ ಘಟಕದ ಕಾರ್ಯದರ್ಶಿ ಹಾಗೂ ಜೆಡಿಎಸ್
ಅಂಬಿಗರ ಚೌಡಯ್ಯ ನುಡಿದಂತೆ ನಡೆದ ದಾರ್ಶನಿಕಮಡಿಕೇರಿ, ಜ. 23: ಹನ್ನೆರಡನೇ ಶತಮಾನದ ದಾರ್ಶನಿಕರಾದ ನಿಜಶರಣ ಅಂಬಿಗರ ಚೌಡಯ್ಯ ಅವರು ನುಡಿದಂತೆ ನಡೆದ, ಸಮಾಜಕ್ಕೆ ಮಾದರಿಯಾಗಿ ನಡೆದುಕೊಂಡ ಮಹಾನ್ ಚೇತನ ಎಂದು ವಿಧಾನ ಪರಿಷತ್
ಕಾನೂನು ಅರಿವು ಕಾರ್ಯಾಗಾರ ಸೋಮವಾರಪೇಟೆ, ಜ. 23: ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜು ಆವರಣ ದಲ್ಲಿ ಯುವ ಜನೋತ್ಸವ
ನೂತನ ವೈದ್ಯಾಧಿಕಾರಿ ನೇಮಕಚೆಟ್ಟಳ್ಳಿ, ಜ. 23: ಚೆಟ್ಟಳ್ಳಿ ಆರೋಗ್ಯ ಕೇಂದ್ರಕ್ಕೆ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡಬೇಕೆಂಬ ಸಾರ್ವಜನಿಕರ ಒತ್ತಾಯದ ಮೇರೆಗೆ ವೈದ್ಯರನ್ನು ನೇಮಕ ಮಾಡಲಾಯಿತು. ಚೆಟ್ಟಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ
ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟಕುಶಾಲನಗರ, ಜ. 23: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಸಮಿತಿ ವತಿಯಿಂದ ಕಾಲೇಜು ಆವರಣದಲ್ಲಿ ಜಿಲ್ಲಾಮಟ್ಟದ ಅಂತರ್ ಕಾಲೇಜು ಕಬಡ್ಡಿ ಪಂದ್ಯಾವಳಿ ನಡೆಯಿತು. ಕಾಲೇಜು
ಜೆಡಿಎಸ್ ಸಮಾನ ಮನಸ್ಕರ ಸಮನ್ವಯ ಸಮಿತಿ ರಚನೆ ಮಡಿಕೇರಿ, ಜ. 23: ಮಡಿಕೇರಿ ನಗರ ಜಾತ್ಯತೀತ ಜನತಾದಳದ ಸಮಾನ ಮನಸ್ಕರ ಸಮನ್ವಯ ಸಮಿತಿಯೊಂದು ರಚನೆಯಾಗಿದ್ದು, ಅಧ್ಯಕ್ಷರಾಗಿ ರಾಜ್ಯ ಯುವ ಜೆಡಿಎಸ್ ಘಟಕದ ಕಾರ್ಯದರ್ಶಿ ಹಾಗೂ ಜೆಡಿಎಸ್