ಅಕ್ರಮ ಜಾನುವಾರು ಸಾಗಾಟ: ವಾಹನ ಸಹಿತ ಆರೋಪಿಗಳ ಬಂಧನಸೋಮವಾರಪೇಟೆ,ಮೇ.5: ತಾಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಕ್ಯ ಗ್ರಾಮದಿಂದ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟಗೊಳಿಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಪೊಲೀಸರು, ವಾಹನ ಸಹಿತ ಈರ್ವರನ್ನು ವಶಕ್ಕೆ ಪಡೆದಿದ್ದಾರೆ.ಸೋಮವಾರಪೇಟೆ ಪೊಲೀಸ್ಮೈನವಿರೇಳಿಸಿದ ರಾಷ್ಟ್ರಮಟ್ಟದ ರ್ಯಾಲಿಗೋಣಿಕೊಪ್ಪ ವರದಿ, ಮೇ 5 : ಬೇಗೂರು ಕೊಲ್ಲಿಯಲ್ಲಿ ಜೆಸಿಐ ಪೊನ್ನಂಪೇಟೆ ಗೋಲ್ಡನ್ ವತಿಯಿಂದ ಆಯೋಜಿಸಿದ್ದ ರಾಷ್ಟ್ರಮಟ್ಟದ ನಾಲ್ಕುಚಕ್ರ ಹಾಗೂ ದ್ವಿಚಕ್ರ ಆಟೋಕ್ರಾಸ್‍ನಲ್ಲಿ ರ್ಯಾಲಿಪಟುಗಳ ಚಾಕಚಕ್ಯತೆ ಕುತೂಹಲಗೌಡ ಕ್ರಿಕೆಟ್ ಹಬ್ಬ: ಕೆಜಿವೈವಿ ತಂಡ ಚಾಂಪಿಯನ್ಮಡಿಕೇರಿ, ಮೇ 5: ಕೊಡಗು ಗೌಡ ಯುವ ವೇದಿಕೆ ಆಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಜೇಜು ಮೈದಾನದಲ್ಲಿ ನಡೆದ ಗೌಡ ಜನಾಂಗದ ಗೌಡ ಕ್ರಿಕೆಟ್ ಹಬ್ಬದಲ್ಲಿ ತುರ್ತು ಸಂದರ್ಭದಲ್ಲಿ ಆರೋಗ್ಯ ಸೇವೆ ಕಲ್ಪಿಸಲು ಮುಂದಾಗಿ: ಕೆ. ಲಕ್ಷ್ಮಿಪ್ರಿಯಾಮಡಿಕೇರಿ, ಮೇ 5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಯುನೆಸೆಫ್ ವತಿಯಿಂದ ಶನಿವಾರ ‘ಸಮಗ್ರ ಕೊಡಗು ಸ್ಪಂದನಾ ಯೋಜನೆ’ ಕುರಿತು ಅರಣ್ಯ ಇಲಾಖೆಯಿಂದ ಕಾಡಾನೆ ಕಾರ್ಯಾಚರಣೆಸಿದ್ದಾಪುರ, ಮೇ 5: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಕೈಗೊಂಡಿದ್ದಾರೆ. ಸಿದ್ದಾಪುರದ ಬೀಟಿಕಾಡು ಕಾಫಿ ತೋಟದಲ್ಲಿ ಕಳೆದ ಕೆಲ ದಿನಗಳಿಂದ ಬೀಡುಬಿಟ್ಟು
ಅಕ್ರಮ ಜಾನುವಾರು ಸಾಗಾಟ: ವಾಹನ ಸಹಿತ ಆರೋಪಿಗಳ ಬಂಧನಸೋಮವಾರಪೇಟೆ,ಮೇ.5: ತಾಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಕ್ಯ ಗ್ರಾಮದಿಂದ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟಗೊಳಿಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಪೊಲೀಸರು, ವಾಹನ ಸಹಿತ ಈರ್ವರನ್ನು ವಶಕ್ಕೆ ಪಡೆದಿದ್ದಾರೆ.ಸೋಮವಾರಪೇಟೆ ಪೊಲೀಸ್
ಮೈನವಿರೇಳಿಸಿದ ರಾಷ್ಟ್ರಮಟ್ಟದ ರ್ಯಾಲಿಗೋಣಿಕೊಪ್ಪ ವರದಿ, ಮೇ 5 : ಬೇಗೂರು ಕೊಲ್ಲಿಯಲ್ಲಿ ಜೆಸಿಐ ಪೊನ್ನಂಪೇಟೆ ಗೋಲ್ಡನ್ ವತಿಯಿಂದ ಆಯೋಜಿಸಿದ್ದ ರಾಷ್ಟ್ರಮಟ್ಟದ ನಾಲ್ಕುಚಕ್ರ ಹಾಗೂ ದ್ವಿಚಕ್ರ ಆಟೋಕ್ರಾಸ್‍ನಲ್ಲಿ ರ್ಯಾಲಿಪಟುಗಳ ಚಾಕಚಕ್ಯತೆ ಕುತೂಹಲ
ಗೌಡ ಕ್ರಿಕೆಟ್ ಹಬ್ಬ: ಕೆಜಿವೈವಿ ತಂಡ ಚಾಂಪಿಯನ್ಮಡಿಕೇರಿ, ಮೇ 5: ಕೊಡಗು ಗೌಡ ಯುವ ವೇದಿಕೆ ಆಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಜೇಜು ಮೈದಾನದಲ್ಲಿ ನಡೆದ ಗೌಡ ಜನಾಂಗದ ಗೌಡ ಕ್ರಿಕೆಟ್ ಹಬ್ಬದಲ್ಲಿ
ತುರ್ತು ಸಂದರ್ಭದಲ್ಲಿ ಆರೋಗ್ಯ ಸೇವೆ ಕಲ್ಪಿಸಲು ಮುಂದಾಗಿ: ಕೆ. ಲಕ್ಷ್ಮಿಪ್ರಿಯಾಮಡಿಕೇರಿ, ಮೇ 5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಯುನೆಸೆಫ್ ವತಿಯಿಂದ ಶನಿವಾರ ‘ಸಮಗ್ರ ಕೊಡಗು ಸ್ಪಂದನಾ ಯೋಜನೆ’ ಕುರಿತು
ಅರಣ್ಯ ಇಲಾಖೆಯಿಂದ ಕಾಡಾನೆ ಕಾರ್ಯಾಚರಣೆಸಿದ್ದಾಪುರ, ಮೇ 5: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಕೈಗೊಂಡಿದ್ದಾರೆ. ಸಿದ್ದಾಪುರದ ಬೀಟಿಕಾಡು ಕಾಫಿ ತೋಟದಲ್ಲಿ ಕಳೆದ ಕೆಲ ದಿನಗಳಿಂದ ಬೀಡುಬಿಟ್ಟು