ತೋಟಗಾರಿಕಾ ಬೆಳೆ ಕಾರ್ಯಾಗಾರಕೂಡಿಗೆ, ಡಿ. 22: ಸೋಮವಾರಪೇಟೆ ತಾಲೂಕು ತೋಟಗಾರಿಕೆ ಇಲಾಖೆಯ ವತಿಯಿಂದ ರೈತರಿಗೆ ತೋಟಗಾರಿಗೆ ಬೆಳೆಯ ಬಗ್ಗೆ ಕಾರ್ಯಾಗಾರವನ್ನು ಹಮ್ಮಿ ಕೊಳ್ಳಲಾಯಿತು. ಅಧ್ಯಕ್ಷತೆಯನ್ನು ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ ಸೇತುವೆ ಮಧ್ಯ ವಿದ್ಯುತ್ ಕಂಬ ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯಪೊನ್ನಂಪೇಟೆ, ಡಿ. 22: ನಿರ್ಮಾಣ ಕಾಮಗಾರಿ ಬಹುತೇಕ ವಾಗಿ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಸಿದ್ಧಗೊಳ್ಳುತ್ತಿರುವ ನೂತನ ನಲ್ಲೂರು ಸೇತುವೆಯ ಸಂಪರ್ಕ ರಸ್ತೆಯ ಮದ್ಯದಲ್ಲಿರುವ ವಿದ್ಯುತ್ ಕಂಬಗಳನ್ನು ಇದುವರೆಗೂ ‘ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಲು ಸೂಕ್ತ ವೇದಿಕೆ ಅಗತ್ಯ’ಚೆಟ್ಟಳ್ಳಿ, ಡಿ. 22: ವಿದ್ಯಾರ್ಥಿಗಳಿಗ ಪ್ರತಿಭೆಯನ್ನು ಗುರುತಿಸಲು ಸೂಕ್ತವಾದ ವೇದಿಕೆ ಅತ್ಯವಶ್ಯಕವಾಗಿದೆ ಎಂದು ಕೊಂಡಂಗೇರಿಯ ಹನೀಫ್ ಸಖಾಫಿ ಅಭಿಪ್ರಾಯಪಟ್ಟರು. ಇಲ್ಲಿನ ಅಸ್ಸಯ್ಯದ್ ಅಬ್ದುಲ್ಲಾಹಿ ಅಸ್ಸಾಖ್ ಪಬ್ಲಿಕ್ ಶಾಲೆಯ ಟ್ಯಾಲೆನ್ಸ್ 2ನೇ ಮೊಣ್ಣಂಗೇರಿಯಲ್ಲಿ ಉಚಿತ ಆರೋಗ್ಯ ಶಿಬಿರಮಡಿಕೇರಿ, ಡಿ. 22: 2ನೇ ಮೊಣ್ಣಂಗೇರಿ ಗ್ರಾಮದಲ್ಲಿ ನೆರೆ ಸಂತ್ರಸ್ತ ಮಹಿಳೆಯರಿಗಾಗಿ ಸ್ತ್ರೀ ರೋಗ ತಜ್ಞ ವೈದ್ಯರಿಂದ ಏರ್ಪಡಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನೆರವೇರಿತು. ಸಭಾ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆ ಮಾಹಿತಿಕುಶಾಲನಗರ, ಡಿ. 22: ಕುಶಾಲನಗರದ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘ ಮತ್ತು ವಾಸವಿ ಯುವತಿಯರ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆ ಕುರಿತಾದ ಕಾರ್ಯಕ್ರಮ ನಡೆಯಿತು. ಸ್ಥಳೀಯ ವಿವೇಕಾನಂದ
ತೋಟಗಾರಿಕಾ ಬೆಳೆ ಕಾರ್ಯಾಗಾರಕೂಡಿಗೆ, ಡಿ. 22: ಸೋಮವಾರಪೇಟೆ ತಾಲೂಕು ತೋಟಗಾರಿಕೆ ಇಲಾಖೆಯ ವತಿಯಿಂದ ರೈತರಿಗೆ ತೋಟಗಾರಿಗೆ ಬೆಳೆಯ ಬಗ್ಗೆ ಕಾರ್ಯಾಗಾರವನ್ನು ಹಮ್ಮಿ ಕೊಳ್ಳಲಾಯಿತು. ಅಧ್ಯಕ್ಷತೆಯನ್ನು ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ
ಸೇತುವೆ ಮಧ್ಯ ವಿದ್ಯುತ್ ಕಂಬ ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯಪೊನ್ನಂಪೇಟೆ, ಡಿ. 22: ನಿರ್ಮಾಣ ಕಾಮಗಾರಿ ಬಹುತೇಕ ವಾಗಿ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಸಿದ್ಧಗೊಳ್ಳುತ್ತಿರುವ ನೂತನ ನಲ್ಲೂರು ಸೇತುವೆಯ ಸಂಪರ್ಕ ರಸ್ತೆಯ ಮದ್ಯದಲ್ಲಿರುವ ವಿದ್ಯುತ್ ಕಂಬಗಳನ್ನು ಇದುವರೆಗೂ
‘ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಲು ಸೂಕ್ತ ವೇದಿಕೆ ಅಗತ್ಯ’ಚೆಟ್ಟಳ್ಳಿ, ಡಿ. 22: ವಿದ್ಯಾರ್ಥಿಗಳಿಗ ಪ್ರತಿಭೆಯನ್ನು ಗುರುತಿಸಲು ಸೂಕ್ತವಾದ ವೇದಿಕೆ ಅತ್ಯವಶ್ಯಕವಾಗಿದೆ ಎಂದು ಕೊಂಡಂಗೇರಿಯ ಹನೀಫ್ ಸಖಾಫಿ ಅಭಿಪ್ರಾಯಪಟ್ಟರು. ಇಲ್ಲಿನ ಅಸ್ಸಯ್ಯದ್ ಅಬ್ದುಲ್ಲಾಹಿ ಅಸ್ಸಾಖ್ ಪಬ್ಲಿಕ್ ಶಾಲೆಯ ಟ್ಯಾಲೆನ್ಸ್
2ನೇ ಮೊಣ್ಣಂಗೇರಿಯಲ್ಲಿ ಉಚಿತ ಆರೋಗ್ಯ ಶಿಬಿರಮಡಿಕೇರಿ, ಡಿ. 22: 2ನೇ ಮೊಣ್ಣಂಗೇರಿ ಗ್ರಾಮದಲ್ಲಿ ನೆರೆ ಸಂತ್ರಸ್ತ ಮಹಿಳೆಯರಿಗಾಗಿ ಸ್ತ್ರೀ ರೋಗ ತಜ್ಞ ವೈದ್ಯರಿಂದ ಏರ್ಪಡಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನೆರವೇರಿತು. ಸಭಾ
ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆ ಮಾಹಿತಿಕುಶಾಲನಗರ, ಡಿ. 22: ಕುಶಾಲನಗರದ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘ ಮತ್ತು ವಾಸವಿ ಯುವತಿಯರ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆ ಕುರಿತಾದ ಕಾರ್ಯಕ್ರಮ ನಡೆಯಿತು. ಸ್ಥಳೀಯ ವಿವೇಕಾನಂದ