ಶ್ರೀ ಮಂಜುನಾಥ ಸನ್ನಿಧಿಯಲ್ಲಿ ಪಂಚಮಿ ಪೂಜೆಸೋಮವಾರಪೇಟೆ, ಅ. 19: ತಾಲೂಕಿನ ಅರಶಿನಕುಪ್ಪೆ-ಸಿದ್ಧಲಿಂಗಪುರದ ಶ್ರೀ ಮಂಜುನಾಥ ಮತ್ತು ನವನಾಗ ಸನ್ನಿಧಿಯಲ್ಲಿ ಮಾಸಿಕ ಪಂಚಮಿ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಪ್ರಧಾನ ಗುರುಗಳಾದ ಶ್ರೀ ರಾಜೇಶ್‍ನಾಥ್ ಗುರೂಜಿ
ಕಸವಿಲೇವಾರಿ ಘಟಕ ಸ್ಥಾಪನೆಗೆ ಗ್ರಾಮಸ್ಥರ ವಿರೋಧಕೂಡಿಗೆ, ಅ. 19: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಕಸವಿಲೇವಾರಿ ಘಟಕ ಸ್ಥಾಪಿಸಲು ಕೂಡಿಗೆ ಗ್ರಾಮ ಪಂಚಾಯ್ತಿಯಿಂದ ಈಗಾಗಲೇ ಉದ್ದೇಶಿಸಲಾಗಿದೆ. ಆದರೆ, ಬ್ಯಾಡಗೊಟ್ಟ ಗ್ರಾಮದಲ್ಲಿ
ಎನ್ಎಸ್ಎಸ್ ಶಿಬಿರ ಸಮಾರೋಪಪೊನ್ನಂಪೇಟೆ, ಅ. 19: ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಬೆಕ್ಕೆಸೊಡ್ಲೂರುವಿನ ಶ್ರೀ ಶಾರದ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ವಿಶೇಷ
ಶ್ರೀ ಅಗಸ್ತ್ಯೇಶ್ವರ ಮಹಾದೇವರ ಉತ್ಸವಮಡಿಕೇರಿ, ಅ. 19: ಗುಹ್ಯ ಶ್ರೀ ಅಗಸ್ತ್ಯೇಶ್ವರ ಮಹಾದೇವರ ದೇವಸ್ಥಾನ ಟ್ರಸ್ಟ್ ವತಿಯಿಂದ ತಾ. 24 ರಂದು ದೀಪಾವಳಿ ಪ್ರಯುಕ್ತ ಬೆಳಿಗ್ಗೆ 9 ಗಂಟೆಗೆ ಪ್ರಾರ್ಥನೆ, 9.30
ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರಮಡಿಕೇರಿ, ಅ. 19: ಕಾನೂನುಮಾಪನ ಶಾಸ್ತ್ರ ಇಲಾಖೆ ವತಿಯಿಂದ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರವನ್ನು ತಾ. 31 ರವರೆಗೆ ಮಾರಿಯಮ್ಮ ದೇವಸ್ಥಾನದ ಪಕ್ಕ ಮಡಿಕೇರಿ ರಸ್ತೆ, ಬೈಚನಹಳ್ಳಿ-ಕುಶಾಲನಗರದಲ್ಲಿ