ಜನಪ್ರತಿನಿಧಿಗಳಿಂದ ಮುಖ್ಯಮಂತ್ರಿ ಭೇಟಿ ಕಡಂಗ, ಅ. 13: ಕೊಡಗು ಜಿಲ್ಲಾ ಪಂಚಾಯತಿ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ವೀರಾಜಪೇಟೆ ಶಾಸಕ ಕೆ.ಜೆ. ಬೋಪಯ್ಯ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.
ಮಾಜಿ ಸೈನಿಕರ ಸ್ವಾಧೀನದಲ್ಲಿರುವ ಪೈಸಾರಿ ಜಾಗ ತೆರವು ಮಾಡಬೇಡಿ ಸೋಮವಾರಪೇಟೆ, ಅ.13: ಮಾಜಿ ಸೈನಿಕರು ತಮ್ಮ ಅನುಭವ ಸ್ವಾಧೀನದಲ್ಲಿರುವ ಸರ್ಕಾರಿ ಪೈಸಾರಿ ಜಾಗವನ್ನು ಯಾವದೇ ಕಾರಣಕ್ಕೂ ತೆರವು ಮಾಡಬಾರದು ಎಂದು ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ
ನಗರದಲ್ಲಿ ಸೇನಾ ನೇಮಕಾತಿ ರ್ಯಾಲಿಮಡಿಕೇರಿ, ಅ. 13: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾರತೀಯ ಸೇನೆಗೆ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ತಾ. 18ರವರೆಗೆ ನಡೆಯಲಿದೆ.
ವೀರಾಜಪೇಟೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿವೀರಾಜಪೇಟೆ, ಅ:13 ಮಹರ್ಷಿ ವಾಲ್ಮೀಕಿಯವರ ರಾಮಾಯಣ ಕಾವ್ಯ ಇಂದಿನ ಸಮಾಜಕ್ಕೆ ಅಮೂಲ್ಯವಾದ ಕೊಡುಗೆಯಾಗಿದೆ ಎಂದು ವಾಲ್ಮೀಕಿ ಜನಾಂಗದ ತಾಲೂಕು ಅಧ್ಯಕ್ಷ ಪಿ.ಟಿ.ಸುರೇಶ್ ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ,
ಸಾಂಕ್ರಾಮಿಕ ರೋಗದ ಬಗ್ಗೆ ಮಾಹಿತಿ ಅಭಿಯಾನಗುಡ್ಡೆಹೊಸೂರು, ಅ. 13: ಇಲ್ಲಿಗೆ ಸಮೀಪದ ಮಾದಪಟ್ಟಣದ ಸರಕಾರಿ ಪಾಲಿಟೆಕ್ನಿಕ್‍ನ ಅಂತಿಮ ವರ್ಷದ ವಿದ್ಯಾರ್ಥಿಗಳು ಮಳೆಗೆ ಮನೆಗಳಿಗೆ ನೀರು ನುಗ್ಗಿದ ಮಾದಪಟ್ಟಣ ಮತ್ತು ಕುಶಾಲನಗರದ ಪ್ರದೇಶಗಳಿಗೆ ಮನೆಮನೆಗೆ