ಟ್ರ್ಯಾಕ್ಟರ್ ಮಗುಚಿ ಯುವಕ ದುರ್ಮರಣಸೋಮವಾರಪೇಟೆ,ಡಿ.23: ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ರಸ್ತೆಯ ಬದಿಗೆ ಮಗುಚಿ ಬಿದ್ದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಕೊಡ್ಲಿಪೇಟೆ ಸಮೀಪದ ಊರುಗುತ್ತಿ ಗ್ರಾಮದಲ್ಲಿ ಸಂಭವಿಸಿದೆ. ಊರುಗುತ್ತಿ ಗ್ರಾಮದ ನಿವಾಸಿ ಭತ್ತ ಖರೀದಿ: ಅವಧಿ ವಿಸ್ತರಣೆಮಡಿಕೇರಿ, ಡಿ. 22: ಪ್ರಸಕ್ತ(2018-19) ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‍ಗೆ ರೂ. 1750ರ ದರದಲ್ಲಿ ಸಾಮಾನ್ಯ ಭತ್ತವನ್ನು ಮತ್ತು 1770 ರ ವಾರ್ಷಿಕ ಮಹಾಸಭೆಮಡಿಕೇರಿ, ಡಿ. 23: ಕೊಡಗು ಗೌಡ ಮಾಜಿ ಯೋಧರ ಒಕ್ಕೂಟದ 8ನೇ ವರ್ಷದ ವಾರ್ಷಿಕ ಮಹಾಸಭೆ ತಾ. 25 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಕೆಳಗಿನ ರಾಷ್ಟ್ರಮಟ್ಟಕ್ಕೆ ಆಯ್ಕೆಮಡಿಕೇರಿ, ಡಿ. 23: ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಶೆಟಲ್ ಬ್ಯಾಡ್‍ಮೆಂಟನ್‍ನ 14ರ ವಯೋಮಿತಿ ಒಳಗಿನ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ನಗರದ ಸಂತ ಜೋಸೆಫರ ಶಾಲೆಯ 7ನೇ ತರಗತಿ ಸ್ಕೂಟರ್ಗೆ ಕಾರು ಡಿಕ್ಕಿ ಯುವತಿಯರಿಬ್ಬರಿಗೆ ಗಾಯಮಡಿಕೇರಿ, ಡಿ. 23: ಕುಶಾಲನಗರ ಗ್ರಾಮಾಂತರ ಠಾಣಾ ಸರಹದ್ದಿನ ಬಸವನಹಳ್ಳಿ ಸಮೀಪ ಮಾದಾಪಟ್ಟಣ ನಿವಾಸಿಗಳಾದ ಇಬ್ಬರು ಯುವತಿಯರು ದ್ವಿಚಕ್ರ ವಾಹನದಲ್ಲಿ (ಕೆಎ-12 ಎಸ್-3481) ತೆರಳುತ್ತಿದ್ದಾಗ, ಕಾರೊಂದು (ಕೆಎ-53
ಟ್ರ್ಯಾಕ್ಟರ್ ಮಗುಚಿ ಯುವಕ ದುರ್ಮರಣಸೋಮವಾರಪೇಟೆ,ಡಿ.23: ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ರಸ್ತೆಯ ಬದಿಗೆ ಮಗುಚಿ ಬಿದ್ದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಕೊಡ್ಲಿಪೇಟೆ ಸಮೀಪದ ಊರುಗುತ್ತಿ ಗ್ರಾಮದಲ್ಲಿ ಸಂಭವಿಸಿದೆ. ಊರುಗುತ್ತಿ ಗ್ರಾಮದ ನಿವಾಸಿ
ಭತ್ತ ಖರೀದಿ: ಅವಧಿ ವಿಸ್ತರಣೆಮಡಿಕೇರಿ, ಡಿ. 22: ಪ್ರಸಕ್ತ(2018-19) ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‍ಗೆ ರೂ. 1750ರ ದರದಲ್ಲಿ ಸಾಮಾನ್ಯ ಭತ್ತವನ್ನು ಮತ್ತು 1770 ರ
ವಾರ್ಷಿಕ ಮಹಾಸಭೆಮಡಿಕೇರಿ, ಡಿ. 23: ಕೊಡಗು ಗೌಡ ಮಾಜಿ ಯೋಧರ ಒಕ್ಕೂಟದ 8ನೇ ವರ್ಷದ ವಾರ್ಷಿಕ ಮಹಾಸಭೆ ತಾ. 25 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಕೆಳಗಿನ
ರಾಷ್ಟ್ರಮಟ್ಟಕ್ಕೆ ಆಯ್ಕೆಮಡಿಕೇರಿ, ಡಿ. 23: ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಶೆಟಲ್ ಬ್ಯಾಡ್‍ಮೆಂಟನ್‍ನ 14ರ ವಯೋಮಿತಿ ಒಳಗಿನ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ನಗರದ ಸಂತ ಜೋಸೆಫರ ಶಾಲೆಯ 7ನೇ ತರಗತಿ
ಸ್ಕೂಟರ್ಗೆ ಕಾರು ಡಿಕ್ಕಿ ಯುವತಿಯರಿಬ್ಬರಿಗೆ ಗಾಯಮಡಿಕೇರಿ, ಡಿ. 23: ಕುಶಾಲನಗರ ಗ್ರಾಮಾಂತರ ಠಾಣಾ ಸರಹದ್ದಿನ ಬಸವನಹಳ್ಳಿ ಸಮೀಪ ಮಾದಾಪಟ್ಟಣ ನಿವಾಸಿಗಳಾದ ಇಬ್ಬರು ಯುವತಿಯರು ದ್ವಿಚಕ್ರ ವಾಹನದಲ್ಲಿ (ಕೆಎ-12 ಎಸ್-3481) ತೆರಳುತ್ತಿದ್ದಾಗ, ಕಾರೊಂದು (ಕೆಎ-53