ವಿವಿಧ ಕಾರ್ಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ನ. 22: 2018-19ನೇ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಯ್ಯಪ್ಪ ದೇಗುಲದ ಮಹಾಸಭೆಕುಶಾಲನಗರ, ನ. 22: ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್‍ನ ವಾರ್ಷಿಕ ಮಹಾಸಭೆ ನಡೆಯಿತು. ಸಭೆಯಲ್ಲಿ ಜಮಾ ಖರ್ಚು ಓದಿ ಅಂಗೀಕರಿಸಲಾಯಿತು. ಡಿಸೆಂಬರ್ 16 ರಂದು ನಡೆಯುವ ಮಂಡಲ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹ : ಡಿ.1ರಂದು ಮಡಿಕೇರಿಯಲ್ಲಿ ಜನಾಗ್ರಹ ಸಭೆಮಡಿಕೇರಿ ನ.22 : ಅಯೋಧ್ಯೆಯ ಶ್ರೀ ರಾಮ ಜನ್ಮಸ್ಥಾನದಲ್ಲಿ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಮಸೂದೆ ಮಂಡಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸುವ ಸಲುವಾಗಿ ಡಿ.1ರಂದು ಮಡಿಕೇರಿ ಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ : ಶಿಕ್ಷಕರಿಗೆ ಕಾರ್ಯಾಗಾರಮಡಿಕೇರಿ, ನ. 22: ಶಿಕ್ಷಕರು ಮಕ್ಕಳ ಮನೋವಿಕಾಸಕ್ಕೆ ಅನುಗುಣವಾಗಿ ತಮ್ಮ ಬೋಧನಾ ವಿಧಾನವನ್ನು ಉತ್ತಮಪಡಿಸಿಕೊಂಡು ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಖಾತ್ರಿಪಡಿಸಬೇಕು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಸ್ವಚ್ಛತೆ ಮೂಲಕ ಆರೋಗ್ಯ ಕಾಪಾಡಿಕೊಳ್ಳಲು ಕರೆಸುಂಟಿಕೊಪ್ಪ, ನ. 22: ‘ಸ್ವಚ್ಛ ಶೌಚಾಲಯ ಸ್ವಚ್ಛ ಪರಿಸರ’ ಧ್ಯೇಯದಡಿ ಪ್ರತಿಯೊಬ್ಬರೂ ಶೌಚಾಲಯವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಜಿಲ್ಲಾ
ವಿವಿಧ ಕಾರ್ಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ನ. 22: 2018-19ನೇ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಯ್ಯಪ್ಪ ದೇಗುಲದ ಮಹಾಸಭೆಕುಶಾಲನಗರ, ನ. 22: ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್‍ನ ವಾರ್ಷಿಕ ಮಹಾಸಭೆ ನಡೆಯಿತು. ಸಭೆಯಲ್ಲಿ ಜಮಾ ಖರ್ಚು ಓದಿ ಅಂಗೀಕರಿಸಲಾಯಿತು. ಡಿಸೆಂಬರ್ 16 ರಂದು ನಡೆಯುವ ಮಂಡಲ
ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹ : ಡಿ.1ರಂದು ಮಡಿಕೇರಿಯಲ್ಲಿ ಜನಾಗ್ರಹ ಸಭೆಮಡಿಕೇರಿ ನ.22 : ಅಯೋಧ್ಯೆಯ ಶ್ರೀ ರಾಮ ಜನ್ಮಸ್ಥಾನದಲ್ಲಿ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಮಸೂದೆ ಮಂಡಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸುವ ಸಲುವಾಗಿ ಡಿ.1ರಂದು ಮಡಿಕೇರಿ ಯಲ್ಲಿ
ಎಸ್ಎಸ್ಎಲ್ಸಿ ಫಲಿತಾಂಶ : ಶಿಕ್ಷಕರಿಗೆ ಕಾರ್ಯಾಗಾರಮಡಿಕೇರಿ, ನ. 22: ಶಿಕ್ಷಕರು ಮಕ್ಕಳ ಮನೋವಿಕಾಸಕ್ಕೆ ಅನುಗುಣವಾಗಿ ತಮ್ಮ ಬೋಧನಾ ವಿಧಾನವನ್ನು ಉತ್ತಮಪಡಿಸಿಕೊಂಡು ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಖಾತ್ರಿಪಡಿಸಬೇಕು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ
ಸ್ವಚ್ಛತೆ ಮೂಲಕ ಆರೋಗ್ಯ ಕಾಪಾಡಿಕೊಳ್ಳಲು ಕರೆಸುಂಟಿಕೊಪ್ಪ, ನ. 22: ‘ಸ್ವಚ್ಛ ಶೌಚಾಲಯ ಸ್ವಚ್ಛ ಪರಿಸರ’ ಧ್ಯೇಯದಡಿ ಪ್ರತಿಯೊಬ್ಬರೂ ಶೌಚಾಲಯವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಜಿಲ್ಲಾ