ವೀರಾಜಪೇಟೆಯಲ್ಲಿ ರಾಜ್ಯಮಟ್ಟದ ಕಾಲ್ಚೆಂಡು ಪಂದ್ಯಾಟವೀರಾಜಪೇಟೆ, ಫೆ. 17: ವೀರಾಜಪೇಟೆಯಲ್ಲಿ ಕೂರ್ಗ್ ಕೇಬಲ್ ಬಾಯ್ಸ್ ಸಂಸ್ಥೆಯಿಂದ ರಾಜ್ಯಮಟ್ಟದ ಪುರುಷರ ಮುಕ್ತ ಕಾಲ್ಚೆಂಡು ಪಂದ್ಯಾಟವನ್ನು ಆಯೋಜಿಸಲಾಗುತ್ತಿದೆ ಇದು ಸಂಸ್ಥೆಯ ತೃತೀಯ ವರ್ಷದ ಪಂದ್ಯಾಟವಾಗಿದೆ ಎಂದು ಕಾಂಕ್ರಿಟ್ ರಸ್ತೆಗೆ ಭೂಮಿ ಪೂಜೆ ಕೂಡಿಗೆ, ಫೆ. 17: ಎಸ್.ಟಿ.ಪಿ. ಮತ್ತು ಎಸ್.ಸಿ.ಪಿ. ಶಾಸಕರ ಅನುದಾನದ ರೂ.9 ಲಕ್ಷ ವೆಚ್ಚದಲ್ಲಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನತಾ ಕಾಲೋನಿಯ ಮುಖ್ಯ ರಸ್ತೆಯ ಕಾಂಕ್ರಿಟ್ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧೆ*ಗೋಣಿಕೊಪ್ಪಲು, ಫೆ. 17: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೊನ್ನಂಪೇಟೆ ಮತ್ತು ಟಿ. ಶೆಟ್ಟಿಗೇರಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರ ಕಲೆ,ದಾಸ ಪರೀಕ್ಷೆಯಲ್ಲಿ ಉತ್ತೀರ್ಣ ಕುಶಾಲನಗರ, ಫೆ. 17: ವಿಶ್ವ ಮಧ್ವ ಮಹಾ ಪರಿಷತ್ತಿನ ಅಂಗ ಸಂಸ್ಥೆಯಾದ ಸೌರಭ ದಾಸ ಸಾಹಿತ್ಯ ವಿದ್ಯಾಲಯ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ದಾಸ ಪರೀಕ್ಷೆಯಲ್ಲಿ ಕುಶಾಲನಗರ ಮಹಿಳಾ ಭಜನಾ ಮಂಡಳಿಯ 38 ಮಹಿಳೆಯರು ಉತ್ತಮ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. ಜನವರಿ 13 ರಂದು ನಡೆದ ಪರೀಕ್ಷೆಯಲ್ಲಿ ಕರ್ನಾಟಕ ಪ್ರಸಿದ್ಧ ಹರಿದಾಸರುಗಳು, ವೇದ ಪುರಾಣಗಳ ವಿಷಯಗಳ ಬಗ್ಗೆ ಪರೀಕ್ಷೆ ಬರೆಯಲಾಗಿತ್ತು. ಕುಶಾಲನಗರದ ರಜನಿ ಪ್ರದೀಪ್ ಅವರು ಕುಶಾಲನಗರಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಭಾರತ ಹಾಗೂ ವಿದೇಶಗಳಲ್ಲಿ ಒಟ್ಟು 4 ಸಾವಿರ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದು ವಿಶ್ವದ ಎಲ್ಲೆಡೆ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು ಎಂದು ಮಹಿಳಾ ಭಜನಾ ಮಂಡಳಿ ಪ್ರಮುಖರಾದ ರಮಾ ವಿಜಯೇಂದ್ರ ತಿಳಿಸಿದ್ದಾರೆ. ಹರಿದಾಸರ ವೇದ ಪುರಾಣಗಳ ಬಗ್ಗೆ ಅಧ್ಯಯನ ನಡೆಸುವ ಈ ದಾಸ ಪರೀಕ್ಷೆಗೆ ಪದವಿ ಪಡೆಯಲು 5 ವರ್ಷಗಳ ಅವಧಿ ವ್ಯಾಸಂಗ ಮಾಡಬೇಕಾಗುತ್ತದೆ.ಕುಶಾಲನಗರ, ಫೆ. 17: ವಿಶ್ವ ಮಧ್ವ ಮಹಾ ಪರಿಷತ್ತಿನ ಅಂಗ ಸಂಸ್ಥೆಯಾದ ಸೌರಭ ದಾಸ ಸಾಹಿತ್ಯ ವಿದ್ಯಾಲಯ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ದಾಸ ಪರೀಕ್ಷೆಯಲ್ಲಿ ಕುಶಾಲನಗರ ಪತ್ರಕರ್ತರ ಕ್ರೀಡಾಕೂಟ ವಿಜೇತರುಮಡಿಕೇರಿ, ಫೆ. 17: ಕೊಡಗು ಪ್ರೆಸ್‍ಕ್ಲಬ್ ವಾರ್ಷಿಕೋತ್ಸವ ಅಂಗವಾಗಿ ಪತ್ರಕರ್ತರಿಗೆ ಒಳಾಂಗಣ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಶುಕ್ರವಾರ ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ನಡೆದ ಟೇಬಲ್ ಟೆನ್ನಿಸ್, ಚೆಸ್, ಕೇರಂ,
ವೀರಾಜಪೇಟೆಯಲ್ಲಿ ರಾಜ್ಯಮಟ್ಟದ ಕಾಲ್ಚೆಂಡು ಪಂದ್ಯಾಟವೀರಾಜಪೇಟೆ, ಫೆ. 17: ವೀರಾಜಪೇಟೆಯಲ್ಲಿ ಕೂರ್ಗ್ ಕೇಬಲ್ ಬಾಯ್ಸ್ ಸಂಸ್ಥೆಯಿಂದ ರಾಜ್ಯಮಟ್ಟದ ಪುರುಷರ ಮುಕ್ತ ಕಾಲ್ಚೆಂಡು ಪಂದ್ಯಾಟವನ್ನು ಆಯೋಜಿಸಲಾಗುತ್ತಿದೆ ಇದು ಸಂಸ್ಥೆಯ ತೃತೀಯ ವರ್ಷದ ಪಂದ್ಯಾಟವಾಗಿದೆ ಎಂದು
ಕಾಂಕ್ರಿಟ್ ರಸ್ತೆಗೆ ಭೂಮಿ ಪೂಜೆ ಕೂಡಿಗೆ, ಫೆ. 17: ಎಸ್.ಟಿ.ಪಿ. ಮತ್ತು ಎಸ್.ಸಿ.ಪಿ. ಶಾಸಕರ ಅನುದಾನದ ರೂ.9 ಲಕ್ಷ ವೆಚ್ಚದಲ್ಲಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನತಾ ಕಾಲೋನಿಯ ಮುಖ್ಯ ರಸ್ತೆಯ ಕಾಂಕ್ರಿಟ್
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧೆ*ಗೋಣಿಕೊಪ್ಪಲು, ಫೆ. 17: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೊನ್ನಂಪೇಟೆ ಮತ್ತು ಟಿ. ಶೆಟ್ಟಿಗೇರಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರ ಕಲೆ,
ದಾಸ ಪರೀಕ್ಷೆಯಲ್ಲಿ ಉತ್ತೀರ್ಣ ಕುಶಾಲನಗರ, ಫೆ. 17: ವಿಶ್ವ ಮಧ್ವ ಮಹಾ ಪರಿಷತ್ತಿನ ಅಂಗ ಸಂಸ್ಥೆಯಾದ ಸೌರಭ ದಾಸ ಸಾಹಿತ್ಯ ವಿದ್ಯಾಲಯ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ದಾಸ ಪರೀಕ್ಷೆಯಲ್ಲಿ ಕುಶಾಲನಗರ ಮಹಿಳಾ ಭಜನಾ ಮಂಡಳಿಯ 38 ಮಹಿಳೆಯರು ಉತ್ತಮ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. ಜನವರಿ 13 ರಂದು ನಡೆದ ಪರೀಕ್ಷೆಯಲ್ಲಿ ಕರ್ನಾಟಕ ಪ್ರಸಿದ್ಧ ಹರಿದಾಸರುಗಳು, ವೇದ ಪುರಾಣಗಳ ವಿಷಯಗಳ ಬಗ್ಗೆ ಪರೀಕ್ಷೆ ಬರೆಯಲಾಗಿತ್ತು. ಕುಶಾಲನಗರದ ರಜನಿ ಪ್ರದೀಪ್ ಅವರು ಕುಶಾಲನಗರಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಭಾರತ ಹಾಗೂ ವಿದೇಶಗಳಲ್ಲಿ ಒಟ್ಟು 4 ಸಾವಿರ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದು ವಿಶ್ವದ ಎಲ್ಲೆಡೆ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು ಎಂದು ಮಹಿಳಾ ಭಜನಾ ಮಂಡಳಿ ಪ್ರಮುಖರಾದ ರಮಾ ವಿಜಯೇಂದ್ರ ತಿಳಿಸಿದ್ದಾರೆ. ಹರಿದಾಸರ ವೇದ ಪುರಾಣಗಳ ಬಗ್ಗೆ ಅಧ್ಯಯನ ನಡೆಸುವ ಈ ದಾಸ ಪರೀಕ್ಷೆಗೆ ಪದವಿ ಪಡೆಯಲು 5 ವರ್ಷಗಳ ಅವಧಿ ವ್ಯಾಸಂಗ ಮಾಡಬೇಕಾಗುತ್ತದೆ.ಕುಶಾಲನಗರ, ಫೆ. 17: ವಿಶ್ವ ಮಧ್ವ ಮಹಾ ಪರಿಷತ್ತಿನ ಅಂಗ ಸಂಸ್ಥೆಯಾದ ಸೌರಭ ದಾಸ ಸಾಹಿತ್ಯ ವಿದ್ಯಾಲಯ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ದಾಸ ಪರೀಕ್ಷೆಯಲ್ಲಿ ಕುಶಾಲನಗರ
ಪತ್ರಕರ್ತರ ಕ್ರೀಡಾಕೂಟ ವಿಜೇತರುಮಡಿಕೇರಿ, ಫೆ. 17: ಕೊಡಗು ಪ್ರೆಸ್‍ಕ್ಲಬ್ ವಾರ್ಷಿಕೋತ್ಸವ ಅಂಗವಾಗಿ ಪತ್ರಕರ್ತರಿಗೆ ಒಳಾಂಗಣ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಶುಕ್ರವಾರ ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ನಡೆದ ಟೇಬಲ್ ಟೆನ್ನಿಸ್, ಚೆಸ್, ಕೇರಂ,