ಎಸ್.ಕೆ.ಎಸ್. ವಿದ್ಯಾಸಂಸ್ಥೆಗೆ ವಿವಿಧ ಪ್ರಶಸ್ತಿ ಶನಿವಾರಸಂತೆ, ಫೆ. 17: ಸಮೀಪದ ಕೊಡ್ಲಿಪೇಟೆ ಕಲ್ಲುಮಠದ ಎಸ್.ಕೆ.ಎಸ್. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಮಾರ್ಷಲ್ ಆಟ್ರ್ಸ್ ಮತ್ತು ಯೋಗ ಸಂಸ್ಥೆ ವತಿಯಿಂದ ಮೈಸೂರಿನ ಶಿಕ್ಷಕರ ಪತ್ರಕರ್ತರ ಕ್ರೀಡಾಕೂಟ ವಿಜೇತರುಮಡಿಕೇರಿ, ಫೆ. 17: ಕೊಡಗು ಪ್ರೆಸ್‍ಕ್ಲಬ್ ವಾರ್ಷಿಕೋತ್ಸವ ಅಂಗವಾಗಿ ಪತ್ರಕರ್ತರಿಗೆ ಒಳಾಂಗಣ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಶುಕ್ರವಾರ ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ನಡೆದ ಟೇಬಲ್ ಟೆನ್ನಿಸ್, ಚೆಸ್, ಕೇರಂ, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧೆ *ಗೋಣಿಕೊಪ್ಪಲು, ಫೆ. 17: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೊನ್ನಂಪೇಟೆ ಮತ್ತು ಟಿ. ಶೆಟ್ಟಿಗೇರಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರ ಕಲೆ, ದಾಸ ಪರೀಕ್ಷೆಯಲ್ಲಿ ಉತ್ತೀರ್ಣಕುಶಾಲನಗರ, ಫೆ. 17: ವಿಶ್ವ ಮಧ್ವ ಮಹಾ ಪರಿಷತ್ತಿನ ಅಂಗ ಸಂಸ್ಥೆಯಾದ ಸೌರಭ ದಾಸ ಸಾಹಿತ್ಯ ವಿದ್ಯಾಲಯ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ದಾಸ ಪರೀಕ್ಷೆಯಲ್ಲಿ ಕುಶಾಲನಗರ ಹೊರಗಿನ ಕಾರ್ಮಿಕರಿಗೆ ಗೇಟ್ಪಾಸ್* ಸಿದ್ದಾಪುರ, ಫೆ. 17: ನಿನ್ನೆ ಸಿದ್ದಾಪುರ ಸಂತೆ ದಿನವಾಗಿದ್ದು ಒಂದೆಡೆ ಅಕ್ರಮ ಬಾಂಗ್ಲಾ ಮೂಲದವರೆಂದು ಶಂಕಿಸಲಾದ ಹೊರರಾಜ್ಯದ ಕಾರ್ಮಿಕರವನ್ನು ಕಂಡಕಂಡಲ್ಲಿ ಸಾರ್ವಜನಿಕರು ಥಳಿಸಿದ್ದಾರೆನ್ನಲಾಗಿದೆ. ಸಂತೆಗೆ ಬಂದ
ಎಸ್.ಕೆ.ಎಸ್. ವಿದ್ಯಾಸಂಸ್ಥೆಗೆ ವಿವಿಧ ಪ್ರಶಸ್ತಿ ಶನಿವಾರಸಂತೆ, ಫೆ. 17: ಸಮೀಪದ ಕೊಡ್ಲಿಪೇಟೆ ಕಲ್ಲುಮಠದ ಎಸ್.ಕೆ.ಎಸ್. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಮಾರ್ಷಲ್ ಆಟ್ರ್ಸ್ ಮತ್ತು ಯೋಗ ಸಂಸ್ಥೆ ವತಿಯಿಂದ ಮೈಸೂರಿನ ಶಿಕ್ಷಕರ
ಪತ್ರಕರ್ತರ ಕ್ರೀಡಾಕೂಟ ವಿಜೇತರುಮಡಿಕೇರಿ, ಫೆ. 17: ಕೊಡಗು ಪ್ರೆಸ್‍ಕ್ಲಬ್ ವಾರ್ಷಿಕೋತ್ಸವ ಅಂಗವಾಗಿ ಪತ್ರಕರ್ತರಿಗೆ ಒಳಾಂಗಣ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಶುಕ್ರವಾರ ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ನಡೆದ ಟೇಬಲ್ ಟೆನ್ನಿಸ್, ಚೆಸ್, ಕೇರಂ,
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧೆ *ಗೋಣಿಕೊಪ್ಪಲು, ಫೆ. 17: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೊನ್ನಂಪೇಟೆ ಮತ್ತು ಟಿ. ಶೆಟ್ಟಿಗೇರಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರ ಕಲೆ,
ದಾಸ ಪರೀಕ್ಷೆಯಲ್ಲಿ ಉತ್ತೀರ್ಣಕುಶಾಲನಗರ, ಫೆ. 17: ವಿಶ್ವ ಮಧ್ವ ಮಹಾ ಪರಿಷತ್ತಿನ ಅಂಗ ಸಂಸ್ಥೆಯಾದ ಸೌರಭ ದಾಸ ಸಾಹಿತ್ಯ ವಿದ್ಯಾಲಯ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ದಾಸ ಪರೀಕ್ಷೆಯಲ್ಲಿ ಕುಶಾಲನಗರ
ಹೊರಗಿನ ಕಾರ್ಮಿಕರಿಗೆ ಗೇಟ್ಪಾಸ್* ಸಿದ್ದಾಪುರ, ಫೆ. 17: ನಿನ್ನೆ ಸಿದ್ದಾಪುರ ಸಂತೆ ದಿನವಾಗಿದ್ದು ಒಂದೆಡೆ ಅಕ್ರಮ ಬಾಂಗ್ಲಾ ಮೂಲದವರೆಂದು ಶಂಕಿಸಲಾದ ಹೊರರಾಜ್ಯದ ಕಾರ್ಮಿಕರವನ್ನು ಕಂಡಕಂಡಲ್ಲಿ ಸಾರ್ವಜನಿಕರು ಥಳಿಸಿದ್ದಾರೆನ್ನಲಾಗಿದೆ. ಸಂತೆಗೆ ಬಂದ