ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಮಡಿಕೇರಿ, ಏ. 3: ಪೊನ್ನಂಪೇಟೆಯ ಕ್ರೀಡಾ ವಸತಿ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಬಾಲಕರ ವಸತಿ ನಿಲಯದ ಆವರಣದಲ್ಲಿ ಇದೇ ಪ್ರಥಮ ವೈಜ್ಞಾನಿಕ ಕ್ಷೇತ್ರದಲ್ಲಿ ಸಾಧಿಸಲು ವಿದ್ಯಾರ್ಥಿಗಳಿಗೆ ಕರೆಮಡಿಕೇರಿ, ಏ. 3: ವಿದ್ಯಾರ್ಥಿಗಳು ಮೂಲ ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬೆಳಸಿಕೊಂಡು ತಮ್ಮನ್ನು ವೈಜ್ಞಾನಿಕ ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉತ್ತಮ ಸಾಧನೆ ಮಾಡಬೇಕೆಂದು ಕಾಲೇಜು ಶಿಕ್ಷಣ ಕೊಡವ ಸಮಾಜಗಳ ಒಕ್ಕೂಟದಿಂದ ನೆರವುಮಡಿಕೇರಿ, ಏ.3 : ಕಳೆದ ವರ್ಷ ಜಿಲ್ಲೆಯಲ್ಲಿ ಸುರಿದ ಮಹಾಮಳೆಗೆ ಸಿಲುಕಿ ಸಂಕಷ್ಟವನ್ನು ಅನುಭವಿಸುತ್ತಿರುವ ಸಂತ್ರಸ್ತ ಕುಟುಂಬಗಳ ವಿದ್ಯಾರ್ಥಿಗಳಿಗೆ ಕೊಡವ ಸಮಾಜಗಳ ಒಕ್ಕೂಟ ಆರ್ಥಿಕ ನೆರವನ್ನು ನೀಡಿದೆ. ಇಂದು ವಿವಿಧೆಡೆ ಗುರುವಂದನಾ ಕಾರ್ಯಕ್ರಮಸೋಮವಾರಪೇಟೆ, ಏ. 3: ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ತಾ. 4ರಂದು (ಇಂದು) ಕಾಯಕಯೋಗಿ ಡಾ.ಶಿವಕುಮಾರ ಸ್ವಾಮೀಜಿಗಳ 112ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ತಾಲೂಕಿನ ಇಂದಿನಿಂದ ಪಾಷಾಣಮೂರ್ತಿ ದೈವಗಳ ಕೋಲಸೋಮವಾರಪೇಟೆ, ಏ.3: ಸಮೀಪದ ಐಗೂರು ಗ್ರಾಮದ ಕಾಜೂರು ರಸ್ತೆಯಲ್ಲಿರುವ ಶ್ರೀ ಆದಿಶಕ್ತಿ ಮಹಾತಾಯಿ ಮತ್ತು ಪಾಷಾಣಮೂರ್ತಿ ಅಮ್ಮನವರ ದೇವಾಲಯದಲ್ಲಿ ತಾ. 4ರಿಂದ (ಇಂದಿನಿಂದ) ದೈವಗಳ ಕೋಲ ಮತ್ತು
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಮಡಿಕೇರಿ, ಏ. 3: ಪೊನ್ನಂಪೇಟೆಯ ಕ್ರೀಡಾ ವಸತಿ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಬಾಲಕರ ವಸತಿ ನಿಲಯದ ಆವರಣದಲ್ಲಿ ಇದೇ ಪ್ರಥಮ
ವೈಜ್ಞಾನಿಕ ಕ್ಷೇತ್ರದಲ್ಲಿ ಸಾಧಿಸಲು ವಿದ್ಯಾರ್ಥಿಗಳಿಗೆ ಕರೆಮಡಿಕೇರಿ, ಏ. 3: ವಿದ್ಯಾರ್ಥಿಗಳು ಮೂಲ ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬೆಳಸಿಕೊಂಡು ತಮ್ಮನ್ನು ವೈಜ್ಞಾನಿಕ ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉತ್ತಮ ಸಾಧನೆ ಮಾಡಬೇಕೆಂದು ಕಾಲೇಜು ಶಿಕ್ಷಣ
ಕೊಡವ ಸಮಾಜಗಳ ಒಕ್ಕೂಟದಿಂದ ನೆರವುಮಡಿಕೇರಿ, ಏ.3 : ಕಳೆದ ವರ್ಷ ಜಿಲ್ಲೆಯಲ್ಲಿ ಸುರಿದ ಮಹಾಮಳೆಗೆ ಸಿಲುಕಿ ಸಂಕಷ್ಟವನ್ನು ಅನುಭವಿಸುತ್ತಿರುವ ಸಂತ್ರಸ್ತ ಕುಟುಂಬಗಳ ವಿದ್ಯಾರ್ಥಿಗಳಿಗೆ ಕೊಡವ ಸಮಾಜಗಳ ಒಕ್ಕೂಟ ಆರ್ಥಿಕ ನೆರವನ್ನು ನೀಡಿದೆ.
ಇಂದು ವಿವಿಧೆಡೆ ಗುರುವಂದನಾ ಕಾರ್ಯಕ್ರಮಸೋಮವಾರಪೇಟೆ, ಏ. 3: ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ತಾ. 4ರಂದು (ಇಂದು) ಕಾಯಕಯೋಗಿ ಡಾ.ಶಿವಕುಮಾರ ಸ್ವಾಮೀಜಿಗಳ 112ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ತಾಲೂಕಿನ
ಇಂದಿನಿಂದ ಪಾಷಾಣಮೂರ್ತಿ ದೈವಗಳ ಕೋಲಸೋಮವಾರಪೇಟೆ, ಏ.3: ಸಮೀಪದ ಐಗೂರು ಗ್ರಾಮದ ಕಾಜೂರು ರಸ್ತೆಯಲ್ಲಿರುವ ಶ್ರೀ ಆದಿಶಕ್ತಿ ಮಹಾತಾಯಿ ಮತ್ತು ಪಾಷಾಣಮೂರ್ತಿ ಅಮ್ಮನವರ ದೇವಾಲಯದಲ್ಲಿ ತಾ. 4ರಿಂದ (ಇಂದಿನಿಂದ) ದೈವಗಳ ಕೋಲ ಮತ್ತು