ಮರದಿಂದ ಬಿದ್ದು ಸಾವುಶನಿವಾರಸಂತೆ, ಏ.2: ದುಂಡಳ್ಳಿ ಗ್ರಾ.ಪಂ. ವ್ಯಾಪ್ತಿಯ ಚಿಕ್ಕಕೊಳತ್ತೂರು ಗಂಗೆಕೊಪ್ಪಲು ಗ್ರಾಮದ ತೋಟವೊಂದರಲ್ಲಿ ಕಾರ್ಮಿಕನೋರ್ವ ಕಾಳು ಮೆಣಸು ಕುಯ್ಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಸಾವನ್ನಪ್ಪಿದ್ದು, ಪ್ರಕರಣ ನಾಳೆ ಗುರುವಂದನಾ ಕಾರ್ಯಕ್ರಮಸೋಮವಾರಪೇಟೆ, ಏ. 2: ನಡೆದಾಡುವ ದೇವರೆಂದೇ ಹೆಸರಾಗಿದ್ದ ಕಾಯಕಯೋಗಿ ಡಾ.ಶಿವಕುಮಾರ ಸ್ವಾಮೀಜಿಗಳ 112ನೇ ಜನ್ಮದಿನಾಚರಣೆ ಹಾಗು ಗುರುವಂದನಾ ಕಾರ್ಯಕ್ರಮವನ್ನು ತಾಲೂಕಿನ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಚೆಟ್ಟಳ್ಳಿ, ಏ. 2: ಚೆಟ್ಟಳ್ಳಿ ಫ್ರೌಡಶಾಲಾ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಬಾರ ಮುಖ್ಯ ಶ್ರೀ ಪೊನ್ನುಮುತ್ತಪ್ಪ ದೇವರ ವಾರ್ಷಿಕ ಉತ್ಸವ ನಾಪೆÉÇೀಕ್ಲು, ಏ. 2 : ಇತಿಹಾಸ ಪ್ರಸಿದ್ಧ ಶ್ರೀ ಪೊನ್ನುಮುತ್ತಪ್ಪ ದೇವರ ವಾರ್ಷಿಕ ಉತ್ಸವವು ತಾ. 3 ರಿಂದ 5 ರವರೆಗೆ ನಡೆಯಲಿದೆ. ತಾ. 3 ರ ಶೋಚನೀಯ ಸ್ಥಿತಿಯಲ್ಲಿರುವ ರಾಮನಗರ ಗುಂಡಿಗೆರೆ ರಸ್ತೆವೀರಾಜಪೇಟೆ, ಏ. 2: ಬೇಟೋಳಿ ಗ್ರಾಮ ಪಂಚಾಯಿತಿಗೆ ಒಳಪಡುವ ರಾಮನಗರದಿಂದ ಗುಂಡಿಗೆರೆಗೆ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ಶೋಚನೀಯ ಸ್ಥಿತಿಯಲ್ಲಿದೆ. ವಿಧಾನಸಭಾ ಚುನಾವಣೆ ಕಳೆದು ಇದೀಗ ಲೋಕಸಭಾ
ಮರದಿಂದ ಬಿದ್ದು ಸಾವುಶನಿವಾರಸಂತೆ, ಏ.2: ದುಂಡಳ್ಳಿ ಗ್ರಾ.ಪಂ. ವ್ಯಾಪ್ತಿಯ ಚಿಕ್ಕಕೊಳತ್ತೂರು ಗಂಗೆಕೊಪ್ಪಲು ಗ್ರಾಮದ ತೋಟವೊಂದರಲ್ಲಿ ಕಾರ್ಮಿಕನೋರ್ವ ಕಾಳು ಮೆಣಸು ಕುಯ್ಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಸಾವನ್ನಪ್ಪಿದ್ದು, ಪ್ರಕರಣ
ನಾಳೆ ಗುರುವಂದನಾ ಕಾರ್ಯಕ್ರಮಸೋಮವಾರಪೇಟೆ, ಏ. 2: ನಡೆದಾಡುವ ದೇವರೆಂದೇ ಹೆಸರಾಗಿದ್ದ ಕಾಯಕಯೋಗಿ ಡಾ.ಶಿವಕುಮಾರ ಸ್ವಾಮೀಜಿಗಳ 112ನೇ ಜನ್ಮದಿನಾಚರಣೆ ಹಾಗು ಗುರುವಂದನಾ ಕಾರ್ಯಕ್ರಮವನ್ನು ತಾಲೂಕಿನ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ
ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಚೆಟ್ಟಳ್ಳಿ, ಏ. 2: ಚೆಟ್ಟಳ್ಳಿ ಫ್ರೌಡಶಾಲಾ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಬಾರ ಮುಖ್ಯ
ಶ್ರೀ ಪೊನ್ನುಮುತ್ತಪ್ಪ ದೇವರ ವಾರ್ಷಿಕ ಉತ್ಸವ ನಾಪೆÉÇೀಕ್ಲು, ಏ. 2 : ಇತಿಹಾಸ ಪ್ರಸಿದ್ಧ ಶ್ರೀ ಪೊನ್ನುಮುತ್ತಪ್ಪ ದೇವರ ವಾರ್ಷಿಕ ಉತ್ಸವವು ತಾ. 3 ರಿಂದ 5 ರವರೆಗೆ ನಡೆಯಲಿದೆ. ತಾ. 3 ರ
ಶೋಚನೀಯ ಸ್ಥಿತಿಯಲ್ಲಿರುವ ರಾಮನಗರ ಗುಂಡಿಗೆರೆ ರಸ್ತೆವೀರಾಜಪೇಟೆ, ಏ. 2: ಬೇಟೋಳಿ ಗ್ರಾಮ ಪಂಚಾಯಿತಿಗೆ ಒಳಪಡುವ ರಾಮನಗರದಿಂದ ಗುಂಡಿಗೆರೆಗೆ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ಶೋಚನೀಯ ಸ್ಥಿತಿಯಲ್ಲಿದೆ. ವಿಧಾನಸಭಾ ಚುನಾವಣೆ ಕಳೆದು ಇದೀಗ ಲೋಕಸಭಾ