ವಿಜಯ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ ಪೂಜೆಮಡಿಕೇರಿ, ಆ. 31 : ನಗರದ ಪ್ರತಿಷ್ಠಿತ ಶ್ರೀ ವಿಜಯ ವಿನಾಯಕ ದೇವಾಲಯದಲ್ಲಿ ತಾ.2ರ ಗಣೇಶೋತ್ಸವದಂದು ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. ಬೆಳಿಗ್ಗೆ 10.30 ರಿಂದ ಸಾಮೂಹಿಕ ಗÀಣಹೋಮ
ಬೈಕ್ ಅವಘಡದಲ್ಲಿ ಬಸ್ ಮಾಲೀಕ ಸಾವು ಕೊಲೆ ಶಂಕೆಗೋಣಿಕೊಪ್ಪಲು, ಆ. 31: ದ.ಕೊಡಗಿನ ಗೋಣಿಕೊಪ್ಪ ನಗರದ ಐದು ಕಿ.ಮೀ. ದೂರದ ಹಾತೂರು ಬಳಿಯ ಕುಂದ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಬೈಕ್ ಅವಘಡ ಸಂಭವಿಸಿದ್ದು, ಬೈಕ್ ಸವಾರ
ವಿದ್ಯಾರ್ಥಿಗಳ ಮುನ್ನಡೆಗೆ ಸಲಹೆವೀರಾಜಪೇಟೆ, ಆ. 31: ಜನಸಂಖ್ಯೆ ಸ್ಫೋಟದಿಂದ ಭಾರತ ದೇಶ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ. ಜೀವನದಲ್ಲಿ ಶ್ರದ್ಧೆ ಮತ್ತು ಛಲದಿಂದ ಮುನ್ನೆಡೆದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮುಳಿಯ
ಶ್ರೀಮಂಗಲ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿಪೊನ್ನಂಪೇಟೆ, ಆ. 31: ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕುಟ್ಟ ಸರ್ಕಾರಿ ಪ್ರೌಢಶಾಲೆ ವತಿಯಿಂದ ಆಯೋಜಿಸಲಾಗಿದ್ದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀಮಂಗಲ ಪ್ರೌಢಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಬಾಲಕರ
ಕ್ಷೇಮಾಭಿವೃದ್ಧಿ ಸಂಘಕ್ಕೆ ಆಯ್ಕೆಗೋಣಿಕೊಪ್ಪ, ಆ. 31: ಇಲ್ಲಿನ ಕಾವೇರಿ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪಿ.ಎ. ಬೆಳ್ಯಪ್ಪ. ತೃತೀಯ ಬಿ.ಕಾಂ, ಸಾಮಾನ್ಯ ಕಾರ್ಯದರ್ಶಿಯಾಗಿ