ಪರಿಹಾರ ವಿತರಣೆಮಡಿಕೇರಿ, ಆ. 30: ತೋರ ಭೂಕುಸಿತದಿಂದ ನಾಲ್ವರ ವಾರಸುದಾರರಿಗೆ ಮಾನ್ಯ ಮುಖ್ಯಮಂತ್ರಿಗಳ ಆದೇಶದಂತೆ ತಲಾ ರೂ. ಒಂದು ಲಕ್ಷಗಳನ್ನು ಇಂದು ಶಾಸಕ ಕೆ.ಜಿ. ಬೋಪಯ್ಯ ವಿತರಿಸಿದರು.
ವಿವಿಧೆಡೆ ಸಂತ್ರಸ್ತರಿಗೆ ಪರಿಹಾರ ವಿತರಣೆಚೆಟ್ಟಳ್ಳಿ, ಆ. 30: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಹಾಮಳೆಯಿಂದ ಮನೆ-ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ಸಂತ್ರಸ್ತರಾದವರಿಗೆ ನೆರವಿನ ಹಸ್ತ ಚಾಚಿರುವ ಸುನ್ನಿ ಸ್ಟುಡೆಂಟ್ ಫೆಡರೇಷನ್ ಹಾಗೂ ಎಸ್‍ವೈಎಸ್
ವಿವಿಧೆಡೆ ಸಂತ್ರಸ್ತರಿಗೆ ಪರಿಹಾರ ವಿತರಣೆಚೆಟ್ಟಳ್ಳಿ, ಆ. 30: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಹಾಮಳೆಯಿಂದ ಮನೆ-ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ಸಂತ್ರಸ್ತರಾದವರಿಗೆ ನೆರವಿನ ಹಸ್ತ ಚಾಚಿರುವ ಸುನ್ನಿ ಸ್ಟುಡೆಂಟ್ ಫೆಡರೇಷನ್ ಹಾಗೂ ಎಸ್‍ವೈಎಸ್
ಆಕಾಶವಾಣಿಗೆ 26ನೇ ವರ್ಷದ ಸಂಭ್ರಮಮಡಿಕೇರಿ, ಆ. 30: ಮಡಿಕೇರಿ ಆಕಾಶವಾಣಿಯು 1993ರ ಆಗಸ್ಟ್ 28 ರಂದು 103.1 ಮೆಗಾ ಹಟ್ರ್ಸ್ ತರಂಗಾಂತರದಿಂದ ಸ್ಥಾಪನೆಯಾಗಿ ಇದೀಗ 26ನೇ ವರ್ಷವನ್ನು ಪೂರೈಸುತ್ತಿದೆ. ಕೊಡಗು ಜಿಲ್ಲೆಯ ಪ್ರತಿಭೆಗಳ
ಶ್ರೀಮಂಗಲ ಹೋಬಳಿ ಕ್ರೀಡಾಕೂಟಮಡಿಕೇರಿ, ಆ. 30: ಶ್ರೀಮಂಗಲ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ ಅಲ್ಲಿನ ಮಂಚಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡಿತು. ಉದ್ಘಾಟನೆಯನ್ನು ಕುಟ್ಟ ಗ್ರಾ.ಪಂ. ಸದಸ್ಯೆ ರುಕ್ಮಿಣಿ