ಮಹಿಳೆ ಮೇಲೆ ಹಲ್ಲೆ: ಈರ್ವರ ವಿರುದ್ಧ ಮೊಕದ್ದಮೆಸೋಮವಾರಪೇಟೆ, ಮೇ 29: ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಬಿಯರ್ ಬಾಟಲ್‍ನಿಂದ ಮಹಿಳೆಯೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಮೀಪದ ಹಾನಗಲ್ಲು ಬಾಣೆ ಗ್ರಾಮದಲ್ಲಿ ನಡೆದಿದ್ದು,
ಸರ ಅಪಹರಣ: ಮಹಿಳೆ ಬಂಧನಕುಶಾಲನಗರ, ಮೇ 29: ಕುಶಾಲನಗರ ಸಾರಿಗೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಚಿನ್ನದ ಸರ ಕಸಿದು ಪರಾರಿಯಾದ ಮಹಿಳೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರಿಗೆ ತೆರಳಲು ಬಸ್ ಹತ್ತುತ್ತಿದ್ದ ಹಾರಂಗಿ
ಮರ ಸಾಗಾಟಕ್ಕೆ ಬೆಟ್ಟತ್ತೂರು ಗ್ರಾಮಸ್ಥರ ವಿರೋಧ : ನಾಳೆ ಪ್ರತಿಭಟನೆಮಡಿಕೇರಿ ಮೇ 29 : ಚೇರಂಬಾಣೆ-ಬೆಟ್ಟತ್ತೂರು-ಮದೆನಾಡು ರಸ್ತೆಯಲ್ಲಿ ಕೇರಳ ಮೂಲದ ವ್ಯಕ್ತಿಗಳು ಭಾರೀ ಗಾತ್ರದ ವಾಹನಗಳಲ್ಲಿ ಮರದ ನಾಟಾಗಳನ್ನು ಸಾಗಿಸುತ್ತಿರುವದರಿಂದ ರಸ್ತೆಗಳು ಹದಗೆಟ್ಟಿದ್ದು, ಜಿಲ್ಲಾಡಳಿತ ಈ ಮಾರ್ಗದಲ್ಲಿ
ಅಪಾಯದಲ್ಲಿ ತಡೆಗೋಡೆಶನಿವಾರಸಂತೆ, ಮೇ 29: ಪಟ್ಟಣದ ಒಂದನೇ ವಿಭಾಗದಲ್ಲಿರುವ ಶತಮಾನ ಕಂಡ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ತಡೆಗೋಡೆಯ ತಳಭಾಗದ ಮಣ್ಣು ಕುಸಿದಿದೆ. ಸದ್ಯದಲ್ಲೇ ತಡೆಗೋಡೆ ಕುಸಿಯವ ಹಂತ
ಕೃಷಿ ಚಟುವಟಿಕೆಗೆ ಅವಕಾಶಕ್ಕೆ ಬೇಡಿಕೆಗೋಣಿಕೊಪ್ಪ ವರದಿ, ಮೇ 29: ಯವಕಪಾಡಿ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಿಸಿರುವ ಗಡಿ ಗೇಟ್ ಮೂಲಕ ರೈತರ ಕೃಷಿ ಚಟುವಟಿಕೆಗೆ ತೆರಳಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಕೊಡಗು