ಎಲ್ಕೆಜಿ ಯುಕೆಜಿ ಅಂಗನವಾಡಿಗಳಲ್ಲೇ ನಡೆಯಲಿಮಡಿಕೇರಿ, ಮೇ 28: ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ ಮತ್ತು ಯುಕೆಜಿಯನ್ನು ಆರಂಭಿಸುತ್ತಿರುವ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತÀಪಡಿಸಿರುವ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕ,
ಅನುದಾನ ಕಾರ್ಮಿಕರಿಗೆ ಬಳಕೆಯಾಗಿಲ್ಲ : ಆರೋಪವೀರಾಜಪೇಟೆ, ಮೇ 28: ಕಟ್ಟಡ ಕಾರ್ಮಿಕರ ಸೇವಾ ಮಂಡಳಿಯಲ್ಲಿ ಸಾಕಷ್ಟು ಅನುದಾನವಿದ್ದರೂ ಅದು ಸರಿಯಾಗಿ ಕಟ್ಟಡ ಕಾರ್ಮಿಕರಿಗೆ ಬಳಕೆಯಾಗದಿರುವದರಿಂದ ಮುಂದೆ ಸಂಘಟನೆಯನ್ನು ವಿಸ್ತಾರಗೊಳಿಸಿ ಕಾರ್ಮಿಕರ ಹೋರಾಟ ಮುಂದುವರಿಯಲಿದೆ
ರಸ್ತೆ ತಡೆಗೋಡೆ ಸಮಸ್ಯೆ ಬಗೆಹರಿಸಲು ಆಗ್ರಹ: ಪ್ರತಿಭಟನೆಯ ಎಚ್ಚರಿಕೆಸೋಮವಾರಪೇಟೆ, ಮೇ 28: ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾನಗಲ್ಲು ಬಾಣೆ ಗ್ರಾಮದಲ್ಲಿ ತಡೆಗೋಡೆ ಮತ್ತು ರಸ್ತೆ ಸಮಸ್ಯೆಯನ್ನು ತಿಂಗಳೊಳಗೆ ಬಗೆಹರಿಸಬೇಕೆಂದು ಗ್ರಾಮ ಸಮಿತಿಯ ಪದಾಧಿಕಾರಿಗಳು
ಪರಿಹಾರ ತಾರತಮ್ಯ ವಿರುದ್ಧ ಪ್ರತಿಭಟನೆನಾಪೆÇೀಕ್ಲು, ಮೇ 28: ರೈತರಿಗೆ ಸರಕಾರ ನೀಡಿದ ಬೆಳೆ ಪರಿಹಾರದಲ್ಲಿ ತಾರತಮ್ಯವಾಗಿದ್ದು, ಒಂದು ವಾರದೊಳಗೆ ಇದನ್ನು ಸರಿಪಡಿಸದಿದ್ದರೆ ಜಯಕರ್ನಾಟಕ, ಸೇವ್ ಕೊಡಗು ಫೆÇೀರಂ, ರೈತ ಸಂಘ, ನಾಪೆÇೀಕ್ಲು
ವಿದ್ಯಾರ್ಥಿ ವಸತಿ ನಿಲಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಮೇ 28: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಮೂರ್ನಾಡು, ಪಾರಾಣೆ,