ಎಸ್.ಎನ್.ಡಿ.ಪಿ. ಅಧ್ಯಕ್ಷರಾಗಿ ಟಿ.ಎ. ನಾರಾಯಣವೀರಾಜಪೇಟೆ, ಆ. 28: ಎಸ್.ಎನ್.ಡಿ.ಪಿ. ವೀರಾಜಪೇಟೆ ಶಾಖೆಯ ಅಧ್ಯಕ್ಷರಾಗಿ ದ್ವಿತೀಯ ಬಾರಿಗೆ ಟಿ.ಎ. ನಾರಾಯಣ ಅವರು ಪುನರಾಯ್ಕೆಯಾಗಿದ್ದಾರೆ. ವೀರಾಜಪೇಟೆ ನಗರದ ಗೌರಿಕೆರೆ ರಸ್ತೆಯಲ್ಲಿರುವ ಶ್ರೀ ನಾರಾಯಣ ಗುರು ಧರ್ಮಪರಿಪಾಲನ
ಉಪಾಧ್ಯಕ್ಷರಾಗಿ ಆಯ್ಕೆಸುಂಟಿಕೊಪ್ಪ, ಆ. 28: ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾಗಿ ಪಿ.ಕೆ. ಜಗದೀಶ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬೆಂಗಳೂರಿನಲ್ಲಿ 50ನೇ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಗೆ ಆಯ್ಕೆ ನಡೆಸಲಾಗಿದ್ದು,
ಪ್ರಶಸ್ತಿಗೆ ಅರ್ಜಿ ಆಹ್ವಾನಮಡಿಕೇರಿ, ಆ. 28: ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ. 25 ಸಾವಿರಗಳ
ಕರಾಟೆಯಲ್ಲಿ ಸಾಧನೆನಾಪೆÇೀಕ್ಲು, ಆ. 28: ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ನಾಪೆÇೀಕ್ಲು ಸೇಕ್ರೆಡ್ ಹಾಟ್ರ್ಸ್ ಆಂಗ್ಲ ಮಾಧ್ಯಮ ಶಾಲೆಯ ಚೆಟ್ಟಿಯಾರಂಡ ದಿಲನ್ ತಿಮ್ಮಯ್ಯ
ಮುಳ್ಳಂಡ ಕಾವೇರಪ್ಪಗೆ ಗೌರವ ಡಾಕ್ಟರೇಟ್ಚೆಟ್ಟಳ್ಳಿ, ಆ. 28: ‘ನ್ಯಾಶನಲ್ ವರ್ಚುವಲ್ ಯೂನಿವರ್ಸಿಟಿ ಫಾರ್ ಪೀಸ್ ಅಯಿಂಡ್ ಎಜುಕೇಶನ್ ರಿಜಿಸ್ಟ್ ಅಂಡರ್ ಎನ್‍ಐಟಿಐ ಆಯೋಗ್ ಗೌರ್ನಮೆಂಟ್ ಆಫ್ ಇಂಡಿಯ ಅಯಿಂಡ್ ರಿಜಿಸ್ಟರ್‍ವಿತ್ ಯುನೈಟೆಡ್