ರಂಗಮಂದಿರಕ್ಕೆ ಭೂಮಿ ಪೂಜೆಕರಿಕೆ, ಡಿ. 8: ಇಲ್ಲಿನ ಎಳ್ಳುಕೊಚ್ಚಿ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಬಯಲು ರಂಗಮಂದಿರ ನಿರ್ಮಾಣ ಕಾಮಗಾರಿಗೆ ಜಿ.ಪಂ.ಸದಸ್ಯೆ ಕವಿತಾ ಪ್ರಭಾಕರ್ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದಶಾಲಾ ಕಾಲೇಜುಗಳು ದೇಗುಲವಿದ್ದಂತೆಮಡಿಕೇರಿ, ಡಿ.8 : ಶಾಲಾ-ಕಾಲೇಜುಗಳು ದೇಗುಲವಿದ್ದಂತೆ. ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು. ಸುಂದರ ಕಟ್ಟಡ ನಿರ್ಮಾಣದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣವನ್ನು ನಿರ್ಮಿಸಿಕೊಡಲು ಸಹಕಾರಿಯಾಗಿದೆ ಎಂದು ಶಾಸಕರುಶೈಕ್ಷಣಿಕವಾಗಿ ಮುಂದೆ ಬಂದರೆ ದೇಶ ಬದಲಾಯಿಸಬಹುದುಮಡಿಕೇರಿ, ಡಿ. 8: ನಾವು ಶೈಕ್ಷಣಿಕವಾಗಿ ಮುಂದೆ ಬಂದರೆ ದೇಶವನ್ನೇ ಬದಲಾಯಿಸಬಹುದು. ಹಾಗೆಯೇ ಅಸಮಾನತೆಯನ್ನು ಹೋಗಲಾಡಿಸಬಹುದು. ತಂದೆ-ತಾಯಿಗಳಿಗೆ ಹಾಗೂ ಗುರು ಹಿರಿಯರಿಗೆ ಗೌರವ ನೀಡಬೇಕು. ನಾವು ಎತ್ತರಕ್ಕೆಮಕ್ಕಳ ಪೋಷಣೆ ಮತ್ತು ರಕ್ಷಣೆಗೆ ಒತ್ತು ನೀಡಲು ಕರೆಮಡಿಕೇರಿ, ಡಿ. 8: ಮಕ್ಕಳ ಪೋಷಣೆ ಮತ್ತು ರಕ್ಷಣೆಗೆ ಪ್ರತಿಯೊಬ್ಬರೂ ವಿಶೇಷ ಒತ್ತು ನೀಡ ಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಸಲಹೆಮನೆ ಮನೆಗೆ ಕಾಂಗ್ರೆಸ್ ಅಭಿಯಾನಸೋಮವಾರಪೇಟೆ, ಡಿ. 8: ಇಲ್ಲಿನ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ವಾರ್ಡ್‍ಗಳಲ್ಲಿ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ನಡೆಯಿತು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಪರಿಶಿಷ್ಟ
ರಂಗಮಂದಿರಕ್ಕೆ ಭೂಮಿ ಪೂಜೆಕರಿಕೆ, ಡಿ. 8: ಇಲ್ಲಿನ ಎಳ್ಳುಕೊಚ್ಚಿ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಬಯಲು ರಂಗಮಂದಿರ ನಿರ್ಮಾಣ ಕಾಮಗಾರಿಗೆ ಜಿ.ಪಂ.ಸದಸ್ಯೆ ಕವಿತಾ ಪ್ರಭಾಕರ್ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ
ಶಾಲಾ ಕಾಲೇಜುಗಳು ದೇಗುಲವಿದ್ದಂತೆಮಡಿಕೇರಿ, ಡಿ.8 : ಶಾಲಾ-ಕಾಲೇಜುಗಳು ದೇಗುಲವಿದ್ದಂತೆ. ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು. ಸುಂದರ ಕಟ್ಟಡ ನಿರ್ಮಾಣದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣವನ್ನು ನಿರ್ಮಿಸಿಕೊಡಲು ಸಹಕಾರಿಯಾಗಿದೆ ಎಂದು ಶಾಸಕರು
ಶೈಕ್ಷಣಿಕವಾಗಿ ಮುಂದೆ ಬಂದರೆ ದೇಶ ಬದಲಾಯಿಸಬಹುದುಮಡಿಕೇರಿ, ಡಿ. 8: ನಾವು ಶೈಕ್ಷಣಿಕವಾಗಿ ಮುಂದೆ ಬಂದರೆ ದೇಶವನ್ನೇ ಬದಲಾಯಿಸಬಹುದು. ಹಾಗೆಯೇ ಅಸಮಾನತೆಯನ್ನು ಹೋಗಲಾಡಿಸಬಹುದು. ತಂದೆ-ತಾಯಿಗಳಿಗೆ ಹಾಗೂ ಗುರು ಹಿರಿಯರಿಗೆ ಗೌರವ ನೀಡಬೇಕು. ನಾವು ಎತ್ತರಕ್ಕೆ
ಮಕ್ಕಳ ಪೋಷಣೆ ಮತ್ತು ರಕ್ಷಣೆಗೆ ಒತ್ತು ನೀಡಲು ಕರೆಮಡಿಕೇರಿ, ಡಿ. 8: ಮಕ್ಕಳ ಪೋಷಣೆ ಮತ್ತು ರಕ್ಷಣೆಗೆ ಪ್ರತಿಯೊಬ್ಬರೂ ವಿಶೇಷ ಒತ್ತು ನೀಡ ಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಸಲಹೆ
ಮನೆ ಮನೆಗೆ ಕಾಂಗ್ರೆಸ್ ಅಭಿಯಾನಸೋಮವಾರಪೇಟೆ, ಡಿ. 8: ಇಲ್ಲಿನ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ವಾರ್ಡ್‍ಗಳಲ್ಲಿ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ನಡೆಯಿತು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಪರಿಶಿಷ್ಟ