ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಮಡಿಕೇರಿ, ಡಿ.14 : ಮಡಿಕೇರಿ ನಗರಸಭೆಗೆ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಗೆಲವಿಗೆ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೃತಿ ಲೋಕಾರ್ಪಣೆಮಡಿಕೇರಿ, ಡಿ. 14: ಪತ್ರಕರ್ತ ರವಿ ಪಾಂಡವಪುರ ಬರೆದಿರುವ ಕಥೆ ಹೇಳುವೆ ನನ್ನ ಕೃತಿ ಮೈಸೂರಿನಲ್ಲಿ ಲೋಕಾರ್ಪಣೆಗೊಂಡಿತು. ಕಾರ್ಯಕ್ರಮದಲ್ಲಿ ಸಂತ್ರಸ್ತ ಕುಡಿಯರ ಸೋಮಯ್ಯ ಕೃತಿ ಬಿಡುಗಡೆ ಮಾಡಿದರು. ಮಕ್ಕಂದೂರು ಗ್ರಾಮಸಭೆ ಮಡಿಕೇರಿ, ಡಿ. 14: ಮಕ್ಕಂದೂರು ಗ್ರಾಮ ಪಂಚಾಯಿತಿಯ ಜಮಾಬಂದಿ ಸಭೆ ತಾ. 18 ರಂದು ಪೂರ್ವಾಹ್ನ 10.30 ಗಂಟೆಗೆ ಹಾಗೂ ಅಪರಾಹ್ನ 2.30 ಗಂಟೆಗೆ ಮಹಿಳಾ ಗ್ರಾಮ ಹರಿಹರ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯ ಷಷ್ಠಿ ಉತ್ಸವಶ್ರೀಮಂಗಲ, ಡಿ. 14: ಐತಿಹಾಸಿಕ ಹರಿಹರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದಲ್ಲಿ ಷಷ್ಠಿ ಉತ್ಸವ ಪ್ರಯುಕ್ತ ಸಾವಿ ರಾರು ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ಕುಶಾಲನಗರದಲ್ಲಿ ಸಾರಿಗೆ ಬಸ್ ಡಿಪೋ ಮಡಿಕೇರಿ, ಡಿ. 14: ಅಭಿವೃದ್ದಿಗೆ ಪೂರಕವಾದ ಸಾರ್ವಜನಿಕರಿಗೆ ಅನುಕೂಲವಾದ ಸೋಮವಾರಪೇಟೆ ತಾಲೂಕಿನ ಜನತೆಯ ನಿರೀಕ್ಷೆಯಂತೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚುರಂಜನ್ ಕಳೆದ ಕೆಲವು ವರ್ಷಗಳ ಹಿಂದೆ
ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಮಡಿಕೇರಿ, ಡಿ.14 : ಮಡಿಕೇರಿ ನಗರಸಭೆಗೆ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಗೆಲವಿಗೆ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
ಕೃತಿ ಲೋಕಾರ್ಪಣೆಮಡಿಕೇರಿ, ಡಿ. 14: ಪತ್ರಕರ್ತ ರವಿ ಪಾಂಡವಪುರ ಬರೆದಿರುವ ಕಥೆ ಹೇಳುವೆ ನನ್ನ ಕೃತಿ ಮೈಸೂರಿನಲ್ಲಿ ಲೋಕಾರ್ಪಣೆಗೊಂಡಿತು. ಕಾರ್ಯಕ್ರಮದಲ್ಲಿ ಸಂತ್ರಸ್ತ ಕುಡಿಯರ ಸೋಮಯ್ಯ ಕೃತಿ ಬಿಡುಗಡೆ ಮಾಡಿದರು.
ಮಕ್ಕಂದೂರು ಗ್ರಾಮಸಭೆ ಮಡಿಕೇರಿ, ಡಿ. 14: ಮಕ್ಕಂದೂರು ಗ್ರಾಮ ಪಂಚಾಯಿತಿಯ ಜಮಾಬಂದಿ ಸಭೆ ತಾ. 18 ರಂದು ಪೂರ್ವಾಹ್ನ 10.30 ಗಂಟೆಗೆ ಹಾಗೂ ಅಪರಾಹ್ನ 2.30 ಗಂಟೆಗೆ ಮಹಿಳಾ ಗ್ರಾಮ
ಹರಿಹರ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯ ಷಷ್ಠಿ ಉತ್ಸವಶ್ರೀಮಂಗಲ, ಡಿ. 14: ಐತಿಹಾಸಿಕ ಹರಿಹರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದಲ್ಲಿ ಷಷ್ಠಿ ಉತ್ಸವ ಪ್ರಯುಕ್ತ ಸಾವಿ ರಾರು ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.
ಕುಶಾಲನಗರದಲ್ಲಿ ಸಾರಿಗೆ ಬಸ್ ಡಿಪೋ ಮಡಿಕೇರಿ, ಡಿ. 14: ಅಭಿವೃದ್ದಿಗೆ ಪೂರಕವಾದ ಸಾರ್ವಜನಿಕರಿಗೆ ಅನುಕೂಲವಾದ ಸೋಮವಾರಪೇಟೆ ತಾಲೂಕಿನ ಜನತೆಯ ನಿರೀಕ್ಷೆಯಂತೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚುರಂಜನ್ ಕಳೆದ ಕೆಲವು ವರ್ಷಗಳ ಹಿಂದೆ