ಕಾವೇರಿ ಕಾಲೇಜಿಗೆ ಪ್ರಶಸ್ತಿಗೋಣಿಕೊಪ್ಪಲು, ಏ. 14: ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಬುಟ್ಟಿಯಂಡ ಜಿಮ್ಮಿ ಅಚ್ಚಪ್ಪ ಮತ್ತು ಅಶ್ವಿನಿ ಅಚ್ಚಪ್ಪ ಜ್ಞಾಪಕಾರ್ಥ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜು
ಮಡಿಕೇರಿ ಕಾಲೇಜು ವಾರ್ಷಿಕೋತ್ಸವಮಡಿಕೇರಿ, ಏ. 14: ವಿದ್ಯಾರ್ಥಿ ಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳುವ ಮೂಲಕ ಸಮಾಜದಲ್ಲಿ ಬೇರೂರಿರುವ ಕಂದಾಚಾರ, ಮೌಢ್ಯಗಳ ವಿರುದ್ಧ ಹೋರಾಟ ನಡೆಸಬೇಕು ಎಂದು ವಿಜ್ಞಾನ ಪರಿಷತ್ತಿನ ಜಿಲ್ಲಾ
ಬೆಂಗಾಲ್ ವಾರಿಯರ್ಸ್ಗೆ ಜಿಲ್ಲೆಯ ಕಬಡ್ಡಿ ಪಟುಕುಶಾಲನಗರ, ಏ. 14: ಕೊಡಗು ಕ್ರೀಡಾ ಕ್ಷೇತ್ರದಲ್ಲಿ ಹಾಕಿ, ಕ್ರಿಕೆಟ್, ಬ್ಯಾಡ್ಮಿಂಟನ್, ಅಥ್ಲೆಟಿಕ್ಸ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜಿಲ್ಲೆಯ ಹಲವು ಪ್ರತಿಭೆಗಳು ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ
ರಾಮೋತ್ಸವ ಸಮಿತಿಯ ಕಾರ್ಯಕ್ರಮದ ಸಮಾರೋಪ ಮಡಿಕೇರಿ, ಏ. 14: ನಗರದ ಶ್ರೀ ರಾಮೋತ್ಸವ ಸಮಿತಿಯ ಆಶ್ರಯದಲ್ಲಿ ವರ್ಷಂಪ್ರತಿಯಂತೆ ನಡೆಯುವ ರಾಮೋತ್ಸವ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಪೂಜೆಗಳು ಇಂದು ಹನುಮಂತೋತ್ಸವದ ವಿಶೇಷ ಪೂಜೆಯೊಂದಿಗೆ ಸಮಾರೋಪಗೊಂಡಿತು.
ಮತಗಟ್ಟೆಗಳಿಗೆ ತೆರಳಲು ಅಧಿಕಾರಿಗಳಿಗೆ ಬಸ್ ಮಾರ್ಗದ ವಿವರಮಡಿಕೇರಿ, ಏ. 14: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ತಾ. 17 ರಂದು ಮಸ್ಟರಿಂಗ್ ಕಾರ್ಯ ನಡೆಯಲಿದ್ದು, ಮತಗಟ್ಟೆ ಅಧಿಕಾರಿಗಳನ್ನು ಕೇಂದ್ರ ಸ್ಥಾನದಿಂದ ಕೆಎಸ್‍ಆರ್‍ಟಿಸಿ ಬಸ್ ಮೂಲಕ