ನಾಳೆ ನೇರುಗಳಲೆ ಗ್ರಾಮ ಸಭೆ ಸೋಮವಾರಪೇಟೆ, ನ. 1: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಗ್ರಾಮ ಸಭೆ ಅಧ್ಯಕ್ಷ ಎ.ಹೆಚ್. ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ತಾ. 3 ರಂದು ಬೆಳಿಗ್ಗೆ 10.30 ಪ್ರಾಂಶುಪಾಲರಿಗೆ ಬೀಳ್ಕೊಡುಗೆಮಡಿಕೇರಿ, ನ. 1: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಅವರು ನಿವೃತ್ತಿ ಹೊಂದಿರುವದರಿಂದ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಅಧ್ಯಾಪಕ-ಅಧ್ಯಾಪಕೇತರ ಸಿಬ್ಬಂದಿ ವರ್ಗ ಭಾಗವಹಿಸಿದ್ದರು. ಭ್ರಷ್ಟಾಚಾರ ವಿರೋಧಿ ಸಪ್ತಾಹಶನಿವಾರಸಂತೆ, ನ. 1: ರಾಷ್ಟ್ರೀಯ ಅರಿವು ಕಾರ್ಯಕ್ರಮದ ಅಂಗವಾಗಿ ಶನಿವಾರಸಂತೆ ಕಾವೇರಿ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ವಿಧಿ ಮತ್ತು ಭ್ರಷ್ಟಾಚಾರ ವಿರೋಧಿ ಸಪ್ತಾಹದ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆಗೋಣಿಕೊಪ್ಪ ವರದಿ, ನ. 1: ಮಾರುಕಟ್ಟೆ ವಿಸ್ತರಣೆಗೆ ಪೂರಕವಾಗುವಂತೆ ಹುದೂರು ಗ್ರಾಮದಲ್ಲಿ ಪುತ್ತರಿ ರೈತ ಉತ್ಪಾದಕರ ಸಂಘದ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಗೋಣಿಕೊಪ್ಪ ಪುತ್ತರಿ ರೈತ ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳಿಗೆ ಉತ್ತೇಜನಸೋಮವಾರಪೇಟೆ, ನ. 1: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವದರಿಂದ ಅವರ ಶೈಕ್ಷಣಿಕ ಬೆಳವಣಿಗೆಗೆ ಉತ್ತೇಜನ ಕೊಟ್ಟಂತಾಗುತ್ತದೆ ಎಂದು ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯಪಟ್ಟರು. ಅಖಿಲ
ನಾಳೆ ನೇರುಗಳಲೆ ಗ್ರಾಮ ಸಭೆ ಸೋಮವಾರಪೇಟೆ, ನ. 1: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಗ್ರಾಮ ಸಭೆ ಅಧ್ಯಕ್ಷ ಎ.ಹೆಚ್. ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ತಾ. 3 ರಂದು ಬೆಳಿಗ್ಗೆ 10.30
ಪ್ರಾಂಶುಪಾಲರಿಗೆ ಬೀಳ್ಕೊಡುಗೆಮಡಿಕೇರಿ, ನ. 1: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಅವರು ನಿವೃತ್ತಿ ಹೊಂದಿರುವದರಿಂದ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಅಧ್ಯಾಪಕ-ಅಧ್ಯಾಪಕೇತರ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
ಭ್ರಷ್ಟಾಚಾರ ವಿರೋಧಿ ಸಪ್ತಾಹಶನಿವಾರಸಂತೆ, ನ. 1: ರಾಷ್ಟ್ರೀಯ ಅರಿವು ಕಾರ್ಯಕ್ರಮದ ಅಂಗವಾಗಿ ಶನಿವಾರಸಂತೆ ಕಾವೇರಿ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ವಿಧಿ ಮತ್ತು ಭ್ರಷ್ಟಾಚಾರ ವಿರೋಧಿ ಸಪ್ತಾಹದ
ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆಗೋಣಿಕೊಪ್ಪ ವರದಿ, ನ. 1: ಮಾರುಕಟ್ಟೆ ವಿಸ್ತರಣೆಗೆ ಪೂರಕವಾಗುವಂತೆ ಹುದೂರು ಗ್ರಾಮದಲ್ಲಿ ಪುತ್ತರಿ ರೈತ ಉತ್ಪಾದಕರ ಸಂಘದ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಗೋಣಿಕೊಪ್ಪ ಪುತ್ತರಿ ರೈತ
ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳಿಗೆ ಉತ್ತೇಜನಸೋಮವಾರಪೇಟೆ, ನ. 1: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವದರಿಂದ ಅವರ ಶೈಕ್ಷಣಿಕ ಬೆಳವಣಿಗೆಗೆ ಉತ್ತೇಜನ ಕೊಟ್ಟಂತಾಗುತ್ತದೆ ಎಂದು ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯಪಟ್ಟರು. ಅಖಿಲ