ವಿವಿಧೆಡೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆಆಲೂರು-ಸಿದ್ದಾಪುರ: ಆಲೂರು-ಸಿದ್ದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಸ್.ಜೆ. ಪ್ರಸನ್ನಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಹೆಚ್.ಎಸ್. ವೀಣಾ ತಮ್ಮಯ್ಯ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಆಡಳಿತ ಹೃದಯ ರೋಗ ತಪಾಸಣಾ ಶಿಬಿರಸೋಮವಾರಪೇಟೆ, ನ. 1: ಇಲ್ಲಿನ ಲಯನ್ಸ್ ಕ್ಲಬ್ ಹಾಗೂ ಮೈಸೂರಿನ ಅಪೋಲೋ ಬಿ.ಜಿ.ಎಸ್. ಆಸ್ಪತ್ರೆಯ ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ಸಿದ್ದಾಪುರ ಗ್ರಾಮಸಭೆ : ರಸ್ತೆ ಅಭಿವೃದ್ಧಿಗೆ ನಿರ್ಣಯಸಿದ್ದಾಪುರ, ನ. 1: ಗುಹ್ಯ-ಕಕ್ಕಟ್ಟುಕಾಡು ರಸ್ತೆಯನ್ನು ಅಭಿವೃದ್ಧಿಪಡಿಸಬೇಕೆಂದು ಸಿದ್ದಾಪುರ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಗ್ರಾ.ಪಂ. ಅಧ್ಯಕ್ಷ ಮಣಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಭೆ ಆರಂಭವಾಗುತ್ತಿದ್ದಂತೆ ಗ್ರಾ.ಪಂ. ಪ್ರೋತ್ಸಾಹ ಧನ ವಿತರಣೆಕುಶಾಲನಗರ, ನ. 1: ಕುಶಾಲನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ವಲಯಗಳಿಗೆ ಪ್ರೋತ್ಸಾಹ ಧನ ವಿತರಣೆ ಮಾಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳ ಆಯ್ಕೆಕುಶಾಲನಗರ, ನ. 1: ನಮ್ಮ ಕೊಡಗು ಚಾರಿಟೇಬಲ್ ಟ್ರಸ್ಟ್‍ನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಎಂ.ಆರ್. ನೌಷದ್, ಉಪಾಧ್ಯಕ್ಷರಾಗಿ ಮೋಕ್ಷಿತ್ ಗೌರವ್ ಪಟೇಲ್, ಗೌರವಾಧ್ಯಕ್ಷರಾಗಿ ಎ.ಜಿ.
ವಿವಿಧೆಡೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆಆಲೂರು-ಸಿದ್ದಾಪುರ: ಆಲೂರು-ಸಿದ್ದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಸ್.ಜೆ. ಪ್ರಸನ್ನಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಹೆಚ್.ಎಸ್. ವೀಣಾ ತಮ್ಮಯ್ಯ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಆಡಳಿತ
ಹೃದಯ ರೋಗ ತಪಾಸಣಾ ಶಿಬಿರಸೋಮವಾರಪೇಟೆ, ನ. 1: ಇಲ್ಲಿನ ಲಯನ್ಸ್ ಕ್ಲಬ್ ಹಾಗೂ ಮೈಸೂರಿನ ಅಪೋಲೋ ಬಿ.ಜಿ.ಎಸ್. ಆಸ್ಪತ್ರೆಯ ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು
ಸಿದ್ದಾಪುರ ಗ್ರಾಮಸಭೆ : ರಸ್ತೆ ಅಭಿವೃದ್ಧಿಗೆ ನಿರ್ಣಯಸಿದ್ದಾಪುರ, ನ. 1: ಗುಹ್ಯ-ಕಕ್ಕಟ್ಟುಕಾಡು ರಸ್ತೆಯನ್ನು ಅಭಿವೃದ್ಧಿಪಡಿಸಬೇಕೆಂದು ಸಿದ್ದಾಪುರ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಗ್ರಾ.ಪಂ. ಅಧ್ಯಕ್ಷ ಮಣಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಭೆ ಆರಂಭವಾಗುತ್ತಿದ್ದಂತೆ ಗ್ರಾ.ಪಂ.
ಪ್ರೋತ್ಸಾಹ ಧನ ವಿತರಣೆಕುಶಾಲನಗರ, ನ. 1: ಕುಶಾಲನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ವಲಯಗಳಿಗೆ ಪ್ರೋತ್ಸಾಹ ಧನ ವಿತರಣೆ ಮಾಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ
ಪದಾಧಿಕಾರಿಗಳ ಆಯ್ಕೆಕುಶಾಲನಗರ, ನ. 1: ನಮ್ಮ ಕೊಡಗು ಚಾರಿಟೇಬಲ್ ಟ್ರಸ್ಟ್‍ನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಎಂ.ಆರ್. ನೌಷದ್, ಉಪಾಧ್ಯಕ್ಷರಾಗಿ ಮೋಕ್ಷಿತ್ ಗೌರವ್ ಪಟೇಲ್, ಗೌರವಾಧ್ಯಕ್ಷರಾಗಿ ಎ.ಜಿ.