ಅಪಘಾತ: ಕೊಡಗಿನ ಯುವಕ ಸಾವುಗೋಣಿಕೊಪ್ಪ ವರದಿ, ಡಿ. 15 : ಹುಣಸೂರು ಮುಖ್ಯರಸ್ತೆಯಲ್ಲಿ ನಡೆದ ವಾಹನ ಅಪಘಾತದಲ್ಲಿ ಕೊಡಗಿನ ಯುವಕ ಮೃತ ಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ. ಪೊನ್ನಂಪೇಟೆಯ ಶಿವ ಕಾಲೋನಿ ನಿವಾಸಿ ಅಕಾಡೆಮಿಯಿಂದ ಅರೆಭಾಷೆ ಸಾಹಿತ್ಯ ಸಮ್ಮೇಳನಮಡಿಕೇರಿ, ಡಿ. 15: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿದ್ದು, ಮುಂದಿನ ದಿನಗಳಲ್ಲಿ ಅರೆಭಾಷೆ ಸಾಹಿತ್ಯ ಸಮ್ಮೇಳನ ನಡೆಸಲು ಮಾಲ್ದಾರೆಯಲ್ಲಿ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟಸಿದ್ದಾಪುರ, ಡಿ. 15: ಮಾಲ್ದಾರೆಯ ಜನಪರ ಕ್ರೀಡಾ ಮತ್ತು ಕಲಾ ಯುವ ಜನ ಸಂಘದ ವತಿಯಿಂದ ನೆಹರು ಯುವ ಕೇಂದ್ರ ಮಡಿಕೇರಿ ಹಾಗೂ ಜೆಲ್ಲಾ ಯುವ ಜನ ಲಕ್ಷ ದೀಪೋತ್ಸವ ಸೋಮವಾರಪೇಟೆ, ಡಿ. 15: ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು. ಬಸವೇಶ್ವರ ಯುವಕ ಸಂಘದ ಆಶ್ರಯದಲ್ಲಿ ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜೆ ನಡೆಯಿತು. ಕಾರ್ತಿಕ ಪರಿಹಾರ ಹಣ ಬಳಕೆಯಾಗಿಲ್ಲಗೋಣಿಕೊಪ್ಪ ವರದಿ, ಡಿ. 15: ಸಂತ್ರಸ್ತರ ನೆರವಿಗೆ ಧಾವಿಸದ ಜಿಲ್ಲಾಧಿಕಾರಿಯವರು ಭೂಕುಸಿತ ಸಂತ್ರಸ್ತರ ನೆರವಿಗೆ ಬಂದಿರುವ ಸರ್ಕಾರದ ಪರಿಹಾರ ಹಣವನ್ನು ಬಳಕೆ ಮಾಡುತ್ತಿಲ್ಲ ಎಂದು ಜಿಲ್ಲಾ ಪಂಚಾಯಿತಿ
ಅಪಘಾತ: ಕೊಡಗಿನ ಯುವಕ ಸಾವುಗೋಣಿಕೊಪ್ಪ ವರದಿ, ಡಿ. 15 : ಹುಣಸೂರು ಮುಖ್ಯರಸ್ತೆಯಲ್ಲಿ ನಡೆದ ವಾಹನ ಅಪಘಾತದಲ್ಲಿ ಕೊಡಗಿನ ಯುವಕ ಮೃತ ಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ. ಪೊನ್ನಂಪೇಟೆಯ ಶಿವ ಕಾಲೋನಿ ನಿವಾಸಿ
ಅಕಾಡೆಮಿಯಿಂದ ಅರೆಭಾಷೆ ಸಾಹಿತ್ಯ ಸಮ್ಮೇಳನಮಡಿಕೇರಿ, ಡಿ. 15: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿದ್ದು, ಮುಂದಿನ ದಿನಗಳಲ್ಲಿ ಅರೆಭಾಷೆ ಸಾಹಿತ್ಯ ಸಮ್ಮೇಳನ ನಡೆಸಲು
ಮಾಲ್ದಾರೆಯಲ್ಲಿ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟಸಿದ್ದಾಪುರ, ಡಿ. 15: ಮಾಲ್ದಾರೆಯ ಜನಪರ ಕ್ರೀಡಾ ಮತ್ತು ಕಲಾ ಯುವ ಜನ ಸಂಘದ ವತಿಯಿಂದ ನೆಹರು ಯುವ ಕೇಂದ್ರ ಮಡಿಕೇರಿ ಹಾಗೂ ಜೆಲ್ಲಾ ಯುವ ಜನ
ಲಕ್ಷ ದೀಪೋತ್ಸವ ಸೋಮವಾರಪೇಟೆ, ಡಿ. 15: ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು. ಬಸವೇಶ್ವರ ಯುವಕ ಸಂಘದ ಆಶ್ರಯದಲ್ಲಿ ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜೆ ನಡೆಯಿತು. ಕಾರ್ತಿಕ
ಪರಿಹಾರ ಹಣ ಬಳಕೆಯಾಗಿಲ್ಲಗೋಣಿಕೊಪ್ಪ ವರದಿ, ಡಿ. 15: ಸಂತ್ರಸ್ತರ ನೆರವಿಗೆ ಧಾವಿಸದ ಜಿಲ್ಲಾಧಿಕಾರಿಯವರು ಭೂಕುಸಿತ ಸಂತ್ರಸ್ತರ ನೆರವಿಗೆ ಬಂದಿರುವ ಸರ್ಕಾರದ ಪರಿಹಾರ ಹಣವನ್ನು ಬಳಕೆ ಮಾಡುತ್ತಿಲ್ಲ ಎಂದು ಜಿಲ್ಲಾ ಪಂಚಾಯಿತಿ