ಬಂದು ಹೋದ ವರ್ಷದ ಅತಿಥಿ...!ಮಡಿಕೇರಿ, ಸೆ. 17: ಮನೆಗೆ ಅತಿಥಿಗಳು ವರುಷಕ್ಕೊಮ್ಮೆ..., ಯಾವಗಲಾದರೂ ಒಮ್ಮೆ ಬಂದು ಹೋಗುವದು ರೂಢಿ... ಆದರೆ, ಇಲ್ಲೋರ್ವ ಗಜರಾಜ ವರುಷಕ್ಕೊಮ್ಮೆ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮದಲ್ಲಿ ಬೆಳೆದಿರುವ ಮುಖ್ಯಾಧಿಕಾರಿ ವರ್ಗಾವಣೆಗೆ ವಿರೋಧ: ಪ್ರತಿಭಟನೆಕುಶಾಲನಗರ, ಸೆ. 17: ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ಅವರನ್ನು ವರ್ಗಾಯಿಸದಂತೆ ಆಗ್ರಹಿಸಿ ಸ್ಥಳೀಯ ನಾಗರಿಕರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ.ಪಂ. ಮುಖ್ಯಾಧಿಕಾರಿಯಾಗಿ ನೇರುಗಳಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮುಂದುವರೆದ ಕಾಡಾನೆ ಕಾಟಸೋಮವಾರಪೇಟೆ, ಸೆ. 17: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಕಾಟ ಮುಂದುವರೆದಿದ್ದು, ಜನಸಾಮಾನ್ಯರು ಭಯದ ವಾತಾವರಣದಲ್ಲಿ ಜೀವನ ಸಾಗಿಸುವಂತಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ. ಗ್ರಾಮಗಳಲ್ಲಿ ಸಂತ್ರಸ್ತರಿಗೆ ಆತ್ಮಸ್ಥೈರ್ಯಮಡಿಕೇರಿ, ಸೆ. 17: ಕೊಡಗು ಜಾನಪದ ಪರಿಷತ್ ಬಳಗದಿಂದ ಕುಶಾಲನಗರದ ವಾಲ್ಮೀಕಿ ಭವನದಲ್ಲಿರುವ ಸಂತ್ರಸ್ತರಿಗೆ ನಿನ್ನೆ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮ ನಡೆಸಲಾಯಿತು. ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ ಮಾರುಕಟ್ಟೆ ದರ ಪರಿಷ್ಕರಣೆಮಡಿಕೇರಿ, ಸೆ.17: ಸೋಮವಾರಪೇಟೆ ಉಪ ನೋಂದಣಾಧಿಕಾರಿಗಳ ಕಚೇರಿಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳು ಮತ್ತು ನಗರ ವ್ಯಾಪ್ತಿಯ ಮಾರುಕಟ್ಟೆ ದರವನ್ನು 2018-19ನೇ ಸಾಲಿಗೆ ಕಚೇರಿಯ ಸೂಚನೆ ಫಲಕದಲ್ಲಿ ಪ್ರಕಟಿಸಲಾಗಿದ್ದು,
ಬಂದು ಹೋದ ವರ್ಷದ ಅತಿಥಿ...!ಮಡಿಕೇರಿ, ಸೆ. 17: ಮನೆಗೆ ಅತಿಥಿಗಳು ವರುಷಕ್ಕೊಮ್ಮೆ..., ಯಾವಗಲಾದರೂ ಒಮ್ಮೆ ಬಂದು ಹೋಗುವದು ರೂಢಿ... ಆದರೆ, ಇಲ್ಲೋರ್ವ ಗಜರಾಜ ವರುಷಕ್ಕೊಮ್ಮೆ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮದಲ್ಲಿ ಬೆಳೆದಿರುವ
ಮುಖ್ಯಾಧಿಕಾರಿ ವರ್ಗಾವಣೆಗೆ ವಿರೋಧ: ಪ್ರತಿಭಟನೆಕುಶಾಲನಗರ, ಸೆ. 17: ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ಅವರನ್ನು ವರ್ಗಾಯಿಸದಂತೆ ಆಗ್ರಹಿಸಿ ಸ್ಥಳೀಯ ನಾಗರಿಕರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ.ಪಂ. ಮುಖ್ಯಾಧಿಕಾರಿಯಾಗಿ
ನೇರುಗಳಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮುಂದುವರೆದ ಕಾಡಾನೆ ಕಾಟಸೋಮವಾರಪೇಟೆ, ಸೆ. 17: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಕಾಟ ಮುಂದುವರೆದಿದ್ದು, ಜನಸಾಮಾನ್ಯರು ಭಯದ ವಾತಾವರಣದಲ್ಲಿ ಜೀವನ ಸಾಗಿಸುವಂತಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ. ಗ್ರಾಮಗಳಲ್ಲಿ
ಸಂತ್ರಸ್ತರಿಗೆ ಆತ್ಮಸ್ಥೈರ್ಯಮಡಿಕೇರಿ, ಸೆ. 17: ಕೊಡಗು ಜಾನಪದ ಪರಿಷತ್ ಬಳಗದಿಂದ ಕುಶಾಲನಗರದ ವಾಲ್ಮೀಕಿ ಭವನದಲ್ಲಿರುವ ಸಂತ್ರಸ್ತರಿಗೆ ನಿನ್ನೆ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮ ನಡೆಸಲಾಯಿತು. ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ
ಮಾರುಕಟ್ಟೆ ದರ ಪರಿಷ್ಕರಣೆಮಡಿಕೇರಿ, ಸೆ.17: ಸೋಮವಾರಪೇಟೆ ಉಪ ನೋಂದಣಾಧಿಕಾರಿಗಳ ಕಚೇರಿಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳು ಮತ್ತು ನಗರ ವ್ಯಾಪ್ತಿಯ ಮಾರುಕಟ್ಟೆ ದರವನ್ನು 2018-19ನೇ ಸಾಲಿಗೆ ಕಚೇರಿಯ ಸೂಚನೆ ಫಲಕದಲ್ಲಿ ಪ್ರಕಟಿಸಲಾಗಿದ್ದು,