ಹತ್ತು ದಿನಗಳಲ್ಲಿ ಅಭ್ಯರ್ಥಿ ಭವಿಷ್ಯ ಬರೆಯಲಿರುವ ಮತದಾರಮಡಿಕೇರಿ, ಏ. 8: ಕೊಡಗು - ಮೈಸೂರು ಲೋಕಸಭಾ ಕ್ಷೇತ್ರವೂ ಸೇರಿದಂತೆ ರಾಜ್ಯದ 14 ಕಡೆಗಳಲ್ಲಿ; ಮುಂದಿನ ಹತ್ತು ದಿನಗಳಲ್ಲಿ ಸಂಬಂಧಿಸಿದ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆಯಲಿದ್ದಾರೆ.
ಇನ್ನರ್ವೀಲ್ನಿಂದ ಸಂತ್ರಸ್ತರಿಗೆ ಹಸುಗಳ ವಿತರಣೆಮಡಿಕೇರಿ, ಏ. 8: ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಶಾಶ್ವತವಾದ ನೆರವು ಒದಗಿಸುವ ನಿಟ್ಟಿನಲ್ಲಿ ಭವಿಷ್ಯದಲ್ಲಿ ಕಾರ್ಯಯೋಜನೆಗಳು ಜಾರಿಯಾಗಬೇಕೆಂದು ಇನ್ನರ್ ವೀಲ್ ಸಂಸ್ಥೆಯ ರಾಷ್ಟ್ರೀಯ ಜಂಟಿ ಅಧ್ಯಕ್ಷೆ ಸ್ಮಿತಾ
ಜಿಲ್ಲಾಧಿಕಾರಿ ನಗರ ಸಂಚಾರಮಡಿಕೇರಿ, ಏ. 8: ನಗರದಲ್ಲಿ ಸುಗಮ ಸಾರಿಗೆ ಸಂಚಾರ ಕಲ್ಪಿಸುವದು, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವದು, ಕುಡಿಯುವ ನೀರು ಸಮರ್ಪಕ ಪೂರೈಕೆ ಮತ್ತಿತರ ಸಂಬಂಧ ಜಿಲ್ಲಾಧಿಕಾರಿ ಅನೀಸ್
ದೇಶ ರಕ್ಷಣೆಗೆ ಆದ್ಯತೆ ನೀಡಿದ ಬಿಜೆಪಿ ಪ್ರಣಾಳಿಕೆ ಜನಪರವಾಗಿದೆ ಮಡಿಕೇರಿ, ಏ. 8: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಕಾರ್ಯವಿಧಾನದ ಬಗ್ಗೆ ಜನ ರೋಸಿಹೋಗಿದ್ದಾರೆ ಎಂದು ಬಿಜೆಪಿಯ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಆದಿವಾಸಿಗಳ ಬೇಡಿಕೆಗಳಿಗೆ ಬುಡಕಟ್ಟು ಕೃಷಿಕರ ಸಂಘ ಆಗ್ರಹಮಡಿಕೇರಿ, ಏ.8 : ಅರಣ್ಯ ಹಕ್ಕು ಕಾಯ್ದೆಯ ಜಾರಿ ಸೇರಿದಂತೆ ಆದಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ತಮ್ಮ ಪ್ರಣಾಳಿಕೆಯ ಮೂಲಕ ಭರವಸೆ ನೀಡುವ ಅಭ್ಯರ್ಥಿಗಳಿಗೆ ನಮ್ಮ ಬೆಂಬಲವೆಂದು