ರಾಷ್ಟ್ರೀಯ ಫುಟ್ಬಾಲ್ಗೆ ಕಾವ್ಯಶ್ರೀಮಡಿಕೇರಿ, ಅ. 1: ಶಿವಮೊಗ್ಗದಲ್ಲಿ ಜರುಗಿದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ಫುಟ್‍ಬಾಲ್ ಸ್ಪರ್ಧೆಯ ಬಾಲಕಿಯರ ವಿಭಾಗದಲ್ಲಿ ಸ್ಪರ್ಧಿಸಿದ್ದ ಜಿಲ್ಲೆಯ ವಿದ್ಯಾರ್ಥಿನಿ, ಕಡಗದಾಳು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ.
ಹದಗೆಟ್ಟಿರುವ ಗ್ರಾಮೀಣ ರಸ್ತೆಸೋಮವಾರಪೇಟೆ, ಅ. 1: ಪ್ರಸಕ್ತ ಸಾಲಿನಲ್ಲಿ ಸುರಿದ ಮಳೆಗೆ ಗ್ರಾಮೀಣ ಭಾಗದ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸಿದ್ದು, ವಾಹನಗಳಿರಲಿ; ನಡೆದಾಡಲೂ ಕಷ್ಟಕರವಾದಂತಹ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಭಾಗದ ರಸ್ತೆಗಳು
ರೋಟರಿಯಿಂದ ವಿದ್ಯಾರ್ಥಿಗಳಿಗೆ ಕೊಡುಗೆಶನಿವಾರಸಂತೆ, ಅ. 1: ಸಮೀಪದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ರೋಟರಿ ಸಂಸ್ಥೆಯಿಂದ ಬಿಳಿಯ ಕ್ಯಾನ್ವಾಸ್ ಶೂ ಮತ್ತು ಸಾಕ್ಸ್‍ಗಳನ್ನು ಹಾಗೂ ಪ್ರಥಮ ಚಿಕಿತ್ಸೆ ಕಿಟ್‍ಗಳನ್ನು
ವೀರಾಜಪೇಟೆ ಟೌನ್ ಬ್ಯಾಂಕ್ ವಾರ್ಷಿಕ ಮಹಾಸಭೆವೀರಾಜಪೇಟೆ, ಅ. 1: ವೀರಾಜಪೇಟೆ ಪಟ್ಟಣ ಸಹಕಾರ ಬ್ಯಾಂಕ್‍ನಿಂದ ಈ ಬಾರಿ ಬ್ಯಾಂಕ್‍ನ ಸದಸ್ಯರುಗಳಿಗೆ ಶೇ. 9 ರಷ್ಟು ಡಿವಿಡೆಂಡ್ ನೀಡಲಾಗುವದು. ಬ್ಯಾಂಕನ್ನು ಇನ್ನಷ್ಟು ಪ್ರಗತಿಗೆ ಸದಸ್ಯರುಗಳು ಪರಸ್ಪರ
ಶಿಕ್ಷಕರಿಗೆ ಗೌರವ ಧನ ಉಚಿತ ಪ್ರಯಾಣ ವೀರಾಜಪೇಟೆ, ಅ. 1: ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಲಭಿಸಿದ ಶಿಕ್ಷಕರುಗಳಿಗೆ ರಾಜ್ಯ ಸರಕಾರವು ಗೌರವಧನ ಹಾಗೂ ಉಚಿತ ಬಸ್ ಪ್ರಯಾಣದ ಸೌಲಭ್ಯ ಒದಗಿಸಿದ್ದು, ಈ ಬಗ್ಗೆ