ಭಾಗಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರಾಜ್ಯ ಮಟ್ಟದ ಪ್ರಶಸ್ತಿಮಡಿಕೇರಿ, ಸೆ. 30: ಭಾಗಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಕಾರ್ಯನಿರ್ವಹಣೆ ಮತ್ತು ಸರ್ವಾಂಗೀಣ ಪ್ರಗತಿಯ ಕಾರಣಕ್ಕಾಗಿ ಅಪೆಕ್ಸ್ ಬ್ಯಾಂಕ್ 2017-18ನೇ ಸಾಲಿನ ರಾಜ್ಯ
ನಾಳೆ ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮಮಡಿಕೇರಿ, ಸೆ.30: ಮಡಿಕೇರಿ ದಸರಾ ಹಬ್ಬದ ಪ್ರಮುಖ ಆಕರ್ಷಣೆಗಳಲ್ಲೊಂದಾದ ಮಕ್ಕಳ ದಸರಾ ತಾ. 2ರಂದು ಗಾಂಧಿ ಮೈದಾನದಲ್ಲಿ ನಡೆಯಲಿದೆ. ಮಕ್ಕಳ ದಸರಾ ಪ್ರಯುಕ್ತ ಏರ್ಪಡಿಸಲಾಗಿರುವ ವಿವಿಧ ಸ್ಪರ್ಧೆಗಳಿಗೆ
ಇಂದು ಪರಿಶೀಲನಾ ಸಭೆಶನಿವಾರಸಂತೆ, ಸೆ. 30: ದುಂಡಳ್ಳಿ ಗ್ರಾಮ ಪಂಚಾಯಿತಿಯ 2ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ (ಕೆಡಿಪಿ) ತಾ 1 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ದುಂಡಳ್ಳಿ
ರುದ್ರಭೂಮಿ ಸಮಸ್ಯೆ: ಶಾಶ್ವತ ಪರಿಹಾರಕ್ಕೆ ತೀರ್ಮಾನಕೂಡಿಗೆ, ಸೆ. 30: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಗ್ರಾಮಸಭೆಯು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಜೈನಬಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಂಜರಾಯಪಟ್ಟಣ ಗ್ರಾಮದಲ್ಲಿ ರುದ್ರಭೂಮಿಯ ವಿಚಾರವಾಗಿ ಕಳೆದ
ನಾಡಹಬ್ಬ ದಸರಾ ಜನೋತ್ಸವ ಸಿದ್ಧತೆ ಪರಿಶೀಲನೆಮಡಿಕೇರಿ, ಸೆ. 30: ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಿರ್ಮಿಸಿರುವ ಕಲಾ ಸಂಭ್ರಮ ವೇದಿಕೆಯಲ್ಲಿ; ಇಂದಿನಿಂದ ವಿಜಯದಶಮಿ ತನಕ ಜರುಗಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರಿಗೆ, ಕನಿಷ್ಟ ಮೂಲಭೂತ ಸೌಕರ್ಯದ