ಅರ್ಜಿ ಆಹ್ವಾನಮಡಿಕೇರಿ, ಸೆ. 29: ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖಾ ವತಿಯಿಂದ ಮೂಲನಿವಾಸಿ ಜನಾಂಗದವರ ಅಭಿವೃದ್ಧಿ ಯೋಜನೆಯಡಿ ಮೂಲನಿವಾಸಿ ಜೇನುಕುರುಬ ಜನಾಂಗದ ನಿರುದ್ಯೋಗಿ ಯುವಕರಿಗೆ ಲೈಫ್ ಸೇವಿಂಗ್ ಟೆಕ್ನಿಕ್-ವಾಟರ್
ಕಾಫಿ ಬೆಳೆಗಾರರ ಗಮನಕ್ಕೆಮಡಿಕೇರಿ, ಸೆ. 29: ಪ್ರಸಕ್ತ ಸಾಲಿನ ಬಿತ್ತನೆ ಕಾಫಿ ಬೀಜಕ್ಕೆ ಆಸಕ್ತ ಕಾಫಿ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿತ್ತನೆ ಬೀಜಕ್ಕೆ ಅರ್ಜಿ ಸಲ್ಲಿಸುವ ಆಸಕ್ತ ಕಾಫಿ ಬೆಳೆಗಾರರು
ಮೊಬೈಲ್ ಬಳಕೆಯಿಂದ ದುಷ್ಪರಿಣಾಮ: ಡಾ. ಡೆವಿನ್ ಕರ್ಕಾಡ್ ಮಡಿಕೇರಿ, ಸೆ. 29: ಇತ್ತೀಚಿನ ದಿನಗಳಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿದ್ದು, ಇದು ಅವರ ವಿದ್ಯಾಭ್ಯಾಸದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಜಿಲ್ಲಾ ಮನೋವೈದ್ಯ ಡಾ.
ಕೊಡವ ತಕ್ಕ್ ಎಳ್ತ್ಕಾರಡ ಕೂಟ : ವಿದ್ಯಾರ್ಥಿಗಳಿಗೆ ಅಕ್ಟೋಬರ್ 3 ರಂದು ವಿವಿಧ ಸ್ಪರ್ಧೆ ಶ್ರೀಮಂಗಲ, ಸೆ. 29: ಪ್ರತಿಷ್ಠಿತ ಸಾಹಿತ್ಯ ಸಂಸ್ಥೆಯಾದ ಕೊಡವ ತಕ್ಕ್ ಎಳ್ತ್‍ಕಾರಡ ಕೂಟವು ತನ್ನ 25ನೇ ವರ್ಷಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದು, ‘ಕೂಟ’ದ ಬೆಳ್ಳಿ ಹಬ್ಬದ ಅಂಗವಾಗಿ 25 ಕಾರ್ಯಕ್ರಮಗಳನ್ನು
ವಿವಿಧೆಡೆ ಶೈಕ್ಷಣಿಕ ಚಟುವಟಿಕೆಮಡಿಕೇರಿ, ಸೆ. 29: ಹಳ್ಳಿಗಟ್ಟುವಿನ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎರಡು ದಿನದ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಸಭಾಂಗಣದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಯಿತು.