ನಗರದಲ್ಲಿ ಸೇನಾ ನೇಮಕಾತಿ ರ್ಯಾಲಿಮಡಿಕೇರಿ, ಅ. 13: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾರತೀಯ ಸೇನೆಗೆ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ತಾ. 18ರವರೆಗೆ ನಡೆಯಲಿದೆ.
ವೀರಾಜಪೇಟೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿವೀರಾಜಪೇಟೆ, ಅ:13 ಮಹರ್ಷಿ ವಾಲ್ಮೀಕಿಯವರ ರಾಮಾಯಣ ಕಾವ್ಯ ಇಂದಿನ ಸಮಾಜಕ್ಕೆ ಅಮೂಲ್ಯವಾದ ಕೊಡುಗೆಯಾಗಿದೆ ಎಂದು ವಾಲ್ಮೀಕಿ ಜನಾಂಗದ ತಾಲೂಕು ಅಧ್ಯಕ್ಷ ಪಿ.ಟಿ.ಸುರೇಶ್ ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ,
ಸಾಂಕ್ರಾಮಿಕ ರೋಗದ ಬಗ್ಗೆ ಮಾಹಿತಿ ಅಭಿಯಾನಗುಡ್ಡೆಹೊಸೂರು, ಅ. 13: ಇಲ್ಲಿಗೆ ಸಮೀಪದ ಮಾದಪಟ್ಟಣದ ಸರಕಾರಿ ಪಾಲಿಟೆಕ್ನಿಕ್‍ನ ಅಂತಿಮ ವರ್ಷದ ವಿದ್ಯಾರ್ಥಿಗಳು ಮಳೆಗೆ ಮನೆಗಳಿಗೆ ನೀರು ನುಗ್ಗಿದ ಮಾದಪಟ್ಟಣ ಮತ್ತು ಕುಶಾಲನಗರದ ಪ್ರದೇಶಗಳಿಗೆ ಮನೆಮನೆಗೆ
ಅತ್ಯಾಚಾರ ಯತ್ನ ಪ್ರಕರಣ ಪ್ರತಿಭಟನೆಸಿದ್ದಾಪುರ, ಅ. 13: ಚೆನ್ನಯ್ಯನಕೋಟೆ ಗ್ರಾಮದಲ್ಲಿ ಕೋಳಿ ಮಾಂಸದ ಅಂಗಡಿಯನ್ನು ನಡೆಸುತ್ತಿದ್ದ ಬೀರಾನ್ ಎಂಬಾತ ಅಪ್ರಾಪ್ತ ಬಾಲಕಿಯೊರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ಬಗ್ಗೆ ಪುಕಾರು ದಾಖಲಾಗಿತ್ತು.
ತಂಬಾಕು ಮಾರಾಟದ ಅಂಗಡಿಗಳ ಮೇಲೆ ಕಾರ್ಯಾಚರಣೆಮಡಿಕೇರಿ, ಅ. 13: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ವತಿಯಿಂದ ಸೋಮವಾರಪೇಟೆ ಪ್ರಮುಖ ಬೀದಿ ಗಳಲ್ಲಿ ವಿವಿಧ ತಂಬಾಕಿನ