ಸುರಯ್ಯಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಡಿಕೇರಿ, ಫೆ.3: ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ, ಮಡಿಕೇರಿ ನಗರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ಸುರಯ್ಯಾ ಅಬ್ರಾರ್ ಅವರು ನೇಮಕಗೊಂಡಿದ್ದಾರೆ. ಎ.ಐ.ಸಿ.ಸಿ. ಮಹಿಳಾ ಕಾಂಗ್ರೆಸ್ಮರ ಕಳವು ಪ್ರಕರಣ: 18 ವರ್ಷಗಳ ಬಳಿಕ ಆರೋಪಿಗಳ ಸೆರೆಮಡಿಕೇರಿ, ಫೆ. 2: ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿಸಲ್ಪಟ್ಟು ನಂತರ ಜಾಮೀನಿನಡಿ ಬಿಡುಗಡೆಗೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಭಾಗಮಂಡಲ ಪೊಲೀಸರು ಬಂಧಿಸಿದ್ದಾರೆ.2001ರಲ್ಲಿಸರ್ಕಾರಿ ಸೌಲಭ್ಯ ಬಳಸಿಕೊಂಡು ಯಶಸ್ಸು ಗಳಿಸಲು ಕರೆಕುಶಾಲನಗರ, ಫೆ. 2: ವಿದ್ಯಾರ್ಥಿಗಳು ಸರಕಾರದ ವಿವಿಧ ಸೌಲಭ್ಯಗಳನ್ನು ಸದ್ಬಳಕೆ ಮಾಡಿ ಕೊಂಡು ಜೀವನದಲ್ಲಿ ಯಶಸ್ಸು ಗಳಿಸ ಬೇಕಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ಪ್ರಾಧಿಕಾರದ ಕಾರ್ಯ ಪೂರ್ಣಗೊಳಿಸಲು ಯಂ.ಸಿ. ನಾಣಯ್ಯ ಸಲಹೆಮಡಿಕೇರಿ, ಫೆ. 2 : ಕೊಡಗಿನ ಮಳೆಹಾನಿ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಸರ್ಕಾರ ರಚಿಸಿರುವ ಪ್ರಾಧಿಕಾರದಲ್ಲಿ ಜಿಲ್ಲೆಯ ಪ್ರಮುಖರಿಗೆ ಸ್ಥಾನ ಕಲ್ಪಿಸಬೇಕೆಂದು ಒತ್ತಾಯಿಸಿರುವ ಮಾಜಿ ಸಚಿವನಿಮಗೆ ನೀರು ಬೇಕು ಊರು ಬೇಡ್ವಾ...!?ಮಡಿಕೇರಿ, ಫೆ. 2: ‘ನಿಮಗೆ ಗಾಳಿಬೀಡಿನಿಂದ ನೀರು ಬೇಕು..., ಗಾಳಿಬೀಡು ಬೇಡ್ವಾ...?’ ಹೀಗೆಂದು ಪ್ರಶ್ನೆ ಮಾಡಿದವರು ಶಾಸಕ ಕೆ.ಜಿ. ಬೋಪಯ್ಯ ಅವರು. ಮಡಿಕೇರಿಗೆ ಕುಡಿಯುವ ನೀರು ಸರಬರಾಜು
ಸುರಯ್ಯಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಡಿಕೇರಿ, ಫೆ.3: ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ, ಮಡಿಕೇರಿ ನಗರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ಸುರಯ್ಯಾ ಅಬ್ರಾರ್ ಅವರು ನೇಮಕಗೊಂಡಿದ್ದಾರೆ. ಎ.ಐ.ಸಿ.ಸಿ. ಮಹಿಳಾ ಕಾಂಗ್ರೆಸ್
ಮರ ಕಳವು ಪ್ರಕರಣ: 18 ವರ್ಷಗಳ ಬಳಿಕ ಆರೋಪಿಗಳ ಸೆರೆಮಡಿಕೇರಿ, ಫೆ. 2: ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿಸಲ್ಪಟ್ಟು ನಂತರ ಜಾಮೀನಿನಡಿ ಬಿಡುಗಡೆಗೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಭಾಗಮಂಡಲ ಪೊಲೀಸರು ಬಂಧಿಸಿದ್ದಾರೆ.2001ರಲ್ಲಿ
ಸರ್ಕಾರಿ ಸೌಲಭ್ಯ ಬಳಸಿಕೊಂಡು ಯಶಸ್ಸು ಗಳಿಸಲು ಕರೆಕುಶಾಲನಗರ, ಫೆ. 2: ವಿದ್ಯಾರ್ಥಿಗಳು ಸರಕಾರದ ವಿವಿಧ ಸೌಲಭ್ಯಗಳನ್ನು ಸದ್ಬಳಕೆ ಮಾಡಿ ಕೊಂಡು ಜೀವನದಲ್ಲಿ ಯಶಸ್ಸು ಗಳಿಸ ಬೇಕಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್
ಪ್ರಾಧಿಕಾರದ ಕಾರ್ಯ ಪೂರ್ಣಗೊಳಿಸಲು ಯಂ.ಸಿ. ನಾಣಯ್ಯ ಸಲಹೆಮಡಿಕೇರಿ, ಫೆ. 2 : ಕೊಡಗಿನ ಮಳೆಹಾನಿ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಸರ್ಕಾರ ರಚಿಸಿರುವ ಪ್ರಾಧಿಕಾರದಲ್ಲಿ ಜಿಲ್ಲೆಯ ಪ್ರಮುಖರಿಗೆ ಸ್ಥಾನ ಕಲ್ಪಿಸಬೇಕೆಂದು ಒತ್ತಾಯಿಸಿರುವ ಮಾಜಿ ಸಚಿವ
ನಿಮಗೆ ನೀರು ಬೇಕು ಊರು ಬೇಡ್ವಾ...!?ಮಡಿಕೇರಿ, ಫೆ. 2: ‘ನಿಮಗೆ ಗಾಳಿಬೀಡಿನಿಂದ ನೀರು ಬೇಕು..., ಗಾಳಿಬೀಡು ಬೇಡ್ವಾ...?’ ಹೀಗೆಂದು ಪ್ರಶ್ನೆ ಮಾಡಿದವರು ಶಾಸಕ ಕೆ.ಜಿ. ಬೋಪಯ್ಯ ಅವರು. ಮಡಿಕೇರಿಗೆ ಕುಡಿಯುವ ನೀರು ಸರಬರಾಜು