ತಲಕಾವೇರಿಯಿಂದ ಬೆಂಗಳೂರಿಗೆ ರೈತರ ವಾಹನ ಜಾಥಾಗೋಣಿಕೊಪ್ಪ ವರದಿ, ಅ. 6: ರೈತಪರವಾಗಿ ಪ್ರಮುಖ 16 ಬೇಡಿಕೆಗಳನ್ನು ಮುಂದಿಟ್ಟುಕೊಂಡು ತಲಕಾವೇರಿಯಿಂದ ಬೆಂಗಳೂರಿಗೆ ಬೃಹತ್ ವಾಹನ ಜಾಥಾವನ್ನು ತಾ.12 ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಕೊಡಗು ರೈತ
ಮಲೆನಾಡು ಯೂತ್ ಅಸೋಸಿಯೇಷನ್ನಿಂದ ಸನ್ಮಾನಸೋಮವಾರಪೇಟೆ, ಅ. 6: ಬೆಂಗಳೂರಿನ ಮಲೆನಾಡು ಯೂತ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಟ್ಟೇಗನಹಳ್ಳಿ ಮೈದಾನದಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಭಾರತ ಸೇನೆಯ ಶೌರ್ಯ ಚಕ್ರ ಪುರಸ್ಕøತ 44 ರಾಷ್ಟ್ರೀಯ
ಸಂತ್ರಸ್ತರ ಕಡೆಗಣನೆ ಆರೋಪ: ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಎಚ್ಚರಿಕೆಮಡಿಕೇರಿ, ಅ. 6: ಕೊಡಗಿನ ಮಳೆಹಾನಿ ಸಂತ್ರಸ್ತರನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿರುವ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕ, ಮುಂದಿನ
‘ವ್ಯಕ್ತಿತ್ವ ಬೆಳೆಸಿಕೊಳ್ಳಲು ಎನ್.ಎಸ್.ಎಸ್. ಸಹಕಾರಿ’ಕುಶಾಲನಗರ, ಅ. 6: ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವದರೊಂದಿಗೆ, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಒಂದು ಉತ್ತಮ ವೇದಿಕೆಯಾಗಿದೆ ಎಂದು ತೊರೆನೂರು ಗ್ರಾಮ ಪಂಚಾಯತಿ
ತಾ.18ರಂದು ಕಾವೇರಿ ತೀರ್ಥ ವಿತರಣೆಸೋಮವಾರಪೇಟೆ, ಅ. 6: ಇಲ್ಲಿನ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ತಾ. 18ರಂದು ಸೋಮವಾರಪೇಟೆ ಪಟ್ಟಣದಲ್ಲಿ ಕಾವೇರಿ ತೀರ್ಥ ವಿತರಣೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ